ಆದರೂ ಮರಸನಪಲ್ಲಿ ಗ್ರಾಮದ ಬೈಯಪ್ಪ ಎಂಬವರು, ತೋಟಗಾರಿಕೆ ತಜ್ಞರ ಸಲಹೆ ಮೇರೆಗೆ ರೋಗ ನಿರ್ವಹಣೆ ಮಾಡಿ, ಗುಣಮಟ್ಟದ ದಾಳಿಂಬೆ ಬೆಳೆದಿದ್ದಾರೆ. ಇದರಿಂದ ಬಾಂಗ್ಲಾದೇಶ, ದುಬೈ, ಮಹಾರಾಷ್ಟ್ರದ ವ್ಯಾಪಾರಿಗಳು ತೋಟಕ್ಕೆ ಭೇಟಿ ನೀಡಿ ಹಣ್ಣು ಖರೀದಿಗೆ ಮುಂದಾಗಿದ್ದಾರೆ.
ಆದರೂ ಮರಸನಪಲ್ಲಿ ಗ್ರಾಮದ ಬೈಯಪ್ಪ ಎಂಬವರು, ತೋಟಗಾರಿಕೆ ತಜ್ಞರ ಸಲಹೆ ಮೇರೆಗೆ ರೋಗ ನಿರ್ವಹಣೆ ಮಾಡಿ, ಗುಣಮಟ್ಟದ ದಾಳಿಂಬೆ ಬೆಳೆದಿದ್ದಾರೆ. ಇದರಿಂದ ಬಾಂಗ್ಲಾದೇಶ, ದುಬೈ, ಮಹಾರಾಷ್ಟ್ರದ ವ್ಯಾಪಾರಿಗಳು ತೋಟಕ್ಕೆ ಭೇಟಿ ನೀಡಿ ಹಣ್ಣು ಖರೀದಿಗೆ ಮುಂದಾಗಿದ್ದಾರೆ.