Skip to content
April 6, 2026
  • ನಾನು ಔಟ್ ಆಗಿದ್ದೇ ಒಳ್ಳೆದಾಯ್ತು! ದೇವದತ್ ಪಡಿಕ್ಕಲ್ ಅಚ್ಚರಿಯ ಹೇಳಿಕೆ
  • IPL 2026: ನಿನ್ನೆ ನಡೆದ ಆರ್‌ಸಿಬಿ vs ಸಿಎಸ್‌ಕೆ ನಡುವಿನ ಹೈವೋಲ್ಟೇಜ್ ಮ್ಯಾಚ್ ಗೆದ್ದಿದ್ದು ಯಾರು? | Ipl 2026 Rcb Vs Csk Who Won Yesterday Ipl Match In Bengaluru Kvn
  • ಸ್ಟೈಲ್ ಅಂದ್ರೆ ಇದು, ಚುನಾವಣೆ ಪ್ರಚಾರದಲ್ಲಿ ದಳಪತಿ ವಿಜಯ್ ಸ್ವ್ಯಾಗ್ ನೋಡಿ
  • K-RIDE vs L&T tender dispute: ಎಲ್‌&ಟಿಯ ₹57 ಕೋಟಿ ಹಣ ಕೆ ರೈಡ್‌ನಿಂದ ಮುಟ್ಟುಗೋಲು | Bengaluru Suburban Rail Project Delay K Ride Seizes L And T Bank Guarantee

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • ನಾನು ಔಟ್ ಆಗಿದ್ದೇ ಒಳ್ಳೆದಾಯ್ತು! ದೇವದತ್ ಪಡಿಕ್ಕಲ್ ಅಚ್ಚರಿಯ ಹೇಳಿಕೆ

    ನಾನು ಔಟ್ ಆಗಿದ್ದೇ ಒಳ್ಳೆದಾಯ್ತು! ದೇವದತ್ ಪಡಿಕ್ಕಲ್ ಅಚ್ಚರಿಯ ಹೇಳಿಕೆ

    2 minutes ago
  • IPL 2026: ನಿನ್ನೆ ನಡೆದ ಆರ್‌ಸಿಬಿ vs ಸಿಎಸ್‌ಕೆ ನಡುವಿನ ಹೈವೋಲ್ಟೇಜ್ ಮ್ಯಾಚ್ ಗೆದ್ದಿದ್ದು ಯಾರು? | Ipl 2026 Rcb Vs Csk Who Won Yesterday Ipl Match In Bengaluru Kvn

    IPL 2026: ನಿನ್ನೆ ನಡೆದ ಆರ್‌ಸಿಬಿ vs ಸಿಎಸ್‌ಕೆ ನಡುವಿನ ಹೈವೋಲ್ಟೇಜ್ ಮ್ಯಾಚ್ ಗೆದ್ದಿದ್ದು ಯಾರು? | Ipl 2026 Rcb Vs Csk Who Won Yesterday Ipl Match In Bengaluru Kvn

    5 minutes ago
  • ನಾನು ಔಟ್ ಆಗಿದ್ದೇ ಒಳ್ಳೆದಾಯ್ತು! ದೇವದತ್ ಪಡಿಕ್ಕಲ್ ಅಚ್ಚರಿಯ ಹೇಳಿಕೆ

    ಸ್ಟೈಲ್ ಅಂದ್ರೆ ಇದು, ಚುನಾವಣೆ ಪ್ರಚಾರದಲ್ಲಿ ದಳಪತಿ ವಿಜಯ್ ಸ್ವ್ಯಾಗ್ ನೋಡಿ

    6 minutes ago
  • K-RIDE vs L&T tender dispute: ಎಲ್‌&ಟಿಯ ₹57 ಕೋಟಿ ಹಣ ಕೆ ರೈಡ್‌ನಿಂದ ಮುಟ್ಟುಗೋಲು | Bengaluru Suburban Rail Project Delay K Ride Seizes L And T Bank Guarantee

    K-RIDE vs L&T tender dispute: ಎಲ್‌&ಟಿಯ ₹57 ಕೋಟಿ ಹಣ ಕೆ ರೈಡ್‌ನಿಂದ ಮುಟ್ಟುಗೋಲು | Bengaluru Suburban Rail Project Delay K Ride Seizes L And T Bank Guarantee

    16 minutes ago
  • ನುಗ್ಗೇಹಳ್ಳಿಯಲ್ಲಿ ವರ್ಷದ ಉತ್ತಮ ಮಳೆಗಾಗಿ ತಿಂಗಳ ಮಾಮನ ತೇರು ಹಬ್ಬ; ಮದುವೆ ಮಾಡಿ ಆಚರಣೆ | Channarayapatna Tingala Mama Teru Festival In Nuggehalli For Good Rains Of The Year Mrq

    ನುಗ್ಗೇಹಳ್ಳಿಯಲ್ಲಿ ವರ್ಷದ ಉತ್ತಮ ಮಳೆಗಾಗಿ ತಿಂಗಳ ಮಾಮನ ತೇರು ಹಬ್ಬ; ಮದುವೆ ಮಾಡಿ ಆಚರಣೆ | Channarayapatna Tingala Mama Teru Festival In Nuggehalli For Good Rains Of The Year Mrq

    18 minutes ago
  • ನಾನು ಔಟ್ ಆಗಿದ್ದೇ ಒಳ್ಳೆದಾಯ್ತು! ದೇವದತ್ ಪಡಿಕ್ಕಲ್ ಅಚ್ಚರಿಯ ಹೇಳಿಕೆ

    ಸೋಶಿಯಲ್ ಮೀಡಿಯಾದಲ್ಲಿ ಮೆಂಟಲ್ ರೇಪ್ ಆಗುತ್ತೆ; ಅನುಶ್ರೀ ಕಣ್ಣೀರು

    19 minutes ago
  • Home
  • ಈಗ ಕನ್ನಡ
  • ದೀಪಾವಳಿಯಂದು ಲಕ್ಷ್ಮೀ ಕೃಪೆಗಾಗಿ ಯಾವ ರಾಶಿಯವರು ಏನು ಮಾಡಬೇಕು? ಹೀಗೆ ಮಾಡಿದ್ರೆ ಹಣದ ಸಮಸ್ಯೆ ಇರಲ್ಲ | Diwali 2025 Zodiac Remedies For Goddess Lakshmis Blessings For Money Wealth Mrq
  • ಈಗ ಕನ್ನಡ

ದೀಪಾವಳಿಯಂದು ಲಕ್ಷ್ಮೀ ಕೃಪೆಗಾಗಿ ಯಾವ ರಾಶಿಯವರು ಏನು ಮಾಡಬೇಕು? ಹೀಗೆ ಮಾಡಿದ್ರೆ ಹಣದ ಸಮಸ್ಯೆ ಇರಲ್ಲ | Diwali 2025 Zodiac Remedies For Goddess Lakshmis Blessings For Money Wealth Mrq

anil6 months ago01 mins
ದೀಪಾವಳಿಯಂದು ಲಕ್ಷ್ಮೀ ಕೃಪೆಗಾಗಿ ಯಾವ ರಾಶಿಯವರು ಏನು ಮಾಡಬೇಕು? ಹೀಗೆ ಮಾಡಿದ್ರೆ ಹಣದ ಸಮಸ್ಯೆ ಇರಲ್ಲ | Diwali 2025 Zodiac Remedies For Goddess Lakshmis Blessings For Money Wealth Mrq


ಈ ಬಾರಿಯ ದೀಪಾವಳಿಯಂದು ನಿಮ್ಮ ರಾಶಿಗೆ ಅನುಗುಣವಾಗಿ ನಿರ್ದಿಷ್ಟ ಜ್ಯೋತಿಷ್ಯ ಪರಿಹಾರಗಳನ್ನು ಮಾಡುವುದರಿಂದ ಅದೃಷ್ಟವನ್ನು ಪಡೆಯಬಹುದು. ಪ್ರತಿಯೊಂದು ರಾಶಿಯವರು ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಲು ಯಾವ ವಿಶೇಷ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ವಿವರಿಸುತ್ತದೆ.

2 Min read

Published : Oct 18 2025, 06:34 PM IST

113

 ಜ್ಯೋತಿಷ್ಯ ಪರಿಹಾರ

Image Credit : Asianet News

ಜ್ಯೋತಿಷ್ಯ ಪರಿಹಾರ

ಈ ಬಾರಿ ದೀಪಾವಳಿ ಅಕ್ಟೋಬರ್ 20, ಸೋಮವಾರ ಬಂದಿದೆ. ಈ ದಿನ ರಾಶಿ ಪ್ರಕಾರ ಕೆಲವೊಂದು ವಿಶೇಷ ಪರಿಹಾರಗಳನ್ನು ಮಾಡಿದರೆ ಅದೃಷ್ಟ ಒಲಿಯುತ್ತದೆ. ಇದರಿಂದ ಲಕ್ಷ್ಮಿ ದೇವಿಯ ಕೃಪೆಯೂ ನಿಮ್ಮ ಮೇಲೆ ಇರುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಯಾವ ರಾಶಿಯವರು ಏನು ಮಾಡಬೇಕು ಎಂಬುದರ ಮಾಹಿತಿಯನ್ನು ಈ ಲೇಖನ ಒಳಗೊಂಡಿದೆ.

213

ಮೇಷ ರಾಶಿ

Image Credit : SOCIAL MEDIA

ಮೇಷ ರಾಶಿ

ದೀಪಾವಳಿಯ ರಾತ್ರಿ ಮೇಷ ರಾಶಿಯವರು ಬಿಳಿ ಬಟ್ಟೆಯಲ್ಲಿ ಸ್ವಲ್ಪ ಚಂದನ ಮತ್ತು ಕೇಸರಿ ಕಟ್ಟಿ ತಮ್ಮ ತಿಜೋರಿ ಅಥವಾ ಗಲ್ಲಾಪೆಟ್ಟಿಗೆ ಅಥವಾ ಹಣ ಇರಿಸುವ ಸ್ಥಳದಲ್ಲಿ ಇಡಬೇಕು. ಹೀಗೆ ಮಡೋದರಿಂದ ಹಣದ ಕೊರತೆ ಇರುವುದಿಲ್ಲ. ಈ ಎರಡು ವಸ್ತುಗಳು ಪಾಸಿಟಿವ್ ಎನರ್ಜಿಯನ್ನು ಹೊಂದಿರುತ್ತವೆ. ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಲು ಈ ಪರಿಹಾರ ಮಾಡಿಕೊಳ್ಳೋದು ಉತ್ತಮವಾಗಿದೆ.

313

ವೃಷಭ ರಾಶಿ

Image Credit : others

ವೃಷಭ ರಾಶಿ

ವೃಷಭ ರಾಶಿಯವರು ದೀಪಾವಳಿಯಂದು ಲಕ್ಷ್ಮಿ ದೇವಿಗೆ ಕಮಲದ ಹೂವನ್ನು ಅರ್ಪಿಸಿ, ಜೊತೆಗೆ ಪಾಯಸವನ್ನು ನೈವೇದ್ಯ ಮಾಡಿ. ಇದರಿಂದ ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸುತ್ತದೆ. ಪೂಜೆಯ ಸಮಯದಲ್ಲಿ ಕಮಲ ಅರ್ಪಿಸೋದರಿಂದ ಒಳ್ಳೆಯದಾಗುತ್ತದೆ. ಕಮಲದ ಮೇಲೆ ಆಸೀನಳಾಗಿರುವುದು ಲಕ್ಷ್ಮಿಯ ದೈವಿಕ ಶಕ್ತಿ ಮತ್ತು ಆಕೆಯ ಶ್ರೇಷ್ಠತೆಯನ್ನು ಸೂಚಿಸುತ್ತದೆ.

413

ಮಿಥುನ ರಾಶಿ

Image Credit : OTHERS

ಮಿಥುನ ರಾಶಿ

ಮಿಥುನ ರಾಶಿಯವರು ದೀಪಾವಳಿ ಹಬ್ಬದಂದು ದಕ್ಷಿಣಾವರ್ತಿ ಶಂಖದಲ್ಲಿ ನೀರು ತೆಗೆದುಕೊಂಡು ಲಕ್ಷ್ಮಿ ದೇವಿಯ ಪ್ರತಿಮೆಗೆ ಅಭಿಷೇಕ ಮಾಡಬೇಕು. ಈ ಸಮಯದಲ್ಲಿ ಲಕ್ಷ್ಮಿ ಮಂತ್ರವನ್ನು ಜಪಿಸಿ. ಶೀಘ್ರದಲ್ಲೇ ಧನಲಾಭದ ಯೋಗಗಳು ಉಂಟಾಗುತ್ತವೆ. ಹೀಗೆ ಮಾಡೋದರಿಂದ ಆರ್ಥಿಕ ಸಮಸ್ಯೆಗಳು ಬಗೆಹರಿಯುತ್ತವೆ.

513

ಕರ್ಕಾಟಕ ರಾಶಿ

Image Credit : OTHERS

ಕರ್ಕಾಟಕ ರಾಶಿ

ಕರ್ಕಾಟಕ ರಾಶಿಯವರು ದೀಪಾವಳಿಯ ರಾತ್ರಿ 12 ಗಂಟೆಯ ನಂತರ ಅರಳಿ ಮರದ ಕೆಳಗೆ ಸಾಸಿವೆ ಎಣ್ಣೆಯ ಚೌಮುಖ ದೀಪವನ್ನು ಹಚ್ಚಿ ಮತ್ತು ಲಕ್ಷ್ಮಿ ದೇವಿಯನ್ನು ಮನೆಗೆ ಆಹ್ವಾನಿಸಿ. ಇದರಿಂದ ಲಕ್ಷ್ಮಿ ದೇವಿಯ ಕೃಪೆ ನಿಮ್ಮ ಮೇಲೆ ಇರುತ್ತದೆ. ಇದು ಅದೃಷ್ಟ, ಸೌಕರ್ಯ ಮತ್ತು ಆನಂದವನ್ನು ಸಂಕೇತಿಸುತ್ತದೆ.

613

ಸಿಂಹ ರಾಶಿ

Image Credit : SOCIAL MEDIA

ಸಿಂಹ ರಾಶಿ

ಸಿಂಹ ರಾಶಿಯವರು ದೀಪಾವಳಿಯ ಸಂಜೆ ಮನೆಯ ಮುಖ್ಯ ದ್ವಾರದ ಎರಡೂ ಬದಿಗಳಲ್ಲಿ ದೀಪಗಳನ್ನು ಹಚ್ಚಬೇಕು. ಅದರಲ್ಲಿ ಕಪ್ಪು ಎಳ್ಳನ್ನು ಹಾಕಿ. ಇದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಉಳಿದು ಅದೃಷ್ಟದ ಬೆಂಬಲ ಸಿಗುತ್ತದೆ. ಈ ದೀಪಗಳು ಮನೆಯಲ್ಲಿ ಅದೃಷ್ಟದ ಬೆಳಕು ಹರಿಸುತ್ತವೆ.

713

ಕನ್ಯಾ ರಾಶಿ

Image Credit : OTHERS

ಕನ್ಯಾ ರಾಶಿ

ದೀಪಾವಳಿಯಂದು ಕಮಲ ಬೀಜದ ಮಾಲೆಯನ್ನು ಮಹಾಲಕ್ಷ್ಮಿ ದೇವಿಗೆ ಅರ್ಪಿಸಿ. ನಂತರ ಈ ಮಾಲೆಯನ್ನು ಯೋಗ್ಯ ಬ್ರಾಹ್ಮಣರಿಗೆ ದಾನ ಮಾಡಿ. ಇದರಿಂದ ಮನೆಯಲ್ಲಿ ಸುಖ-ಸಮೃದ್ಧಿ ಮತ್ತು ಶಾಂತಿ ನೆಲೆಸುತ್ತದೆ. ಕಮಲ ಲಕ್ಷ್ಮಿಯ ಸಂಪತ್ತು ಮತ್ತು ಸಮೃದ್ಧಿಯ ಸಂಕೇತವಾಗಿದೆ.

813

ತುಲಾ ರಾಶಿ

Image Credit : OTHERS

ತುಲಾ ರಾಶಿ

ತುಲಾ ರಾಶಿಯವರು ದೀಪಾವಳಿಯಂದು ಅರಳಿ ಎಲೆಯ ಮೇಲೆ ಕೇಸರಿಯಿಂದ ‘ಶ್ರೀಂ ಶ್ರಿಯೈ ನಮಃ’ ಎಂದು ಬರೆದು ಅದನ್ನು ತಮ್ಮ ಪರ್ಸ್‌ನಲ್ಲಿ ಇಟ್ಟುಕೊಳ್ಳಬೇಕು. ಈ ಪರಿಹಾರದಿಂದ ಶೀಘ್ರದಲ್ಲೇ ಅವರ ಎಲ್ಲಾ ಮನೋಕಾಮನೆಗಳು ಈಡೇರುತ್ತವೆ. ವ್ಯಾಪಾರಿಗಳಾಗಿದ್ರೆ ಗಲ್ಲಾಪೆಟ್ಟಿಗೆಯಲ್ಲಿ ಇರಿಸಿ.

913

ವೃಶ್ಚಿಕ ರಾಶಿ

Image Credit : OTHERS

ವೃಶ್ಚಿಕ ರಾಶಿ

ಈ ರಾಶಿಯವರು ದೀಪಾವಳಿಯಂದು ಲಕ್ಷ್ಮಿ ದೇವಿಗೆ ಸೌಭಾಗ್ಯದ ವಸ್ತುಗಳಾದ ಕೆಂಪು ದುಪ್ಪಟ, ಬಳೆ, ಕಾಲುಂಗುರ ಇತ್ಯಾದಿಗಳನ್ನು ಅರ್ಪಿಸಬೇಕು. ನಂತರ ಇವುಗಳನ್ನು ಸುಮಂಗಲಿಗೆ ದಾನ ಮಾಡಿ. ಇದರಿಂದ ಅವರ ಜೀವನ ಸಂತೋಷಮಯವಾಗಿರುತ್ತದೆ. ಸುಮಂಗಲಿಯರ ಆಶೀರ್ವಾದ ಸಕಾರತ್ಮಕತೆಯನ್ನು ಪಸರಿಸುತ್ತದೆ.

1013

ಧನು ರಾಶಿ

Image Credit : OTHERS

ಧನು ರಾಶಿ

ಈ ರಾಶಿಯವರು ದೀಪಾವಳಿಯಂದು ಲಕ್ಷ್ಮಿ ದೇವಿಗೆ ಹಳದಿ ಬಣ್ಣದ ಸಿಹಿತಿಂಡಿಗಳನ್ನು ನೈವೇದ್ಯ ಮಾಡಬೇಕು. ಇದರಿಂದ ಅವರ ಸಮಸ್ಯೆಗಳು ಕೊನೆಗೊಂಡು ಎಲ್ಲಾ ರೀತಿಯ ಸುಖಗಳು ಅವರಿಗೆ ಲಭಿಸುತ್ತವೆ.

1113

ಮಕರ ರಾಶಿ

Image Credit : SOCIAL MEDIA

ಮಕರ ರಾಶಿ

ಮಕರ ರಾಶಿಯವರು ದೀಪಾವಳಿಯ ರಾತ್ರಿ 12 ಗಂಟೆಯ ನಂತರ ಲಕ್ಷ್ಮಿ ದೇವಿಯ ಪ್ರತಿಮೆಯ ಮುಂದೆ ಕುಳಿತು ಕನಕಧಾರಾ ಸ್ತೋತ್ರವನ್ನು ಪಠಿಸಬೇಕು. ಇದರಿಂದ ಅವರ ಬಡತನ ದೂರವಾಗಬಹುದು. ಆರ್ಥಿಕ ಸ್ಥಿರತೆ ಕಾಣಲು ಈ ಸ್ತೋತ್ರ ಪಠಣೆ ಮಾಡಲಾಗುತ್ತ

1213

ಕುಂಭ ರಾಶಿ

Image Credit : SOCIAL MEDIA

ಕುಂಭ ರಾಶಿ

1313

ಮೀನ ರಾಶಿ

Image Credit : SOCIAL MEDIA

ಮೀನ ರಾಶಿ

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved



Source link

Post navigation

Previous: ಅತ್ಯುತ್ತಮ ಖಳನಟಿ ಪ್ರಶಸ್ತಿ ಪಡೆದ Brahmagantu ಸೌಂದರ್ಯ ರಿಯಲ್​ ಫ್ಯಾಮಿಲಿ ಜೊತೆ ಕಾಣಿಸಿಕೊಂಡಾಗ | Brahmagantu Soundarya Urf Preethi Srinivaas Got Best Lady Villian Award Suc
Next: IND vs AUS: ಆಸ್ಟ್ರೇಲಿಯಾದಲ್ಲಿ ಒಂದಲ್ಲ, ಎರಡಲ್ಲ, ಬರೋಬ್ಬರಿ 8 ದಾಖಲೆಗಳ ಮೇಲೆ ಕಣ್ಣಿಟ್ಟ ರೋಹಿತ್

Leave a Reply Cancel reply

Your email address will not be published. Required fields are marked *

Related News

ನಾನು ಔಟ್ ಆಗಿದ್ದೇ ಒಳ್ಳೆದಾಯ್ತು! ದೇವದತ್ ಪಡಿಕ್ಕಲ್ ಅಚ್ಚರಿಯ ಹೇಳಿಕೆ

ನಾನು ಔಟ್ ಆಗಿದ್ದೇ ಒಳ್ಳೆದಾಯ್ತು! ದೇವದತ್ ಪಡಿಕ್ಕಲ್ ಅಚ್ಚರಿಯ ಹೇಳಿಕೆ

anil2 minutes ago 0
IPL 2026: ನಿನ್ನೆ ನಡೆದ ಆರ್‌ಸಿಬಿ vs ಸಿಎಸ್‌ಕೆ ನಡುವಿನ ಹೈವೋಲ್ಟೇಜ್ ಮ್ಯಾಚ್ ಗೆದ್ದಿದ್ದು ಯಾರು? | Ipl 2026 Rcb Vs Csk Who Won Yesterday Ipl Match In Bengaluru Kvn

IPL 2026: ನಿನ್ನೆ ನಡೆದ ಆರ್‌ಸಿಬಿ vs ಸಿಎಸ್‌ಕೆ ನಡುವಿನ ಹೈವೋಲ್ಟೇಜ್ ಮ್ಯಾಚ್ ಗೆದ್ದಿದ್ದು ಯಾರು? | Ipl 2026 Rcb Vs Csk Who Won Yesterday Ipl Match In Bengaluru Kvn

anil5 minutes ago 0
ನಾನು ಔಟ್ ಆಗಿದ್ದೇ ಒಳ್ಳೆದಾಯ್ತು! ದೇವದತ್ ಪಡಿಕ್ಕಲ್ ಅಚ್ಚರಿಯ ಹೇಳಿಕೆ

ಸ್ಟೈಲ್ ಅಂದ್ರೆ ಇದು, ಚುನಾವಣೆ ಪ್ರಚಾರದಲ್ಲಿ ದಳಪತಿ ವಿಜಯ್ ಸ್ವ್ಯಾಗ್ ನೋಡಿ

anil6 minutes ago 0
K-RIDE vs L&T tender dispute: ಎಲ್‌&ಟಿಯ ₹57 ಕೋಟಿ ಹಣ ಕೆ ರೈಡ್‌ನಿಂದ ಮುಟ್ಟುಗೋಲು | Bengaluru Suburban Rail Project Delay K Ride Seizes L And T Bank Guarantee

K-RIDE vs L&T tender dispute: ಎಲ್‌&ಟಿಯ ₹57 ಕೋಟಿ ಹಣ ಕೆ ರೈಡ್‌ನಿಂದ ಮುಟ್ಟುಗೋಲು | Bengaluru Suburban Rail Project Delay K Ride Seizes L And T Bank Guarantee

anil16 minutes ago 0
all rights reserved kannadaprajavani.in@2025 Powered By BlazeThemes.