ಬಾಗಲಕೋಟೆ, ಅಕ್ಟೋಬರ್ 10: ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಹುಚ್ಚು ಕರಿಮಂಗ (ಮುಸುವ) ದಾಳಿ ಮಾಡಿದ್ದರಿಂದ 30 ಕ್ಕೂ ಹೆಚ್ಚು. ಜನರ, ಕೈ ಸೇರಿದಂತೆ ವಿವಿಧ ಕಡೆ ಮಂಗ. ಗುಳೇದಗುಡ್ಡ ಪಟ್ಟಣದ ಪೇಟೆ, ಹರದೊಳ್ಳಿ ದೇವಸ್ಥಾನ ವ್ಯಾಪ್ತಿಯಲ್ಲಿ ಮಂಗ. ಸದ್ಯ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ. ಜನ ಕೋಲು ಹಿಡಿದು ಓಡಿಸಲು ಪಟ್ಟಿದ್ದಾರೆ. ಟೆರೇಸೊಂದರ ಟೆರೇಸೊಂದರ ಮೇಲೇರಿದ ಕೈಯಲ್ಲಿ ಪ್ಲೇಟ್ ಹಿಡಿದು ಚೇಷ್ಟೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ