
ನಿಮ್ಮ ಬಾಸ್ ಯಾರು ಎಂದು ಕೇಳಿದ್ರೂ ಆ ವ್ಯಕ್ತಿ ಯಾವುದೇ ಉತ್ತರ ನೀಡಲ್ಲ. ಆದ್ರೆ ಫೋನ್ನಲ್ಲಿ ಮಾತನಾಡುವಾಗ ತೇಜಸ್ಗೆ ಕೇಳುವಂತೆ ಕರ್ಣನ ಹೆಸರು ಹೇಳುತ್ತಾ ಮಾತನಾಡುತ್ತಾನೆ. ಇದನ್ನು ಕೇಳಿಸಿಕೊಂಡ ತೇಜಸ್, ತಮ್ಮನ್ನು ಕಿಡ್ನ್ಯಾಪ್ ಮಾಡಿಸಿದ್ದು ಕರ್ಣ ಎಂದು ತಪ್ಪು ತಿಳಿದುಕೊಂಡಿದ್ದಾರೆ. ಯಾಕೆ ಕರ್ಣ ಹೀಗೆ ಮಾಡಿದೆ? ನಾವು ಏನು ತಪ್ಪು ಮಾಡದ್ದೀವಿ ಎಂದು ತೇಜಸ್ ತಾಯಿ ಕಣ್ಣೀರು ಹಾಕಿದ್ದಾರೆ.
ಇದನ್ನೂ ಓದಿ: Karna Serial: ನಿತ್ಯಾ, ನಿಧಿ ಎಂಟ್ರಿಯಿಂದ ನಯನತಾರಾಳ ಆತಂಕ, ಬಯಲಾಗುವುದೇ ಆ ಕರಾಳ ರಹಸ್ಯ?