ಜಗತ್ತನ್ನೆಲ್ಲ ಸುತ್ತುವ ಆರ್​ಜೆಡಿ, ಕಾಂಗ್ರೆಸ್ ನಾಯಕರಿಗೆ ಅಯೋಧ್ಯೆಗೆ ಹೋಗಲು ಪುರುಸೊತ್ತಿಲ್ಲ; ಪ್ರಧಾನಿ ಮೋದಿ ಲೇವಡಿ

ಜಗತ್ತನ್ನೆಲ್ಲ ಸುತ್ತುವ ಆರ್​ಜೆಡಿ, ಕಾಂಗ್ರೆಸ್ ನಾಯಕರಿಗೆ ಅಯೋಧ್ಯೆಗೆ ಹೋಗಲು ಪುರುಸೊತ್ತಿಲ್ಲ; ಪ್ರಧಾನಿ ಮೋದಿ ಲೇವಡಿ


ಪಾಟ್ನಾ, ನವೆಂಬರ್ 3: ಮಹಾಕುಂಭ, ಛತ್ ಪೂಜೆಯನ್ನು ಟೀಕಿಸುವ ಆರ್‌ಜೆಡಿ ನಾಯಕರು ಹ್ಯಾಲೋವೀನ್‌ನಂತಹ ಎಲ್ಲಾ ಹಬ್ಬಗಳನ್ನು ಆಚರಿಸುವಲ್ಲಿ ಬ್ಯುಸಿಯಾಗಿದ್ದಾರೆ ಎಂದು ಮೋದಿ (ಪ್ರಧಾನಿ ಮೋದಿ) ಲಾಲು ಪ್ರಸಾದ್ ಯಾದವ್ ಅವರನ್ನು ಲೇವಡಿ ಮಾಡಿದ್ದಾರೆ.

“ಈ ಆರ್‌ಜೆಡಿ ಮತ್ತು ಕಾಂಗ್ರೆಸ್ ಜನರು ಪ್ರಪಂಚದಾದ್ಯಂತ ಪ್ರಯಾಣಿಸುತ್ತಾರೆ. ನಾವು ಅದರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಓದುತ್ತೇವೆ. ಅವರಿಗೆ ಮಂದಿರಕ್ಕೆ ಭೇಟಿ ನೀಡಲು ಸಮಯ ಸಿಗುತ್ತಿಲ್ಲ. ನಿಶಾದ್ ರಾಜ್‌ಗಾಗಿ ಅಲ್ಲಿ ಒಂದು ದೇವಸ್ಥಾನವನ್ನು ನಿರ್ಮಿಸಲಾಗಿದೆ. ಅಯೋಧ್ಯೆಯಲ್ಲಿ ಭಗವಾನ್ ವಾಲ್ಮೀಕಿಯ ದೇವಸ್ಥಾನವೂ ಇದೆ. ಅಯೋಧ್ಯೆಯಲ್ಲಿ ಭಗವಾನ್ ವಾಲ್ಮೀಕಿಯ ದೇವಸ್ಥಾನವೂ ಇದೆ. ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *