
ಬಿಡುಗಡೆಯಾಗಿರುವ ಪ್ರೋಮೋ ಪ್ರಕಾರ, ಗಾಂಚಾಲಿ ಗೀಂಚಾಲಿ ಯಾವನಿದ್ದಾನೂ ಅನ್ನಿಸಿಕೊಳ್ಳಲ್ಲ ಬಿಗ್ಬಾಸ್. ಹದ್ದುಮೀರಿ ಮಾತನಾಡೋದೆಲ್ಲಾ ಬೇಡ, ಮಾತುಗಳ ಮೇಲೆ ನಿಗಾ ಇರಲಿ ಎಂದು ಮಂಜು ಭಾಷಿಣಿ ಆಕ್ರೋಶ ಹೊರ ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ, ಮಂಜು ಭಾಷಿಣಿ ಇಷ್ಟೊಂದು ಓವರ್ ಆಗಿ ರಿಯಾಕ್ಟ್ ಮಾಡೋದು ಬೇಕಿರಲ್ಲ ಅಂತಾ ಅಶ್ವಿನಿ ಗೌಡ ಹೇಳಿದ್ದಾರೆ.