ಅಶ್ವಿನಿ ಗೌಡ ಅವರು ಬಿಗ್ ಬಾಸ್ (ಬಿಗ್ ಬಾಸ್) ಮನೆಯಲ್ಲಿ ಕಳೆದ ವಾರ ಕೀಳು ಮಟ್ಟಕ್ಕೆ ಇಳಿದು ಸುದೀಪ್ ಅವರಿಂದ ಉಗಿಸಿಕೊಂಡಿದ್ದರು. ಅವರು ಬಳಕೆ ಮಾಡಿದ ಎಸ್ಸೆಸ್ ಪದದ ವಿಚಾರವಾಗಿ ಪ್ರಕರಣ ದಾಖಲಾಗಿದೆ. ಈ ವಾರ ಅಶ್ವಿನಿ ಅವರು ಕಿಚ್ಚನ ಚಪ್ಪಾಳೆ ಪಡೆಯಬೇಕು ಎಂಬ ಹಂಬದಲ್ಲಿ ಇಬ್ಬರು. ಆದರೆ, ಅವರು ನಡೆದುಕೊಂಡ ರೀತಿ ಸಾಕಷ್ಟು ಕೀಳುಮಟ್ಟದಲ್ಲಿ ಇತ್ತು. ಅವರು ತಮ್ಮ ಚಾಳಿಯನ್ನು ಮುಂದುವರಿಸಿದ್ದಾರೆ. ಗಿಲ್ಲಿಯ ಪಂಚೆ ಎಳೆಯುವ ಬಗ್ಗೆ ಅವರು ಮಾತನಾಡಿದ್ದಾರೆ. ಅವರು ಇಷ್ಟು ಕೀಳುಮಟ್ಟಕ್ಕೆ ಇಳಿಯಬಾರದಿತ್ತು ಎಂದು ಎಲ್ಲರೂ ಹೇಳುತ್ತಿದ್ದಾರೆ. ಅಶ್ವಿನಿ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ತಾವೇ ಡಾನ್ ಎಂಬ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಬಿಗ್ ಬಾಸ್ ಒಂಟಿ-ಜಂಟಿ ಸಂಜೆ ಕೊನೆಗೊಂಡರೂ ಅಶ್ವಿನಿ ಆಯಂಡ್ ಟೀಂ ಇನ್ನೂ ಈ ಮರೆಯುವಂತೆ ಕಾಣುತ್ತಿಲ್ಲ. ಯಾವುದಾದರೂ ಟೀಂ ಮಾಡುವಾಗ ಒಂಟಿಯಲ್ಲಿ ಒಬ್ಬರು, ಜಂಟಿಯಾಗಿ ಇಬ್ಬರನ್ನು ಆಯ್ಕೆ ಮಾಡಿ ಎಂದು ಹೇಳುತ್ತಿದ್ದಾರೆ. ಈ ಮಧ್ಯೆ ಒಂದು ಘಟನೆ ನಡೆದು ಹೋಗಿದೆ.
ಅಶ್ವಿನಿ ಗೌಡ ಅವರಿಗೆ ರಘು ಅವರು ತಮ್ಮ ವಿಶೇಷ ಅಧಿಕಾರ ಬಳಸಿ ಕಳಪೆಯಾಗಿದ್ದಾರೆ. ಕಳಪೆ ಎನಿಸಿಕೊಂಡ ಅವರು ಜೈಲಿನಲ್ಲಿ ಕುಳಿತಿರಬೇಕು. ಅವರು ಯಾವುದೇ ವಸ್ತುಗಳನ್ನು ತೆಗೆದುಕೊಂಡು ಜೈಲಿಗೆ ಹೋಗಬಾರದು. ಆದರೆ, ಅಶ್ವಿನಿ ಅವರು ತಮ್ಮ ಸ್ವೆಟರ್ ಧರಿಸಿಯೇ ಜೈಲಿನ ಒಳಗೆ ಹೋಗುತ್ತಿದ್ದರು. ಆ ಸಂದರ್ಭದಲ್ಲಿ ಗಿಲ್ಲಿ ನಟ ಸ್ವೆಟರ್ನ ಎಸೆದುಕೊಳ್ಳುವ ಪ್ರಯತ್ನ ಮಾಡಿದೆ. ಇದಕ್ಕೆ ಅಶ್ವಿನಿ ಸಿಟ್ಟಾದರು.
ಇದನ್ನೂ ಓದಿ: ಜೈಲಿಗೆ ಹೋದರೂ ಬುದ್ಧಿ ಕಲಿಯಲಿಲ್ಲ ಅಶ್ವಿನಿ ಗೌಡ; ಕ್ಯಾಪ್ಟನ್ ಆದ ರಘು
ಇದನ್ನೂ ಓದಿ
‘ನಿನ್ನ ಪಂಚೆ ನಿನಗೂ ಬರುತ್ತದೆ. ಆಗ, ನಿನ್ನ ಮರ್ಯಾದೆ ಏನಾಗಿರೋದು? ಹೋಗೋ ಥೂ’ ಎಂದು ಅಶ್ವಿನಿ ಗೌಡ ಹೇಳಿದ್ದಾರೆ. ‘ರೂಲ್ಸ್ ಹೇಳಲು ಬಂದವರಿಗೆ ಈ ರೀತಿಯ ಮಾಡೋದಾ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ‘ಗಿಲ್ಲಿ ಅವರು ಅಶ್ವಿನಿ ಅವರ ಸ್ವೆಟರ್ ಎಳೆದಿದ್ದೇ ಇಲ್ಲ, ಡ್ರೆಸ್ ಅಲ್ಲ. ಅದರಲ್ಲಿ ತಪ್ಪೇನಿದೆ’ ಫ್ಯಾನ್ಸ್. ಈ ವಿಚಾರವಾಗಿ ಸುದೀಪ್ ಅವರು ಇಂದಿನ (ಅಕ್ಟೋಬರ್ 25) ಎಪಿಸೋಡ್ನಲ್ಲಿ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆಯಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.