ದೀಪಾವಳಿ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದವರ ದುರಂತ ಅಂತ್ಯಕ್ಕೆ ಕಾರಣವಾಯ್ತಾ ಚಾಲಕರ ಆ ತಪ್ಪು? | Kurnool Pvt Bus Fire Accident Negligence Of The Drivers National Highway Mrq

ದೀಪಾವಳಿ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದವರ ದುರಂತ ಅಂತ್ಯಕ್ಕೆ ಕಾರಣವಾಯ್ತಾ ಚಾಲಕರ ಆ ತಪ್ಪು? | Kurnool Pvt Bus Fire Accident Negligence Of The Drivers National Highway Mrq



ದೀಪಾವಳಿ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದವರ ದುರಂತ ಅಂತ್ಯಕ್ಕೆ ಕಾರಣವಾಯ್ತಾ ಚಾಲಕರ ಆ ತಪ್ಪು? | Kurnool Pvt Bus Fire Accident Negligence Of The Drivers National Highway Mrq

ಮೃತರೆಲ್ಲರೂ ಹೈದರಾಬಾದ್ ಮೂಲದವರು ಎಂದು ತಿಳಿದು ಬಂದಿದ್ದು, ವೇಮುರಿ ಕಾವೇರಿ ಟ್ರಾವೆಲ್ಸ್‌ ಎಲ್ಲಾ ಪ್ರಯಾಣಿಕರ ಮಾಹಿತಿಯನ್ನು ಬಿಡುಗಡೆಗೊಳಿಸಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರ ಕುಟುಂಬಸ್ಥರಿಗೆ ಅಪಘಾತದ ಮಾಹಿತಿಯನ್ನು ನೀಡಲಾಗಿದೆ. ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆಯಾಗಿಲ್ಲ. ಬೈಕ್ ಸವಾರ ಸಹ ಅಗ್ನಿಕೆನ್ನಾಲಿಗೆ ಸಿಲುಕಿ ಸತ್ತಿದ್ದಾನೆ.





Source link

Leave a Reply

Your email address will not be published. Required fields are marked *