
ಕನ್ನಡ ರಾಜ್ಯೋತ್ಸವದ ವಿರುದ್ಧ ಕರಾಳ ದಿನಾಚರಣೆ ಮಾಡ್ತಿದ್ದವರ ಜೊತೆಗೆ ಸರ್ಕಾರಿ ಅಧಿಕಾರಿ ಸೆಲ್ಪಿ ಕ್ಲಿಕ್ಕಿಸಿಕೊಂಡಿದ್ದಾರೆ. ಶುಭಂ ಶಳಕೆ ಭಾಷಾ ಸಾಮರಸ್ಯ, ಶಾಂತಿ ಭಂಗ, ಕಾನೂನು ಸುವ್ಯವಸ್ಥೆ ಸೇರಿ ಹಲವು ಪ್ರಕರಣ ಆರೋಪಿ ಆಗಿದ್ದಾನೆ. ಸಿಪಿಐ ಅವರ ನಡೆ ಗಮನಿಸಿದ್ರೆ ನಾಡದ್ರೋಹಿಗಳ ಜೊತೆ ಪೊಲೀಸರು ಕೈ ಜೋಡಿಸಿದ್ರಾ ಎಂಬ ಅನುಮಾನ ಮೂಡಿದೆ.