ನವೆಂಬರ್​ ಕ್ರಾಂತಿ ಚರ್ಚೆ ನಡುವೆ ಸುರ್ಜೇವಾಲಾ ಭೇಟಿಯಾಗಿದ್ದೇಕೆ ಸಚಿವ ಸತೀಶ್​ ಜಾರಕಿಹೊಳಿ?

ನವೆಂಬರ್​ ಕ್ರಾಂತಿ ಚರ್ಚೆ ನಡುವೆ ಸುರ್ಜೇವಾಲಾ ಭೇಟಿಯಾಗಿದ್ದೇಕೆ ಸಚಿವ ಸತೀಶ್​ ಜಾರಕಿಹೊಳಿ?


ದೆಹಲಿ, ನವೆಂಬರ್ 12: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಭೇಟಿ ನೀಡಿದ್ದಾರೆ. ಸುರ್ಜೇವಾಲಾ ಅವರ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ ಮಹತ್ವದ ಚರ್ಚೆಗಳು ನಡೆದಿವೆ. ರಾಜ್ಯದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಬದಲಾವಣೆ ಕೂಗು ಮತ್ತು ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿ ಕೇಳಿಬರುತ್ತಿವೆ. ಸಚಿವರು ಮತ್ತು ಶಾಸಕರು ಈ ಕುರಿತು ವಿವಿಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ಮಧ್ಯೆ ಸತೀಶ್ ಜಾರಕಿಹೊಳಿ ಅವರು ಸುರ್ಜೆವಾಲ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ಈ ಭೇಟಿಯು ರಾಜ್ಯ ಕಾಂಗ್ರೆಸ್‌ನಲ್ಲಿನ ಆಂತರಿಕ ವಿಚಾರಗಳು ಮತ್ತು ಭವಿಷ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಹತ್ವದ ಸುಳಿವು ನೀಡುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *