ಪಾಂಡವಪುರ, ಡಿಸೆಂಬರ್ 19: ರೈಲನ್ನು ಇಳಿಯುವ ಭರದಲ್ಲಿ ರೈಲು (ಟ್ರೈನ್ ವಿಡಿಯೋ) ನಿಲ್ಲುವ ಮೊದಲೇ ಪ್ರಯಾಣಿಕರು ರೈಲಿನಿಂದ ಕೆಳಗೆ ಹಾರಿಬಿಡುತ್ತಾರೆ. ಕೆಲವು ಬಾರಿ ರೈಲಿನಡಿ ಸಿಲುಕಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇನ್ನು ಕೆಲವು ಜನರು ಕಾಲು ಮುರಿದುಕೊಂಡಿದ್ದಾರೆ. ಪಾಂಡವಪುರದಲ್ಲಿ ಡಿಸೆಂಬರ್ 13 ರಂದು ಪಾಂಡವಪುರದ ಸ್ಟೇಷನ್ ಮಾಸ್ಟರ್ ಅಭಿಜಿತ್ ಸಿಂಗ್ ಅವರು ಚಲಿಸುವ ರೈಲಿನಲ್ಲಿ ಸಿಲುಕುತ್ತಿದ್ದ ಪ್ರಯಾಣಿಕರನ್ನು ರಕ್ಷಿಸುವ ಮೂಲಕ ದಿಟ್ಟತನ ತೋರಿದ್ದಾರೆ. ಮಕ್ಕಳ ಇಲಾಖೆ ಸಿಸಿಟಿವಿಯಲ್ಲಿ ಸೆರೆಯಾದ ಈ ವಿಡಿಯೋವನ್ನು ಎಕ್ಸ್ನಲ್ಲಿ ಹಂಚಿಕೊಂಡಿದೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ