Skip to content
February 24, 2026
  • Astro tips: ಪರೀಕ್ಷೆ ಬರೆಯುವ ಮುನ್ನ ಈ ಕೆಲಸ ಮಾಡಿ… ಮೆದುಳು ಸೂಪರ್ ಫಾಸ್ಟ್ ಆಗಿ ವರ್ಕ್ ಆಗುತ್ತೆ!
  • ಪಾಪ ಕಣ್ರೀ, ಅನ್ಯಾಯವಾಗಿ ಆ ಹುಡುಗನ ಸಾಯಿಸಿಬಿಟ್ರು: ಘಟನೆ ವಿವರ ಬಿಚ್ಚಿಟ್ಟ ಮುನ್ನಾ | Shivamogga Sslc Student Sanketh Case Local Resident Munna Reveals Details Of The Incident Mrq
  • ಬೆಂಗಳೂರು ಏರ್​ಪೋರ್ಟಲ್ಲಿ ಭರ್ಜರಿ ಕಾರ್ಯಾಚರಣೆ: ಬ್ಯಾಂಕಾಕ್, ಹಾಂಕಾಂಗ್​ನಿಂದ ಬರ್ತಿದ್ದ ಅಪಾರ ಪ್ರಮಾಣದ ಡ್ರಗ್ಸ್ ವಶ
  • ರಾಜ್​​ನಿಂದ ವಿಚ್ಛೇದವಾಯ್ತಾ? ಟ್ರೋಲ್ ಮಾಡುವವರಿಗೆ ಉತ್ತರಿಸಿದ ಸಮಂತಾ

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • Astro tips: ಪರೀಕ್ಷೆ ಬರೆಯುವ ಮುನ್ನ ಈ ಕೆಲಸ ಮಾಡಿ… ಮೆದುಳು ಸೂಪರ್ ಫಾಸ್ಟ್ ಆಗಿ ವರ್ಕ್ ಆಗುತ್ತೆ!

    Astro tips: ಪರೀಕ್ಷೆ ಬರೆಯುವ ಮುನ್ನ ಈ ಕೆಲಸ ಮಾಡಿ… ಮೆದುಳು ಸೂಪರ್ ಫಾಸ್ಟ್ ಆಗಿ ವರ್ಕ್ ಆಗುತ್ತೆ!

    11 minutes ago
  • ಪಾಪ ಕಣ್ರೀ, ಅನ್ಯಾಯವಾಗಿ ಆ ಹುಡುಗನ ಸಾಯಿಸಿಬಿಟ್ರು: ಘಟನೆ ವಿವರ ಬಿಚ್ಚಿಟ್ಟ ಮುನ್ನಾ | Shivamogga Sslc Student Sanketh Case Local Resident Munna Reveals Details Of The Incident Mrq

    ಪಾಪ ಕಣ್ರೀ, ಅನ್ಯಾಯವಾಗಿ ಆ ಹುಡುಗನ ಸಾಯಿಸಿಬಿಟ್ರು: ಘಟನೆ ವಿವರ ಬಿಚ್ಚಿಟ್ಟ ಮುನ್ನಾ | Shivamogga Sslc Student Sanketh Case Local Resident Munna Reveals Details Of The Incident Mrq

    15 minutes ago
  • ಬೆಂಗಳೂರು ಏರ್​ಪೋರ್ಟಲ್ಲಿ ಭರ್ಜರಿ ಕಾರ್ಯಾಚರಣೆ: ಬ್ಯಾಂಕಾಕ್, ಹಾಂಕಾಂಗ್​ನಿಂದ ಬರ್ತಿದ್ದ ಅಪಾರ ಪ್ರಮಾಣದ ಡ್ರಗ್ಸ್ ವಶ

    ಬೆಂಗಳೂರು ಏರ್​ಪೋರ್ಟಲ್ಲಿ ಭರ್ಜರಿ ಕಾರ್ಯಾಚರಣೆ: ಬ್ಯಾಂಕಾಕ್, ಹಾಂಕಾಂಗ್​ನಿಂದ ಬರ್ತಿದ್ದ ಅಪಾರ ಪ್ರಮಾಣದ ಡ್ರಗ್ಸ್ ವಶ

    16 minutes ago
  • ರಾಜ್​​ನಿಂದ ವಿಚ್ಛೇದವಾಯ್ತಾ? ಟ್ರೋಲ್ ಮಾಡುವವರಿಗೆ ಉತ್ತರಿಸಿದ ಸಮಂತಾ

    ರಾಜ್​​ನಿಂದ ವಿಚ್ಛೇದವಾಯ್ತಾ? ಟ್ರೋಲ್ ಮಾಡುವವರಿಗೆ ಉತ್ತರಿಸಿದ ಸಮಂತಾ

    20 minutes ago
  • ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಬ್ರಿಯಾನ್ ಬೆನ್ನೆಟ್

    ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಬ್ರಿಯಾನ್ ಬೆನ್ನೆಟ್

    22 minutes ago
  • ಬೆಂಗಳೂರಿಗರೆ ಎಚ್ಚರ : ಇಲ್ಲಿನ ತರಕಾರಿಗಳು ಸೇಫ್ ಅಲ್ಲ..!ನಗರದ ತರಕಾರಿ ಜತೆಗೆ ಕಿಡ್ನಿ, ಮಿದುಳು ಸಮಸ್ಯೆ ಉಚಿತ ! | Bengaluru Residents Beware Vegetables Here Not Safe

    ಬೆಂಗಳೂರಿಗರೆ ಎಚ್ಚರ : ಇಲ್ಲಿನ ತರಕಾರಿಗಳು ಸೇಫ್ ಅಲ್ಲ..!ನಗರದ ತರಕಾರಿ ಜತೆಗೆ ಕಿಡ್ನಿ, ಮಿದುಳು ಸಮಸ್ಯೆ ಉಚಿತ ! | Bengaluru Residents Beware Vegetables Here Not Safe

    23 minutes ago
  • Home
  • ಈಗ ಕನ್ನಡ
  • ನವೆಂಬರ್ ಕ್ರಾಂತಿ ಅಂದ್ರೆ ನಿತಿನ್ ಗಡ್ಕರಿ ಪ್ರಧಾನಿ ಆಗೋದಾ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ | Will Nitin Gadkari Become The Prime Minister What Did Santosh Lad Say Mrq
  • ಈಗ ಕನ್ನಡ

ನವೆಂಬರ್ ಕ್ರಾಂತಿ ಅಂದ್ರೆ ನಿತಿನ್ ಗಡ್ಕರಿ ಪ್ರಧಾನಿ ಆಗೋದಾ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ | Will Nitin Gadkari Become The Prime Minister What Did Santosh Lad Say Mrq

anil4 months ago01 mins
ನವೆಂಬರ್ ಕ್ರಾಂತಿ ಅಂದ್ರೆ ನಿತಿನ್ ಗಡ್ಕರಿ ಪ್ರಧಾನಿ ಆಗೋದಾ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ | Will Nitin Gadkari Become The Prime Minister What Did Santosh Lad Say Mrq


ನವೆಂಬರ್‌ನಲ್ಲಿ ನಿತಿನ್ ಗಡ್ಕರಿ ಪ್ರಧಾನಿಯಾಗುವ ಮೂಲಕ ‘ನವೆಂಬರ್ ಕ್ರಾಂತಿ’ ಆಗಬಹುದು ಎಂದು ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ಇದೇ ವೇಳೆ, ಸರ್ದಾರ್ ಪಟೇಲರೇ ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡಿದ್ದನ್ನು ನೆನಪಿಸಿ, ಸಂಪುಟ ಪುನಾರಚನೆ ಚರ್ಚೆನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

2 Min read

Published : Oct 14 2025, 11:23 AM IST

15

ನವೆಂಬರ್ ಕ್ರಾಂತಿಯ ಚರ್ಚೆ

Image Credit : facebook

ನವೆಂಬರ್ ಕ್ರಾಂತಿಯ ಚರ್ಚೆ

ರಾಜ್ಯ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ಶುರುವಾಗಿದೆ. ಇಂದು ಬೀದರ್ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ನವೆಂಬರ್ ಕ್ರಾಂತಿ ಅಂದ್ರೆ ನಿತಿನ್ ಗಡ್ಕರಿ ಪ್ರಧಾನಿ ಆಗಬಹುದು ಅಲ್ಲಾ ಎಂಬ ಹೊಸ ವ್ಯಾಖ್ಯಾನ ನೀಡಿದ್ದಾರೆ. ನವೆಂಬರ್‌ನಲ್ಲಿ ನಿತಿನ್ ಗಡ್ಕರಿ ಪ್ರಧಾನಿಯಾಗಿ ಕ್ರಾಂತಿ ಆಗಬಹುದು ಎಂದಿದ್ದಾರೆ.

25

ನಿತಿನ್ ಗಡ್ಕರಿ

Image Credit : Asianet News

ನಿತಿನ್ ಗಡ್ಕರಿ

ಕೇಂದ್ರ ಸಚಿವರಾಗಿರುವ ನಿತಿನ್ ಗಡ್ಕರಿ ಚೆನ್ನಾಗಿ ಕೆಲಸ ಮಾಡುತ್ತಿದ್ದು, ಅವರೇ ಪ್ರಧಾನಿಯಾಗುವ ಸಾಧ್ಯತೆ ಇದೆ ಎಂದು ಸಂತೋಷ್ ಲಾಡ್ ಹೇಳಿದರು. ಮುಂದುವರಿದು ಸಚಿವ ಪ್ರಿಯಾಂಕ್ ಖರ್ಗೆ ಪತ್ರದ ಬಗ್ಗೆಯೂ ಸಂತೋಷ್ ಲಾಡ್ ಪ್ರತಿಕ್ರಿಯಿಸಿದರು.

35

 ಆರ್‌ಎಸ್‌ಎಸ್ ಬ್ಯಾನ್

Image Credit : Social Media

ಆರ್‌ಎಸ್‌ಎಸ್ ಬ್ಯಾನ್

ಸರ್ದಾರ ವಲ್ಲಭಭಾಯಿ ಪಟೇಲ್ ಎರಡು ಬಾರಿ ಆರ್‌ಎಸ್‌ಎಸ್ ಬ್ಯಾನ್ ಮಾಡಿದ್ದರು. ಬಿಜೆಪಿ ಅವರೇ ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಯನ್ನು 3 ಸಾವಿರ ಕೋಟಿ ರೂ. ಖರ್ಚು ಮಾಡಿ ಸ್ಥಾಪನೆ ಮಾಡಿದ್ದಾರೆ. ಸರ್ದಾರ ವಲ್ಲಭಭಾಯಿ ಪಟೇಲ್ ಅವರು ಕಾಂಗ್ರೆಸ್ಸಿಗರು ಮತ್ತು ಗೃಹಸಚಿವರಾಗಿದ್ದವರು ಎಂಬುವುದು ಬಿಜೆಪಿ ಗಮನಕ್ಕಿರಲಿ. ದೇಶ ಪ್ರೇಮ ಅನ್ನೋದು ಪ್ರತಿಯೊಬ್ಬರಲ್ಲಿಯೂ ಇದೆ. ಭಾರತ ದೇಶದಲ್ಲಿದ್ದರೆ ಎಲ್ಲರೂ ದೇಶ ಪ್ರೇಮಿಗಳ. ಹಿಂದೂ, ಸಿಖ್, ಇಸಾಯಿ, ಮುಸ್ಲಿಂ ಎಲ್ಲರೂ ದೇಶ ಪ್ರೇಮಿಗಳು ಎಂದು ಸಂತೋಷ್ ಲಾಡ್ ಹೇಳಿದರು.

45

ಸಂಪುಟ ಪುನಾರಚನೆ

Image Credit : Asianet News

ಸಂಪುಟ ಪುನಾರಚನೆ

55

ನಮ್ಮ ಗ್ಯಾರಂಟಿ

Image Credit : our own

ನಮ್ಮ ಗ್ಯಾರಂಟಿ

 

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved



Source link

Post navigation

Previous: ಅಕ್ರಮ ಆಸ್ತಿ ಗಳಿಕೆ ಆರೋಪ: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ
Next: ಬಿಜೆಪಿ ನಾಯಕರಿಂದ ‘ಐ ಲವ್‌ ಆರ್‌ಎಸ್‌ಎಸ್‌’ ಅಭಿಯಾನ: ಪ್ರಿಯಾಂಕ್ ಖರ್ಗೆಗೆ ಟಾಂಗ್‌ | I Love Rss Campaign By Bjp Leaders At Kalaburagi Gvd

Leave a Reply Cancel reply

Your email address will not be published. Required fields are marked *

Related News

Astro tips: ಪರೀಕ್ಷೆ ಬರೆಯುವ ಮುನ್ನ ಈ ಕೆಲಸ ಮಾಡಿ… ಮೆದುಳು ಸೂಪರ್ ಫಾಸ್ಟ್ ಆಗಿ ವರ್ಕ್ ಆಗುತ್ತೆ!

Astro tips: ಪರೀಕ್ಷೆ ಬರೆಯುವ ಮುನ್ನ ಈ ಕೆಲಸ ಮಾಡಿ… ಮೆದುಳು ಸೂಪರ್ ಫಾಸ್ಟ್ ಆಗಿ ವರ್ಕ್ ಆಗುತ್ತೆ!

anil11 minutes ago 0
ಪಾಪ ಕಣ್ರೀ, ಅನ್ಯಾಯವಾಗಿ ಆ ಹುಡುಗನ ಸಾಯಿಸಿಬಿಟ್ರು: ಘಟನೆ ವಿವರ ಬಿಚ್ಚಿಟ್ಟ ಮುನ್ನಾ | Shivamogga Sslc Student Sanketh Case Local Resident Munna Reveals Details Of The Incident Mrq

ಪಾಪ ಕಣ್ರೀ, ಅನ್ಯಾಯವಾಗಿ ಆ ಹುಡುಗನ ಸಾಯಿಸಿಬಿಟ್ರು: ಘಟನೆ ವಿವರ ಬಿಚ್ಚಿಟ್ಟ ಮುನ್ನಾ | Shivamogga Sslc Student Sanketh Case Local Resident Munna Reveals Details Of The Incident Mrq

anil15 minutes ago 0
ಬೆಂಗಳೂರು ಏರ್​ಪೋರ್ಟಲ್ಲಿ ಭರ್ಜರಿ ಕಾರ್ಯಾಚರಣೆ: ಬ್ಯಾಂಕಾಕ್, ಹಾಂಕಾಂಗ್​ನಿಂದ ಬರ್ತಿದ್ದ ಅಪಾರ ಪ್ರಮಾಣದ ಡ್ರಗ್ಸ್ ವಶ

ಬೆಂಗಳೂರು ಏರ್​ಪೋರ್ಟಲ್ಲಿ ಭರ್ಜರಿ ಕಾರ್ಯಾಚರಣೆ: ಬ್ಯಾಂಕಾಕ್, ಹಾಂಕಾಂಗ್​ನಿಂದ ಬರ್ತಿದ್ದ ಅಪಾರ ಪ್ರಮಾಣದ ಡ್ರಗ್ಸ್ ವಶ

anil16 minutes ago 0
ರಾಜ್​​ನಿಂದ ವಿಚ್ಛೇದವಾಯ್ತಾ? ಟ್ರೋಲ್ ಮಾಡುವವರಿಗೆ ಉತ್ತರಿಸಿದ ಸಮಂತಾ

ರಾಜ್​​ನಿಂದ ವಿಚ್ಛೇದವಾಯ್ತಾ? ಟ್ರೋಲ್ ಮಾಡುವವರಿಗೆ ಉತ್ತರಿಸಿದ ಸಮಂತಾ

anil20 minutes ago 0
all rights reserved kannadaprajavani.in@2025 Powered By BlazeThemes.