
ಅಹಿಂದ ಸಂಘಟನೆಗೆ ಬೆಂಬಲ ಕೊಟ್ಟಿದ್ದೇವೆ. ಈ ಸಂಘಟನೆ ಮೂಲಕವೇ ಅನೇಕರು ಸಚಿವರು, ಸಿಎಂ ಆಗಿದ್ದಾರೆ. ವಾಲ್ಮೀಕಿ, ದಲಿತ ಹಾಗೂ ಹಿಂದುಳಿದ ಸಮಾಜದ ನಾನು ಹೋರಾಟ ಮಾಡುತ್ತೇನೆ. ಹುಕ್ಕೇರಿ ತಹಶೀಲ್ದಾರ್ ಅಮಾನತು ಆಗಬೇಕು ಮತ್ತು ಬಂಧನ ಮಾಡಿ ಸಮಗ್ರ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.

ಅಹಿಂದ ಸಂಘಟನೆಗೆ ಬೆಂಬಲ ಕೊಟ್ಟಿದ್ದೇವೆ. ಈ ಸಂಘಟನೆ ಮೂಲಕವೇ ಅನೇಕರು ಸಚಿವರು, ಸಿಎಂ ಆಗಿದ್ದಾರೆ. ವಾಲ್ಮೀಕಿ, ದಲಿತ ಹಾಗೂ ಹಿಂದುಳಿದ ಸಮಾಜದ ನಾನು ಹೋರಾಟ ಮಾಡುತ್ತೇನೆ. ಹುಕ್ಕೇರಿ ತಹಶೀಲ್ದಾರ್ ಅಮಾನತು ಆಗಬೇಕು ಮತ್ತು ಬಂಧನ ಮಾಡಿ ಸಮಗ್ರ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.