
ಚಾಲಕರಿಬ್ಬರು ಬಸ್ನೊಳಗೆ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸದ್ಯ ವರದಿಗಳ ಪ್ರಕಾರ 20 ಜನರು ಮೃತರಾಗಿದ್ದು, ಬಸ್ನೊಳಗೆ ಟಿಪ್ಪರ್ನಲ್ಲಿದ್ದ ಜಲ್ಲಿಕಲ್ಲು ತುಂಬಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು, ಅವಶೇಷಗಳಡಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆಗೆ ಮುಂದಾಗಿದ್ದರು.