Skip to content
February 26, 2026
  • ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 26ರ ದಿನಭವಿಷ್ಯ
  • ದಿನ ಭವಿಷ್ಯ: ಇಂದು ಈ ರಾಶಿಯವರು ಕಾಣಿಸಿದ್ದನ್ನೂ ನಿಜ ಎಂದು ಒಪ್ಪಲಾರರು..
  • Palestine: ಇಸ್ರೇಲ್ ಸಂಸತ್ತಿನಲ್ಲಿ ಮೋದಿ ಐತಿಹಾಸಿಕ ಭಾಷಣ; ಪ್ಯಾಲೆಸ್ತೀನ್‌ ಶಾಂತಿಗೆ ಭಾರತದ ಬೆಂಬಲ! | Modi Backs Palestine Peace Plan In Historic Knesset Speech Netanyahu Calls Him A Brother
  • ಮೂರನೇ ಬಾರಿ ಬದಲಾದ ‘Amruthadhare’ ಮಹಿಮಾ ಪಾತ್ರಧಾರಿ… ಹೊಸ ನಟಿ ಯಾರು?

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 26ರ ದಿನಭವಿಷ್ಯ

    ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 26ರ ದಿನಭವಿಷ್ಯ

    8 minutes ago
  • ದಿನ ಭವಿಷ್ಯ: ಇಂದು ಈ ರಾಶಿಯವರು ಕಾಣಿಸಿದ್ದನ್ನೂ ನಿಜ ಎಂದು ಒಪ್ಪಲಾರರು..

    ದಿನ ಭವಿಷ್ಯ: ಇಂದು ಈ ರಾಶಿಯವರು ಕಾಣಿಸಿದ್ದನ್ನೂ ನಿಜ ಎಂದು ಒಪ್ಪಲಾರರು..

    14 minutes ago
  • Palestine: ಇಸ್ರೇಲ್ ಸಂಸತ್ತಿನಲ್ಲಿ ಮೋದಿ ಐತಿಹಾಸಿಕ ಭಾಷಣ; ಪ್ಯಾಲೆಸ್ತೀನ್‌ ಶಾಂತಿಗೆ ಭಾರತದ ಬೆಂಬಲ! | Modi Backs Palestine Peace Plan In Historic Knesset Speech Netanyahu Calls Him A Brother

    Palestine: ಇಸ್ರೇಲ್ ಸಂಸತ್ತಿನಲ್ಲಿ ಮೋದಿ ಐತಿಹಾಸಿಕ ಭಾಷಣ; ಪ್ಯಾಲೆಸ್ತೀನ್‌ ಶಾಂತಿಗೆ ಭಾರತದ ಬೆಂಬಲ! | Modi Backs Palestine Peace Plan In Historic Knesset Speech Netanyahu Calls Him A Brother

    30 minutes ago
  • ಮೂರನೇ ಬಾರಿ ಬದಲಾದ ‘Amruthadhare’ ಮಹಿಮಾ ಪಾತ್ರಧಾರಿ… ಹೊಸ ನಟಿ ಯಾರು?

    ಮೂರನೇ ಬಾರಿ ಬದಲಾದ ‘Amruthadhare’ ಮಹಿಮಾ ಪಾತ್ರಧಾರಿ… ಹೊಸ ನಟಿ ಯಾರು?

    33 minutes ago
  • ಶಿವಮೊಗ್ಗ: ಸಂಕೇತ್ ಹತ್ಯೆ ಖಂಡಿಸಿ ಸೂಳೆಬೈಲಿನಲ್ಲಿ ಹಿಂದೂ-ಮುಸ್ಲಿಂ ಬೃಹತ್ ಮುಂಬತ್ತಿ ಮೆರವಣಿಗೆ! | Shivamogga Massive Hindu Muslim Candlelight March In Sulebailu Condemning Sanketh S Murder

    ಶಿವಮೊಗ್ಗ: ಸಂಕೇತ್ ಹತ್ಯೆ ಖಂಡಿಸಿ ಸೂಳೆಬೈಲಿನಲ್ಲಿ ಹಿಂದೂ-ಮುಸ್ಲಿಂ ಬೃಹತ್ ಮುಂಬತ್ತಿ ಮೆರವಣಿಗೆ! | Shivamogga Massive Hindu Muslim Candlelight March In Sulebailu Condemning Sanketh S Murder

    48 minutes ago
  • ರಾಹುಲ್ ಗಾಂಧಿ ನೆಗೆಟಿವ್ ಪಾಲಿಟಿಕ್ಸ್‌ನ ಪೋಸ್ಟರ್ ಬಾಯ್, ವಿದೇಶಿ ಶಕ್ತಿಗಳ ಕೈಗೊಂಬೆ, ಪಿಯೂಷ್ ಗೋಯಲ್ ಗಂಭೀರ ಆರೋಪ! | Piyush Goyal Calls Rahul Gandhi A Puppet Of Foreign Powers And Poster Boy Of Negative Politics

    ರಾಹುಲ್ ಗಾಂಧಿ ನೆಗೆಟಿವ್ ಪಾಲಿಟಿಕ್ಸ್‌ನ ಪೋಸ್ಟರ್ ಬಾಯ್, ವಿದೇಶಿ ಶಕ್ತಿಗಳ ಕೈಗೊಂಬೆ, ಪಿಯೂಷ್ ಗೋಯಲ್ ಗಂಭೀರ ಆರೋಪ! | Piyush Goyal Calls Rahul Gandhi A Puppet Of Foreign Powers And Poster Boy Of Negative Politics

    1 hour ago
  • Home
  • ಈಗ ಕನ್ನಡ
  • Na Ninna Bidalaare’ Gets Thrilling Twist ನಾ ನಿನ್ನ ಬಿಡಲಾರೆ ; ಮಾಳವಿಕಾ ಮಾಯಾ ಲೋಕದಲ್ಲಿರೋರು ಯಾರು? | Naa Ninna Bidalare Serial Latest Magical World Of Malavika Sharath S Mother Mrq
  • ಈಗ ಕನ್ನಡ

Na Ninna Bidalaare’ Gets Thrilling Twist ನಾ ನಿನ್ನ ಬಿಡಲಾರೆ ; ಮಾಳವಿಕಾ ಮಾಯಾ ಲೋಕದಲ್ಲಿರೋರು ಯಾರು? | Naa Ninna Bidalare Serial Latest Magical World Of Malavika Sharath S Mother Mrq

anil5 months ago01 mins
Na Ninna Bidalaare’ Gets Thrilling Twist ನಾ ನಿನ್ನ ಬಿಡಲಾರೆ ; ಮಾಳವಿಕಾ ಮಾಯಾ ಲೋಕದಲ್ಲಿರೋರು ಯಾರು? | Naa Ninna Bidalare Serial Latest Magical World Of Malavika Sharath S Mother Mrq


Naa Ninna Bidalare serial latest update: ನಾ ನಿನ್ನ ಬಿಡಲಾರೆ ಧಾರಾವಾಹಿಯು ರೋಚಕ ತಿರುವು ಪಡೆದಿದ್ದು, ಸತ್ತಳೆಂದು ಭಾವಿಸಲಾಗಿದ್ದ ಶರತ್ ತಾಯಿ ದಾಕ್ಷಾಯಿಣಿ ಬದುಕಿರುವುದನ್ನು ಮಾಳವಿಕಾ ಬಹಿರಂಗಪಡಿಸಿದ್ದಾಳೆ. 

2 Min read

Published : Sep 30 2025, 12:10 PM IST

15

ನಾ ನಿನ್ನ ಬಿಡಲಾರೆ ಸೀರಿಯಲ್

Image Credit : Zee Kannada

ನಾ ನಿನ್ನ ಬಿಡಲಾರೆ ಸೀರಿಯಲ್

ನಾ ನಿನ್ನ ಬಿಡಲಾರೆ ಸೀರಿಯಲ್ ಮತ್ತೊಮ್ಮೆ ರೋಚಕ ತಿರುವು ಪಡೆದುಕೊಂಡಿದೆ. ಶರತ್‌ಗೆ ಮಾಳವಿಕಾ ಮಲತಾಯಿ. ಶರತ್ ತಾಯಿ ದಾಕ್ಷಾಯಿಣಿ ನಿಧನದ ಬಳಿಕ ಜಗನ್ನಾಥ್ ಜೊತೆ ಮಾಳವಿಕಾ ಮದುವೆ ಆಗಿದೆ ಅಂತಾನೇ ಎಲ್ಲರೂ ತಿಳಿದುಕೊಂಡಿದ್ದರು. ಇಷ್ಟು ದಿನ ಅದೇ ರೀತಿಯಲ್ಲಿಯೇ ಕಥೆಯನ್ನು ತೋರಿಸಲಾಗಿತ್ತು.

25

ಶರತ್ ತಾಯಿ ದಾಕ್ಷಾಯಿಣಿ

Image Credit : Zee Kannada

ಶರತ್ ತಾಯಿ ದಾಕ್ಷಾಯಿಣಿ

ಇಂದು ಬಿಡುಗಡೆಯಾದ ಪ್ರೋಮೋದಲ್ಲಿ ಶರತ್ ತಾಯಿ ದಾಕ್ಷಾಯಿಣಿ ಬದುಕಿರೋದನ್ನು ತೋರಿಸಲಾಗಿದೆ. ನನ್ನ ವಿರುದ್ಧ ಮಾತನಾಡಿದವರಿಗೆ ಏನು ಮಾಡುತ್ತೇನೆ ಎಂಬುದಕ್ಕೆ ಇದು ಉದಾಹರಣೆಯಾಗಿದೆ ಎಂದು ಮಾಯಾಗೆ ಮಾಳವಿಕಾ ತೋರಿಸಿದ್ದಾಳೆ. ಶರತ್ ತನ್ನನ್ನು ಮದುವೆಯಾಗಲಿಲ್ಲ ಎಂಬ ಹತಾಶೆಯಿಂದ ಮಾಳವಿಕಾ ವಿರುದ್ಧವೇ ಮಾತನಾಡಿದ್ದಾಳೆ.

35

ಮಾಳವಿಕಾ ಮೇಲೆಯೇ ಮಾಯಾ ಹಲ್ಲೆ

Image Credit : Zee Kannada

ಮಾಳವಿಕಾ ಮೇಲೆಯೇ ಮಾಯಾ ಹಲ್ಲೆ

45

 ಆತ್ಮ

Image Credit : Zee Kannada

ಆತ್ಮ

ನಾ ನಿನ್ನ ಬಿಡಲಾರೆ ಸೀರಿಯಲ್‌ನಲ್ಲಿ ಆಗಾಗ ಮುಚ್ಚಿದ ಮಡಿಕೆಯನ್ನು ತೋರಿಸಲಾಗುತ್ತದೆ. ಈ ಮಡಿಕೆಯಲ್ಲಿ ಶಂಭು ತಾಯಿಯ ಆತ್ಮವಿದೆ ಎಂದು ತೋರಿಸಲಾಗಿದೆ. ಇನ್ನುಳಿದ ಎರಡು ಮಡಿಕೆಯಲ್ಲಿ ಹಿತಾ ಮತ್ತು ಅಂಬಿಕಾ ಆತ್ಮವನ್ನು ತುಂಬಿಸಿ ಅಮ್ಮನನ್ನು ಅಮರ ಮಾಡೋದು ಮಾಳವಿಕಾಳ ಉದ್ದೇಶವಾಗಿದೆ. ಇದಕ್ಕಾಗಿ ಈ ಹಿಂದೆ ಅಂಬಿಕಾಳ ಆತ್ಮವನ್ನು ಮಾಯಾ ಕನ್ನಡಿಯಲ್ಲಿ ಬಂಧಿಸಿಡಲಾಗಿತ್ತು. ಇದೀಗ ಅದೇ ರೀತಿ ಶರತ್ ತಾಯಿಯನ್ನು ಬಂಧಿಸಿಡಲಾಗಿದೆಯಾ ಎಂದು ವೀಕ್ಷಕರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮ್ಮನ ಆತ್ಮದ ಜೊತೆ ಪುಟಾಣಿ ಹಿತಾ ತರ್ಲೆ! Naa Ninna Bidalaare ತಾಯಿ-ಮಗಳ ಕ್ಯೂಟ್​ ವಿಡಿಯೋ ವೈರಲ್​

55

ದೆವ್ವಗಳ ಆಟ ಮಾಟ ಮಂತ್ರ ತಂತ್ರಗಾರಿಕೆ ನ

Image Credit : Zee Kannada

ದೆವ್ವಗಳ ಆಟ ಮಾಟ ಮಂತ್ರ ತಂತ್ರಗಾರಿಕೆ ನ

 

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved



Source link

Post navigation

Previous: Heart Attack, : ಹೆಚ್ಚಾಗ್ತಿರುವ ಹೃದಯಾಘಾತಕ್ಕೆ ನೀವೇ ಕಾರಣ, ಈಗ್ಲೇ ಎಚ್ಚೆತ್ರೆ ಒಳ್ಳೆಯದು | How To Protect Your Heart
Next: Rishab Shetty ಕಾಂತಾರ-1 ಚೆನ್ನೈ ಪ್ರೀ ರಿಲೀಸ್‌ ಕಾರ್‍ಯಕ್ರಮ ರದ್ದು: ಹೊಂಬಾಳೆ ಫಿಲಂಸ್‌ ಕೊಟ್ಟ ಕಾರಣವೇನು? | Rishab Shettys Kantara Chapter 1 Chennai Pre Release Cancelled Gvd

Leave a Reply Cancel reply

Your email address will not be published. Required fields are marked *

Related News

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 26ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 26ರ ದಿನಭವಿಷ್ಯ

anil8 minutes ago 0
ದಿನ ಭವಿಷ್ಯ: ಇಂದು ಈ ರಾಶಿಯವರು ಕಾಣಿಸಿದ್ದನ್ನೂ ನಿಜ ಎಂದು ಒಪ್ಪಲಾರರು..

ದಿನ ಭವಿಷ್ಯ: ಇಂದು ಈ ರಾಶಿಯವರು ಕಾಣಿಸಿದ್ದನ್ನೂ ನಿಜ ಎಂದು ಒಪ್ಪಲಾರರು..

anil14 minutes ago 0
Palestine: ಇಸ್ರೇಲ್ ಸಂಸತ್ತಿನಲ್ಲಿ ಮೋದಿ ಐತಿಹಾಸಿಕ ಭಾಷಣ; ಪ್ಯಾಲೆಸ್ತೀನ್‌ ಶಾಂತಿಗೆ ಭಾರತದ ಬೆಂಬಲ! | Modi Backs Palestine Peace Plan In Historic Knesset Speech Netanyahu Calls Him A Brother

Palestine: ಇಸ್ರೇಲ್ ಸಂಸತ್ತಿನಲ್ಲಿ ಮೋದಿ ಐತಿಹಾಸಿಕ ಭಾಷಣ; ಪ್ಯಾಲೆಸ್ತೀನ್‌ ಶಾಂತಿಗೆ ಭಾರತದ ಬೆಂಬಲ! | Modi Backs Palestine Peace Plan In Historic Knesset Speech Netanyahu Calls Him A Brother

anil30 minutes ago 0
ಮೂರನೇ ಬಾರಿ ಬದಲಾದ ‘Amruthadhare’ ಮಹಿಮಾ ಪಾತ್ರಧಾರಿ… ಹೊಸ ನಟಿ ಯಾರು?

ಮೂರನೇ ಬಾರಿ ಬದಲಾದ ‘Amruthadhare’ ಮಹಿಮಾ ಪಾತ್ರಧಾರಿ… ಹೊಸ ನಟಿ ಯಾರು?

anil33 minutes ago 0
all rights reserved kannadaprajavani.in@2025 Powered By BlazeThemes.