Headlines

ಮುಸ್ಲಿಂ ವಿದ್ಯಾವಂತರೇ ಟೆರರಿಸ್ಟ್​ ಆಗ್ತಿರೋದು ಅಪಾಯಕಾರಿ: ಮಾಜಿ ಸಂಸದ ಪ್ರತಾಪ್​ ಸಿಂಹ

ಮುಸ್ಲಿಂ ವಿದ್ಯಾವಂತರೇ ಟೆರರಿಸ್ಟ್​ ಆಗ್ತಿರೋದು ಅಪಾಯಕಾರಿ: ಮಾಜಿ ಸಂಸದ  ಪ್ರತಾಪ್​ ಸಿಂಹ


ಮೈಸೂರು, ನವೆಂಬರ್ 12: ದೆಹಲಿಯ ಕೆಂಪುಕೋಟೆ ಬಳಿ ಐ20 ಕಾರು ಸ್ಫೋಟ ಪ್ರಕರಣ ಸಂಬಂಧ ಮೈಸೂರಿನಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ. ಮುಸ್ಲಿಂ ವಿದ್ಯಾವಂತರೇ ಭಯೋತ್ಪಾದಕರಾಗಿ ಬದಲಾಗುತ್ತಿರೋದು ಬಹಳ ಅಪಾಯಕಾರಿ. ಮುಸ್ಲಿಮರ ಸಮಸ್ಯೆ ಬಡತನ ಅಲ್ಲ, ಅವರ ಒಳಗಿನ ಧರ್ಮಾಂಧತೆ, ಅವರ ಮನಃಸ್ಥಿತಿಯೇ ಇಂತಹ ಘಟನೆಗಳಿಗೆ ಕಾರಣ. ಪುರಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೇ ಅವರ ಕೆಲಸ. ವಿದ್ಯಾವಂತ ಮುಸ್ಲಿಮರು ಉಗ್ರರಾದರೆ ಅವರ ಪತ್ತೆ ಹೇಗೆ? ಹಿಂದೂ ರಾಷ್ಟ್ರ ಆಗಲು ಬಿಡಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ, ಈ ದೇಶವನ್ನು ಮುಸ್ಲಿಂ ರಾಷ್ಟ್ರ ಏನಾದರೂ ಮಾಡುತ್ತಾರಾ? ಇಂತಹ ನಾಯಕರು ಇರೋವರೆಗೆ ಈ ಪರಿಸ್ಥಿತಿಯನ್ನು ಎದುರಿಸಬೇಕು ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *