ವರದಕ್ಷಿಣ ಕಿರುಕುಳಕ್ಕೆ ಯುವತಿ ಬಲಿ?: ಮೃತಳ ಪೋಷಕರಿಂದ ಗಂಭೀರ ಆರೋಪ

ವರದಕ್ಷಿಣ ಕಿರುಕುಳಕ್ಕೆ ಯುವತಿ ಬಲಿ?: ಮೃತಳ ಪೋಷಕರಿಂದ ಗಂಭೀರ ಆರೋಪ


ಶಿವಮೊಗ್ಗ, ಅಕ್ಟೋಬರ್ 31: ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಎನ್.ಆರ್.ಪುರ ಮೂಲದ ಗೃಹಿಣಿ ಕಾಣಿಸಿಕೊಂಡಿದ್ದು, ಪತಿ ಮನೆಯವರೇ ಕೀಟನಾಶಕ ಕೊಟ್ಟು ಮಗಳ ಕೊಲೆ (ಕೊಲೆ) ಎಂದು ಮಹಿಳೆಯ ಆರೋಪ ಮಾಡಿದ್ದಾರೆ. ಚಿಕಿತ್ಸೆ ಫಲಿಸದೆ ಗೃಹಿಣಿ ಪೂಜಾ(30) ಇಹಲೋಕ ತ್ಯಜಿಸಿದ್ದು, ಇವರಿಗೆ ಎನ್.ಆರ್.ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ನಿವಾಸಿ ಶರತ್ ಎಂಬವರ ಜೊತೆ 3 ವರ್ಷದ ಹಿಂದೆ ವಿವಾಹವಾಗಿತ್ತು. ಶರತ್-ಪೂಜಾ ದಂಪತಿಗೆ ಎರಡು ವರ್ಷದ ಗಂಡು ಮಗುವೂ ಇದ್ದು, ವರದಕ್ಷಿಣಿಗಾಗಿ ಪೂಜಾ ಮೇಲೆ ಹಲ್ಲೆ ನಡೆಸಲಾಗಿದೆ. ಪತಿ ಶರತ್, ಮಾವ ಸುಧಾಕರ್, ಅತ್ತೆ ರಾಧಾ ಹಾಗೂ ಶರತ್ ಸಹೋದರಿ ಶಬರಿ ಹಿಂಸೆ ನೀಡುತ್ತಿದ್ದ ಬಗ್ಗೆ ಮಗಳು ಹೇಳಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಪೂಜಾ ಪತಿ ಶರತ್ ಹಾಗೂ ಮಾವ ಸುಧಾಕರ್ ರನ್ನ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *