ಬೆಳಗಾವಿ, ಡಿಸೆಂಬರ್ 10: ವಿಧಾನ ಸಭೆಯಲ್ಲಿ ಐ-ಪಾರ್ಕ್ ಯೋಜನೆ ಮತ್ತು ಪ್ರಾದೇಶಿಕ ಆರ್ಥಿಕ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಹತ್ವದ ಚರ್ಚೆ ನಡೆಯಿತು. ಭೂಮಿ ಮೌಲ್ಯದ ಶೇ.50 ಠೇವಣಿ ಕೇಳುವುದರಿಂದ ನಿರ್ಮಾಣ ಮಾಡುವವರಿಗೆ ಬ್ಯಾಂಕ್ ಸಾಲ ಸಿಗುವುದಿಲ್ಲ ಎಂದು ಶಾಸಕ ಭರತ್ ಶೆಟ್ಟಿ ಕಳವಳ ಸೇರಿದಂತೆ. ಸರ್ಕಾರಿ ಆಸ್ತಿಗಳಲ್ಲಿ ಇಂತಹ ನಿಯಮಗಳು ಕಾರ್ಯಸಾಧ್ಯವಲ್ಲ, ಆದ್ದರಿಂದ ನೀತಿಯನ್ನು ಮರುಪರಿಶೀಲಿಸುವಂತೆ ಸಚಿವರಿಗೆ ಮನವಿ ಮಾಡಿದರು. ಚರ್ಚೆಯ ಸಂದರ್ಭದಲ್ಲಿ, ಭರತ್ ಶೆಟ್ಟಿ ಅವರು ಬಾಯಿ ತಪ್ಪಿ ಸಭಾಧ್ಯಕ್ಷರ ಬದಲಿಗೆ ಖಾದರ್ ಅವರೇ ಎಂದು ಸಂಬೋಧಿಸಿ ತಕ್ಷಣವೇ ಕ್ಷಮೆಯಾಚಿಸಿದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.