ಸಿಎಂ ಡಿನ್ನರ್ ಪಾಲಿಟಿಕ್ಸ್: ಸಚಿವರಲ್ಲಿ ಶುರುವಾದ ತಳಮಳ! ಯಾರಿಗೆ ಕೊಕ್?

ಸಿಎಂ ಡಿನ್ನರ್ ಪಾಲಿಟಿಕ್ಸ್: ಸಚಿವರಲ್ಲಿ ಶುರುವಾದ ತಳಮಳ! ಯಾರಿಗೆ ಕೊಕ್?



<p><span><span>ಬಂಡಿಗಣಿ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂಬ ಡಿಕೆಶಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಶಾಸಕರ ಬೆಂಬಲ ಇಲ್ಲದೇ ಯಾರೂ ಮುಖ್ಯಮಂತ್ರಿ ಆಗೋಕೆ ಆಗಲ್ಲ. ಬಹುಮತ ಇದ್ರೆ ಆಗೋದು, ಹೈಕಮಾಂಡ್ ಆಶೀರ್ವಾದವೂ ಬೇಕು ಎಂದು ಅವರು ತಿಳಿಸಿದರು.</span></span></p>



Source link

Leave a Reply

Your email address will not be published. Required fields are marked *