
ಅಕ್ಟೋಬರ್ 17, ಶುಕ್ರವಾರ, ದಕ್ಷಿಣಾಯಣ, ಶರದ್ ಕಾಲೇಜಿನ ಆಶ್ವಯುಜ ಮಾಸ ಕೃಷ್ಣ ಪಕ್ಷದ ಏಕಾದಶಿ ತಿಥಿ, ಶುಕ್ಲ ಯೋಗ, ಬಾಲವ ಕರಣವಿರುವ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಸಂಸ್ಥೆಯ ಡಾ ಬಸವರಾಜ ಗುರೂಜಿ ತಿಳಿಸಿದ್ದಾರೆ. ಗಂಭೀರ ಚಿಂತನೆ, ಸಂಗಾತಿಗೆ ಸಾಂತ್ವನ, ವಾಗ್ವಾದದಲ್ಲಿ ಗೆಲವು, ದುಷ್ಕೃತ್ಯಕ್ಕೆ ಪ್ರಚೋದನೆ, ಸಾಮಾಜಿಕ ಕಾರ್ಯ, ಉಚಿತ ಚಿಕಿತ್ಸೆ ಧನಾಗಮನ ಇವೆಲ್ಲವೂ ನಿರ್ದಿಷ್ಠ ರಾಶಿಯವರಿಗೆ ಸಂಬಂಧಿಸಿದ ಇಂದಿನ ವಿಶೇಷ.