Headlines

​​ಶಿರಚ್ಛೇದ ಮಾಡಿದ ರೀತಿಯಲ್ಲಿ ಹಸುವಿನ ಕರು ಪತ್ತೆ: ಚಿರತೆ ದಾಳಿಯೋ? ದುಷ್ಕೃತ್ಯವೋ?

​​ಶಿರಚ್ಛೇದ ಮಾಡಿದ ರೀತಿಯಲ್ಲಿ ಹಸುವಿನ ಕರು ಪತ್ತೆ: ಚಿರತೆ ದಾಳಿಯೋ? ದುಷ್ಕೃತ್ಯವೋ?


ಗದಗ, ಡಿಸೆಂಬರ್ 01: ನಗರದ ಎಪಿಎಂಸಿ ಉತ್ತಮ ಶಿರಚ್ಛೇದ ಮಾಡಿದ ರೀತಿಯಲ್ಲಿ ಹಸುವಿನ ಕರು ಇದೆ. ಇದು ಚಿರತೆ ದಾಳಿಯಾಗಿರಬಹುದು ಎಂದು ಅಂದಾಜಿ ಬೆನ್ನಟ್ಟಿದೆ. ಆದರೆ, ಹಸುವಿನ ಕರು ತಲೆ ಕಡಿದು ಚೀಲದಲ್ಲಿ ತುಂಬಿಕೊಂಡು ಬಂದು ನಿರ್ಜನ ಪ್ರದೇಶದಲ್ಲಿ ಎಸಿದಿರುವ ಬಗ್ಗೆಯೂ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಎಪಿಎಂಸಿ ಜಾನುವಾರು ಮಾರುಕಟ್ಟೆ ಬಳಿಯೇ ಕರುವಿನ ಮೃತದೇಹ ಇದ್ದಿದ್ದು, ಘಟನೆಗೆ ಕಾರಣ ಏನೆಂದು ತನಿಖೆ ನಡೆಸಬೇಕೆಂಬ ಒತ್ತಾಯ ಕೇಳಿಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *