Headlines

6 ಹಡೆದವಳ ಮುಂದೆ 3 ಹಡೆದವಳು ಹೇಳಿದಂತಾಯಿತು, ಹೀಗೆಂದರೇನು ಖರ್ಗೆಯವರೇ? HDK ಪ್ರಶ್ನೆ | Leader Who Doesn T Respond To Farmers Grief Kumaraswamy Lashes Out At Kharge Mrq

6 ಹಡೆದವಳ ಮುಂದೆ 3 ಹಡೆದವಳು ಹೇಳಿದಂತಾಯಿತು, ಹೀಗೆಂದರೇನು ಖರ್ಗೆಯವರೇ? HDK ಪ್ರಶ್ನೆ | Leader Who Doesn T Respond To Farmers Grief Kumaraswamy Lashes Out At Kharge Mrq



6 ಹಡೆದವಳ ಮುಂದೆ 3 ಹಡೆದವಳು ಹೇಳಿದಂತಾಯಿತು, ಹೀಗೆಂದರೇನು ಖರ್ಗೆಯವರೇ? HDK ಪ್ರಶ್ನೆ | Leader Who Doesn T Respond To Farmers Grief Kumaraswamy Lashes Out At Kharge Mrq

ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ನಿವಾಸದಲ್ಲಿ ಪಕ್ಷದ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸುತ್ತಿದ್ದರು. ಆಗ ಅವರ ನಿವಾಸಕ್ಕೆ ಆಗಮಿಸಿದ ಯುವಕನೊಬ್ಬ, ಅತಿವೃಷ್ಟಿಯಿಂದ ಹಾಳಾಗಿದ್ದ ತೊಗರಿ ಬೆಳೆ ತೋರಿಸಿ, ‘ನಾಲ್ಕು ಎಕರೆಯಲ್ಲಿ ಬೆಳೆದಿದ್ದ ತೊಗರಿ ಬೆಳೆ ಹಾಳಾಗಿದೆ, ಸರ್’ ಎಂದ. ಈ ವೇಳೆ ಕೋಪಗೊಂಡ ಖರ್ಗೆ, ‘ತೊಗರಿ ಬೆಳೆ ಹಾನಿಯಾಗಿದ್ದನ್ನು ನನಗೆ ತೋರಿಸಲು ಬಂದಿರುವೆಯಾ?. ನಿನ್ನ ತೊಗರಿ ಎಷ್ಟು ಹಾಳಾಗಿದೆ?’ ಎಂದು ಏರು ಧ್ವನಿಯಲ್ಲಿ ಪ್ರಶ್ನಿಸಿದರು. ‘ನಾಲ್ಕು ಎಕರೆಯಲ್ಲಿನ ಬೆಳೆ ಹಾಳಾಗಿದೆ ಸರ್’ ಎಂದು ಯುವಕ ವಿನಮ್ರನಾಗಿ ನುಡಿದ.





Source link

Leave a Reply

Your email address will not be published. Required fields are marked *