ಕಲಬುರಗಿ, ಅಕ್ಟೋಬರ್ 13: ಒಂದೆಡೆ ಎಐಸಿಸಿ ಅಧ್ಯಕ್ಷ ಚೇತರಿಸಿಕೊಳ್ಳುತ್ತಿದ್ದರೆ ಅವರ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸುತ್ತಾ, ಸಂಘದ ಆಗ್ರಹಿಸುತ್ತಿದ್ದಾರೆ. ಆದರೆ, ಅವರ ತವರು ಕಲಬುರಗಿಯಲ್ಲಿ ಪ್ರವಾಹದಿಂದ ರೈತರು ರೈತರು ತಕ್ಷಣವೇ ನೆರೆ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಇಂದು ಕರೆ ಕರೆ. ಕರ್ನಾಟಕದಲ್ಲಿ ಕರ್ನಾಟಕದಲ್ಲಿ ಮಳೆ ಪ್ರವಾಹದಿಂದ ಬೆಳೆಹಾನಿ ಉಂಟಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ತುರ್ತು ಕ್ರಮಕ್ಕೆ ಇಂದು ಜಂಟಿ ಹೋರಾಟ ಸಮಿತಿ ಕಲಬುರಗಿ ಬಂದ್ಗೆ.
ಹೋರಾಟಗಾರರು ಹೋರಾಟಗಾರರು ಕೇಂದ್ರ ನಿಲ್ದಾಣಕ್ಕೆ ಮುತ್ತಿಗೆ, ಬಸ್ ಸಂಚಾರವನ್ನು ಆಗ್ರಹಿಸಿದರು. ಹೋರಾಟಕ್ಕೆ ರೈತಪರ, ಕನ್ನಡಪರ ಹಾಗೂ ಸಂಘಟನೆಗಳಾದ 20 ಕ್ಕೂ ಹೆಚ್ಚು ಸಂಘಸಂಸ್ಥೆಗಳು.
ಹೋರಾಟಗಾರರು ಸರ್ಕಾರದ ವಿರುದ್ಧ ವ್ಯಕ್ತಪಡಿಸಿ, ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಪ್ರತಿ ಎಕರೆಗೆ 25,000. ಪರಿಹಾರ, ನದಿ ಪ್ರವಾಹದಿಂದ ಮುಳುಗಿದ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು. ಜಿಲ್ಲೆಗೆ 5,000 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್, ಜೊತೆಗೆ ರೈತರ ಸಾಲಮನ್ನಾ ಸೇರಿದಂತೆ ಬೇಡಿಕೆಗಳನ್ನು ಸರ್ಕಾರದ ಮುಂದೆ.
ಹಿನ್ನೆಲೆ ಹಿನ್ನೆಲೆ ಜಿಲ್ಲೆಯಲ್ಲಿ ಅಂಗಡಿ ಮುಂಗಟ್ಟುಗಳು, ಸಾರ್ವಜನಿಕ ಸಾರಿಗೆ ಅಡ್ಡಿಯಾಗಿದೆ. ಪೊಲೀಸ್ ಪೊಲೀಸ್ ಇಲಾಖೆಯು ಭದ್ರತೆ ಕೈಗೊಂಡಿದ್ದು, ಯಾವುದೇ ಅಶಾಂತಿ ಎಚ್ಚರಿಕೆ.
ಮತ್ತಷ್ಟು ವಿಡಿಯೋ ಇಲ್ಲಿ ಕ್ಲಿಕ್ ಮಾಡಿ