ಶಿವಮೊಗ್ಗದಲ್ಲಿ ಹಿಂದೂ ಯುವಕನ ಮೇಲೆ ನಡೆದ ಹಲ್ಲೆ ಖಂಡಿಸಿ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ದೊಡ್ಡಪೇಟೆ ಠಾಣೆಗೆ ಮುತ್ತಿಗೆ. ಮತಾಂಧರ ಪುಂಡಾಟ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆ. ಪೊಲೀಸರ ನಿಷ್ಕ್ರಿಯತೆ ಮತ್ತು ಗಾಂಜಾ ಹಾವಳಿ ಬಗ್ಗೆ ತಿಳಿಯಿರಿ.
ಶಿವಮೊಗ್ಗದಲ್ಲಿ ಹಿಂದೂ ಯುವಕನ ಮೇಲೆ ನಡೆದ ಹಲ್ಲೆ ಖಂಡಿಸಿ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ದೊಡ್ಡಪೇಟೆ ಠಾಣೆಗೆ ಮುತ್ತಿಗೆ. ಮತಾಂಧರ ಪುಂಡಾಟ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆ. ಪೊಲೀಸರ ನಿಷ್ಕ್ರಿಯತೆ ಮತ್ತು ಗಾಂಜಾ ಹಾವಳಿ ಬಗ್ಗೆ ತಿಳಿಯಿರಿ.