Skip to content
February 16, 2026
  • ಹಾಸನದಲ್ಲಿ ತಪ್ಪಿದ ಭಾರಿ ದುರಂತ: ಕೆರೆ ಪಕ್ಕದ ಮರಕ್ಕೆ ಗುದ್ದಿ ನಿಂತ ಸ್ಕೂಲ್​​ಬಸ್​​
  • 2ನೇ ಮಹಡಿಯಿಂದ ಜಿಗಿದ SSLC ವಿದ್ಯಾರ್ಥಿ; ನಿನ್ನೆಯೇ ಅಪ್ಪನಿಗೆ ವಿಷಯ ಹೇಳಿದ್ದ ಮಗ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
  • ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್
  • ಮಧ್ಯಾಹ್ನ ಸ್ಫೋಟಿಸುವುದಾಗಿ ರಾಜ್ಯದ ಹಲವು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಆಘಾತಕಾರಿ ಇ-ಮೇಲ್‌ನಿಂದ ಅಲರ್ಟ್ | Multiple Bomb Threat Emails To Dharwad Davanagere And Kodagu Courts In Karnataka Trigger High Alert

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • ಹಾಸನದಲ್ಲಿ ತಪ್ಪಿದ ಭಾರಿ ದುರಂತ: ಕೆರೆ ಪಕ್ಕದ ಮರಕ್ಕೆ ಗುದ್ದಿ ನಿಂತ ಸ್ಕೂಲ್​​ಬಸ್​​

    ಹಾಸನದಲ್ಲಿ ತಪ್ಪಿದ ಭಾರಿ ದುರಂತ: ಕೆರೆ ಪಕ್ಕದ ಮರಕ್ಕೆ ಗುದ್ದಿ ನಿಂತ ಸ್ಕೂಲ್​​ಬಸ್​​

    2 minutes ago
  • 2ನೇ ಮಹಡಿಯಿಂದ ಜಿಗಿದ SSLC ವಿದ್ಯಾರ್ಥಿ; ನಿನ್ನೆಯೇ ಅಪ್ಪನಿಗೆ ವಿಷಯ ಹೇಳಿದ್ದ ಮಗ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

    2ನೇ ಮಹಡಿಯಿಂದ ಜಿಗಿದ SSLC ವಿದ್ಯಾರ್ಥಿ; ನಿನ್ನೆಯೇ ಅಪ್ಪನಿಗೆ ವಿಷಯ ಹೇಳಿದ್ದ ಮಗ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

    3 minutes ago
  • ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್

    ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್

    6 minutes ago
  • ಮಧ್ಯಾಹ್ನ ಸ್ಫೋಟಿಸುವುದಾಗಿ ರಾಜ್ಯದ ಹಲವು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಆಘಾತಕಾರಿ ಇ-ಮೇಲ್‌ನಿಂದ ಅಲರ್ಟ್ | Multiple Bomb Threat Emails To Dharwad Davanagere And Kodagu Courts In Karnataka Trigger High Alert

    ಮಧ್ಯಾಹ್ನ ಸ್ಫೋಟಿಸುವುದಾಗಿ ರಾಜ್ಯದ ಹಲವು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಆಘಾತಕಾರಿ ಇ-ಮೇಲ್‌ನಿಂದ ಅಲರ್ಟ್ | Multiple Bomb Threat Emails To Dharwad Davanagere And Kodagu Courts In Karnataka Trigger High Alert

    7 minutes ago
  • ಮದುವೆಗೂ ಮುನ್ನ ಮ್ಯಾಚಿಂಗ್ ಡ್ರೆಸ್ ಹಾಕಿ ಮುಂಬೈನಿಂದ ಹಾರಿದ ವಿಜಯ್-ರಶ್ಮಿಕಾ

    ಮದುವೆಗೂ ಮುನ್ನ ಮ್ಯಾಚಿಂಗ್ ಡ್ರೆಸ್ ಹಾಕಿ ಮುಂಬೈನಿಂದ ಹಾರಿದ ವಿಜಯ್-ರಶ್ಮಿಕಾ

    14 minutes ago
  • ಈ ದಿನಾಂಕಗಳಲ್ಲಿ ಹುಟ್ಟಿದವರು ಸುಮ್ಮನೆ ನಿಮ್ಮ ಬಾಳಿಗೆ ಬರಲ್ಲ, ಇವರನ್ನು ಬಿಟ್ಟುಕೊಡಬೇಡಿ

    ಈ ದಿನಾಂಕಗಳಲ್ಲಿ ಹುಟ್ಟಿದವರು ಸುಮ್ಮನೆ ನಿಮ್ಮ ಬಾಳಿಗೆ ಬರಲ್ಲ, ಇವರನ್ನು ಬಿಟ್ಟುಕೊಡಬೇಡಿ

    15 minutes ago
  • Home
  • ಈಗ ಕನ್ನಡ
  • Men’s health: symptoms that cannot be ignored ಪುರುಷರಲ್ಲಿ ಕಂಡುಬರುವ 4 ಲಕ್ಷಣಗಳು ಆರೋಗ್ಯಕ್ಕೆ ತುಂಬಾನೇ ಅಪಾಯಕಾರಿ | Four Symptoms Found In Men That Are Very Dangerous To Health Mrq
  • ಈಗ ಕನ್ನಡ

Men’s health: symptoms that cannot be ignored ಪುರುಷರಲ್ಲಿ ಕಂಡುಬರುವ 4 ಲಕ್ಷಣಗಳು ಆರೋಗ್ಯಕ್ಕೆ ತುಂಬಾನೇ ಅಪಾಯಕಾರಿ | Four Symptoms Found In Men That Are Very Dangerous To Health Mrq

anil5 months ago01 mins
Men’s health: symptoms that cannot be ignored ಪುರುಷರಲ್ಲಿ ಕಂಡುಬರುವ 4 ಲಕ್ಷಣಗಳು ಆರೋಗ್ಯಕ್ಕೆ ತುಂಬಾನೇ ಅಪಾಯಕಾರಿ | Four Symptoms Found In Men That Are Very Dangerous To Health Mrq


Men Health: ಪುರುಷರಲ್ಲಿ ಕಂಡುಬರುವ ಗಂಭೀರ ಆರೋಗ್ಯ ಸಮಸ್ಯೆಗಳ ಲಕ್ಷಣಗಳಾಗಿರಬಹುದು. ಈ ಲಕ್ಷಣಗಳನ್ನು ನಿರ್ಲಕ್ಷಿಸದೆ ತಕ್ಷಣ ವೈದ್ಯಕೀಯ ಸಹಾಯ ಪಡೆಯುವುದು ಮುಖ್ಯ.

1 Min read

Published : Sep 10 2025, 11:24 AM IST

15

Image Credit : Getty

ಕೆಲವೊಂದು ಲಕ್ಷಣಗಳು ಕಂಡಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು. ಸಣ್ಣಮಟ್ಟದ ಅನಾರೋಗ್ಯದ ಲಕ್ಷಣಗಳ ನಿರ್ಲಕ್ಷ್ಯ ಭವಿಷ್ಯದಲ್ಲಿ ಆರೋಗ್ಯಕ್ಕೆ ದೊಡ್ಡಮಟ್ಟದಲ್ಲಿ ಅಪಾಯವನ್ನುಂಟು ಮಾಡುತ್ತವೆ. ಸಾಮಾನ್ಯವಾಗಿ ಪುರುಷರು ಆರೋಗ್ಯದ ಬಗ್ಗೆ ಹೆಚ್ಚಾಗಿ ಅಸಡ್ಡೆ ಮನೋಭಾವವನ್ನು ಹೊಂದಿರುತ್ತಾರೆ. ಈ ಅಸಡ್ಡೆ ಅಪಾಯಕಾರಿ ರೋಗಗಳಿಗೆ ಕಾರಣವಾಗುತ್ತದೆ.

25

Image Credit : our own

ಮೂತ್ರ ವಿಸರ್ಜನೆಯಲ್ಲಿ ತೊಂದರೆ

ಮೂತ್ರ ವಿಸರ್ಜನೆಯಲ್ಲಿ ಸಮಸ್ಯೆಯುಂಟಾಗುತ್ತಿದ್ರೆ ನಿರ್ಲಕ್ಷ್ಯ ಮಾಡದೇ ತಜ್ಞ ವೈದ್ಯರನ್ನು ಸಂಪರ್ಕಿಸಬೇಕು. ಮೂತ್ರ ವಿಸರ್ಜಿಸುವಾಗ ನೋವು ಅಥವಾ ಅಸ್ವಸ್ಥತೆ, ಮೂತ್ರದ ಬಣ್ಣದಲ್ಲಿ ಬದಲಾವಣೆ, ರಕ್ತ ಬರುತ್ತಿದ್ರೆ ಗಂಭೀರವಾಗಿ ಪರಿಗಣಿಸಬೇಕು. ಈ ಲಕ್ಷಣಗಳು ಮೂತ್ರಪಿಂಡದ ಕಲ್ಲುಗಳಿಂದ ಹಿಡಿದು ಪ್ರಾಸ್ಟೇಟ್ ಕ್ಯಾನ್ಸರ್ ಇರಬಹುದು. ಹಾಗಾಗಿ ವೈದ್ಯರನ್ನು ಸಂಪರ್ಕಿಸಬೇಕು.

35

Image Credit : Google

45

Image Credit : unsplash

ಜನನಾಂಗಗಳಲ್ಲಿ ಗಡ್ಡೆ ಅಥವಾ ಮಚ್ಚೆ ಅಥವಾ ಹುಣ್ಣು

ಪುರುಷರು ಕಾಲ ಕಾಲಕ್ಕೆ ಜನಾಂಗಗಳನ್ನು ಪರಿಶೀಲಿಸಿಕೊಳ್ಳಬೇಕು ಮತ್ತು ಈ ಭಾಗವನ್ನು ಶುಚಿಯಾಗಿಟ್ಟುಕೊಳ್ಬೇಕು. ಈ ಭಾಗದಲ್ಲಿ ಗಡ್ಡೆ/ಮಚ್ಚೆ/ ಹುಣ್ಣುಗಳು ಗಮನಿಸಿದ್ರೆ ವೈದ್ಯರನ್ನು ಸಂಪರ್ಕಿಸಿ. ಇಂದಿನ ಯುವ ಪೀಳಿಗೆಯ ಯುವಕರಲ್ಲಿ ವೃಷಣ ಕ್ಯಾನ್ಸರ್ ಸಾಮಾನ್ಯವಾಗುತ್ತಿದೆ ಎಂದು ಅಧ್ಯಯನಗಳು ಹೇಳುತ್ತಿವೆ. ಹಾಗಾಗಿ ಈ ಬಗ್ಗೆಯೂ ಪುರುಷರು ಎಚ್ಚರಿಕೆಯಿಂದಿರಬೇಕು.

ಇದನ್ನೂ ಓದಿ: ಪುರುಷರಲ್ಲಿ ಟೆಸ್ಟೋಸ್ಟೆರಾನ್ ಕೊರತೆ ಉಂಟಾದ್ರೆ ಏನಾಗುತ್ತೆ?

55

Image Credit : AI

ತುಂಬಾ ಬಾಯಾರಿಕೆ

ಕೆಲವರಿಗೆ ತುಂಬಾ ಬಾಯಾರಿಕೆಯಾಗುತ್ತಿರುತ್ತವೆ. ಕೆಲವೊಮ್ಮೆ ಬಾಯಾರಿಕೆ ಹವಾಮಾನ ಬದಲಾವಣೆಗೆ ಸಂಬಂಧಿಸಿದ್ದಾಗಿರುತ್ತದೆ. ಆದ್ರೆ ಎಲ್ಲಾ ಸಮಯದಲ್ಲಿಯೂ ನಿಮಗೆ ಅತಿಹೆಚ್ಚು ಬಾಯಾರಿಕೆ ಆಗ್ತಿದ್ರೆ ಅದು ಮಧುಮೇಹದ ಲಕ್ಷಣವಾಗಿರಬಹುದು.

 

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved



Source link

Post navigation

Previous: ರಷ್ಯಾದ ವಿರುದ್ಧ ತನ್ನ ಹಠ ಸಾಧಿಸಲು ಮತ್ತೆ ಭಾರತ ಹಾಗೂ ಚೀನಾವನ್ನು ಬಲಿಪಶು ಮಾಡಲು ಹೊರಟ ಟ್ರಂಪ್
Next: ‘ನನ್ನನ್ನು ಕೆಟ್ಟದಾಗಿ ತೋರಿಸಲಾಗಿದೆ’; ‘ಹಳ್ಳಿ ಪವರ್​’ ಶೋನಿಂದ ಹೊರ ಬಂದು ಗಂಭೀರ ಆರೋಪ ಮಾಡಿದ ‘ಭೀಮ’ ನಟಿ ಆ್ಯಶ್

Leave a Reply Cancel reply

Your email address will not be published. Required fields are marked *

Related News

ಹಾಸನದಲ್ಲಿ ತಪ್ಪಿದ ಭಾರಿ ದುರಂತ: ಕೆರೆ ಪಕ್ಕದ ಮರಕ್ಕೆ ಗುದ್ದಿ ನಿಂತ ಸ್ಕೂಲ್​​ಬಸ್​​

ಹಾಸನದಲ್ಲಿ ತಪ್ಪಿದ ಭಾರಿ ದುರಂತ: ಕೆರೆ ಪಕ್ಕದ ಮರಕ್ಕೆ ಗುದ್ದಿ ನಿಂತ ಸ್ಕೂಲ್​​ಬಸ್​​

anil2 minutes ago 0
2ನೇ ಮಹಡಿಯಿಂದ ಜಿಗಿದ SSLC ವಿದ್ಯಾರ್ಥಿ; ನಿನ್ನೆಯೇ ಅಪ್ಪನಿಗೆ ವಿಷಯ ಹೇಳಿದ್ದ ಮಗ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

2ನೇ ಮಹಡಿಯಿಂದ ಜಿಗಿದ SSLC ವಿದ್ಯಾರ್ಥಿ; ನಿನ್ನೆಯೇ ಅಪ್ಪನಿಗೆ ವಿಷಯ ಹೇಳಿದ್ದ ಮಗ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

anil3 minutes ago 0
ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್

ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್

anil6 minutes ago 0
ಮಧ್ಯಾಹ್ನ ಸ್ಫೋಟಿಸುವುದಾಗಿ ರಾಜ್ಯದ ಹಲವು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಆಘಾತಕಾರಿ ಇ-ಮೇಲ್‌ನಿಂದ ಅಲರ್ಟ್ | Multiple Bomb Threat Emails To Dharwad Davanagere And Kodagu Courts In Karnataka Trigger High Alert

ಮಧ್ಯಾಹ್ನ ಸ್ಫೋಟಿಸುವುದಾಗಿ ರಾಜ್ಯದ ಹಲವು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಆಘಾತಕಾರಿ ಇ-ಮೇಲ್‌ನಿಂದ ಅಲರ್ಟ್ | Multiple Bomb Threat Emails To Dharwad Davanagere And Kodagu Courts In Karnataka Trigger High Alert

anil7 minutes ago 0
all rights reserved kannadaprajavani.in@2025 Powered By BlazeThemes.