ಬೆಂಗಳೂರು, (ಸೆಪ್ಟೆಂಬರ್ 14): ಕರ್ನಾಟಕದಲ್ಲಿ ಜಾತಿ ಗಣತಿ ಮುನ್ನವೇ ಧಗಧಗಿಸುತ್ತಿದೆ. ಕ್ರಿಶ್ಚಿಯನ್ ಕ್ರಿಶ್ಚಿಯನ್ ಜೊತೆ ಉಪಜಾತಿ, ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಬ್ರಾಹ್ಮಣ, ಕ್ರಿಶ್ಚಿಯನ್ ದಲಿತ ಇತರೆ ಉಪಜಾತಿಗಳ ತೀವ್ರ ವಿರೋಧ. ಸಮೀಕ್ಷೆ ವೇಳೆ ಏನ್ ಬರೆಯಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು, ಇದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ.