ಹೈದರಾಬಾದ್, ಸೆಪ್ಟೆಂಬರ್ 11: ಮಹಿಳೆಯನ್ನು ಕಟ್ಟಿ ಹಾಕಿ, ಕುಕ್ಕರ್ನಿಂದ ತಲೆಗೆ ಹೊಡೆದು, ಕತ್ತು ಸೀಳಿ ಕೊಲೆ(ಕೊಲೆ) ಮಾಡಿ, ಬಾತ್ ರೂಮ್ಗೆ ಹೋಗಿ ಸ್ನಾನ ಮಾಡಿ, ಕಳ್ಳ ಅಲ್ಲಿಂದ ಪರಾರಿಯಾಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇಬ್ಬರು ವ್ಯಕ್ತಿಗಳು ಮನೆಯನ್ನು ಲೂಟಿ ಮಾಡಿ, ಆಕೆಯ ಮನೆಯಲ್ಲಿ ಮಾಡಿ, ರಕ್ತಸಿಕ್ತ ಬಟ್ಟೆಗಳನ್ನು ಬಿಟ್ಟು ಅಪರಾಧ. ಘಟನೆಯು ಘಟನೆಯು ಗೇಟೆಡ್ ನಡೆದಿದ್ದು, ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
50 ವರ್ಷದ ರೇಣು ಅಗರ್ವಾಲ್ ತನ್ನ ಪತಿ ಹಾಗೂ ಮಗನೊಂದಿಗೆ ಐಟಿ ಐಟಿ ಗೇಟೆಡ್ ಸಮುದಾಯವಾದ ಲೇಕ್ ಅಪಾರ್ಟ್ಮೆಂಟ್ನ ಅಪಾರ್ಟ್ಮೆಂಟ್ನ 13 ನೇ ಮಹಡಿಯಲ್ಲಿ ಮಹಡಿಯಲ್ಲಿ. ಬೆಳಗ್ಗೆ 10 ಗಂಟೆ ಸುಮಾರಿಗೆ ಅಗರ್ವಾಲ್ ತಮ್ಮ ಮಗನೊಂದಿಗೆ ಕೆಲಸಕ್ಕೆ ತೆರಳಿದ್ದರು. ರೇಣು ಅವರ ಪತಿ ಪದೇ ಪದೇ ಕರೆ ಮಾಡಿದರೂ ರೇಣು ಉತ್ತರಿಸದಿದ್ದಾಗ5 ಗಂಟೆ ಸುಮಾರಿಗೆ ದಿನಕ್ಕಿಂತ ಸ್ವಲ್ಪ ಬೇಗ ಮನೆಗೆ ಬಂದಿದ್ದಾರೆ.
ಬಾಗಿಲು ಲಾಕ್ ಆಗಿದ್ದರಿಂದ, ಪ್ಲಂಬರ್ ಸಹಾಯದಿಂದ ಬಾಲ್ಕನಿಯಿಂದ ಹೋಗಿ ಬಾಗಿಲು ತೆರೆದಾಗ ರೇಣು ಮೃತಪಟ್ಟಿರುವುದು ಕಂಡುಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ತನಿಖೆ ಆರಂಭಿಸಿದ್ದಾರೆ.
ಮತ್ತಷ್ಟು: ಜಾರ್ಖಂಡ್: ಇಬ್ಬರು ಮಹಿಳೆಯರನ್ನು ಕೊಂದಿದ್ದ, ಪೊಲೀಸ್ ನೇಣುಬಿಗಿದುಕೊಂಡು ನೇಣುಬಿಗಿದುಕೊಂಡು ಆತ್ಮಹತ್ಯೆ
ಹಲ್ಲೆಕೋರರು ರೇಣು ಅಗರ್ವಾಲ್ ಅವರ ಕೈಕಾಲುಗಳನ್ನು ಕಟ್ಟಿ, ಪ್ರೆಶರ್ ಕುಕ್ಕರ್ನಿಂದ ಹೊಡೆದಿದ್ದಾರೆ ಬಳಿಕ ಚಾಕುವಿನಿಂದ ಕುತ್ತಿಗೆ ಇರಿದಿದ್ದಾರೆ.
ಮನೆಯನ್ನು ಲೂಟಿ ಮಾಡಿದ ವ್ಯಕ್ತಿಗಳು ಸುಮಾರು 40 ಗ್ರಾಂ ಚಿನ್ನ ಮತ್ತು 1 ಲಕ್ಷ. ನಗದನ್ನು. ನಂತರ ಅವರು ಮನೆಯಲ್ಲಿ ಮಾಡಿ, ಬೇರೆ ಬಟ್ಟೆಗಳನ್ನು, ಅಪರಾಧದ ಸ್ಥಳದಲ್ಲಿ ತಮ್ಮ ರಕ್ತಸಿಕ್ತ ಬಟ್ಟೆಗಳನ್ನು. ರೇಣು ಅವರ ಅವರ ದೇಹವನ್ನು ತೆಗೆದುಕೊಂಡು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ.
ಪ್ರಾಥಮಿಕ ತನಿಖೆಯಲ್ಲಿ ಆ ಇಬ್ಬರು ಆರೋಪಿಗಳು ಮನೆಕೆಲಸಗಾರರು ಎಂಬುದು ತಿಳಿದುಬಂದಿದೆ. ಒಬ್ಬರು ಅಗರ್ವಾಲ್ ಅವರ ಮತ್ತು ಇನ್ನೊಬ್ಬರು ಪಕ್ಕದ ಮನೆಯಲ್ಲಿ ಕೆಲಸ. ಸಿಸಿಟಿವಿ, ಇಬ್ಬರೂ 13 ನೇ ಮಹಡಿಗೆ ಹೋಗಿ. ಈ ಇಬ್ಬರು ವ್ಯಕ್ತಿಗಳು ಮಾಡಿ ರಾಂಚಿಗೆ ಹೋಗಿರಬಹುದು ಎಂದು ಪೊಲೀಸರು .
ಅವರ ಮನೆಯಲ್ಲಿ ಕೆಲಸ ಹರ್ಷ ಜಾರ್ಖಂಡ್ ಮೂಲದವರಾಗಿದ್ದುಸುಮಾರು 10 ದಿನಗಳ ಹಿಂದೆ ಮಾನವಶಕ್ತಿ ಏಜೆನ್ಸಿಯ ಮೂಲಕ. ರೌಶನ್ 14 ನೇ ಮಹಡಿಯಲ್ಲಿರುವ ಬೇರೆ ಮನೆಯಲ್ಲಿ. ಕುಕಟ್ಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ, ತನಿಖೆಯ ಭಾಗವಾಗಿ ಪೊಲೀಸರು ಸಿಸಿಟಿವಿ ಸಿಸಿಟಿವಿ ಪರಿಶೀಲಿಸಲಾಗುತ್ತಿದೆ.
ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್