ದೆಹಲಿ, ಡಿ.9: ಇಂದು ನಡೆದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (ರಾಹುಲ್ ಗಾಂಧಿ) ಅವರ ಬಗ್ಗೆ. ಈ ವೇಳೆ ಬಿಜೆಪಿ ವಿರುದ್ಧ ಗುಡುಗಿದ ಅವರು, ಮಹಾತ್ಮ ಗಾಂಧಿಯವರನ್ನು ಜನವರಿ 30, 1948 ರಂದು ಗುಂಡುಕ್ಕಿ ಕೊಂದರು, ಅದು ಕೂಡ ಆರ್ ಎಸ್ ಎಸ್ ಬೆಂಬಲಿತ ವ್ಯಕ್ತಿ ನಾಥೂರಾಮ್ ಗೋಡ್ಸೆ, ಆದರೆ ಇದು ನಮ್ಮ ವಿಪರ್ಯಾಸ ನೋಡಿ ಅವರನ್ನು ಪೂಜಿಸುತ್ತಿದೆ. ಬಲಿಯಾದವರನ್ನು ದೂರು ಸಲ್ಲಿಸಲಾಗುತ್ತಿದೆ. ಆರ್ಎಸ್ಎಸ್ ಎಲ್ಲವನ್ನು ಖರೀದಿಸಿದೆ. ಇಂದು ಈ ಸಂಘಟನೆಗೆ ಎಲ್ಲಾ ಸಂಸ್ಥೆಗಳನ್ನು ವಶಪಡಿಸಿಕೊಳ್ಳಬೇಕಾಗಿದೆ. ಅದಕ್ಕಾಗಿ ಮತದಾನ ನಡೆಸುವ ಸಂಸ್ಥೆಯನ್ನು ಕೂಡ ತನ್ನ ವಶಕ್ಕೆ ತೆಗೆದುಕೊಂಡಿದೆ. ಮಹಾತ್ಮ ಗಾಂಧಿ ಹತ್ಯೆ ನಂತರ ಎಲ್ಲರನ್ನು ವಶಪಡಿಸಿಕೊಳ್ಳುವ ಯೋಚನೆ ಅವರಲ್ಲಿ ಇತ್ತು ಎಂದು ಹೇಳಿದರು. ಇನ್ನು ನಮ್ಮ ಇಂಡಿಯಾ ಒಕ್ಕೂಟದಲ್ಲಿ ಎಲ್ಲರೂ ಸಮಾನರು ಯಾರಲ್ಲೂ ತಾರತಮ್ಯ ಮಾಡಿಲ್ಲ. ಎಲ್ಲ ಜಾತಿ, ಸಮುದಾಯ, ಧರ್ಮ ಹಾಗೂ ಭಾಷೆಗಳನ್ನು ಸಮಾನವಾಗಿ ನೋಡಲಾಗುತ್ತಿದೆ. ಇದನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಹೇಳಿದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ