ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ: ಹೇಗೆ ನಡೆದಿದೆ ನೋಡಿ

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ: ಹೇಗೆ ನಡೆದಿದೆ ನೋಡಿ


ಕೊಪ್ಪಳ, ಡಿಸೆಂಬರ್ 19: ಕೊಚ್ಚಿ ಹೋಗಿದ್ದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಒಂದು ವರ್ಷದ ಬಳಿಕ ಅವಳಡಿಸಲಾಗುತ್ತಿದ್ದು, ಗೇಟ್‌ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಸರ್ಕಾರ ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಜಲಾಶಯದ 33 ಗೇಟ್‌ಗಳ ಬದಲಾವಣೆಗೆ ಮುಂದಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 33 ಗೇಟ್‌ಗಳ 10 ಅಡಿಯಷ್ಟು ತೆರೆವು ಮಾಡಲಾಗಿದೆ. ಗುಜರಾತ್ ಮೂಲದ, ತುಂಗಭದ್ರಾ ಜಲಾಶಯದ ಮೂರು ಕ್ರಸ್ಟ್ ಗೇಟ್‌ಗಳನ್ನು ತೆರೆಯಲಾಗಿದೆ, ಹೊಸ ಗೇಟ್‌ಗಳನ್ನು ಅಳವಡಿಸಲು ಸಿದ್ದತೆ ನಡೆಸಿದೆ. ಇನ್ನೊಂದು ವಾರದಲ್ಲಿ ಎಲ್ಲಾ ಗೇಟ್‌ಗಳನ್ನು ತೆರೆಯಿರಿ, ಡಿಸೆಂಬರ್ 24 ರಿಂದ ಹೊಸ ಗೇಟ್ ಅಳವಡಿಕೆ ಕಾರ್ಯ ಪ್ರಾರಂಭ. ಮಳೆಗಾಲ ಆರಂಭಕ್ಕೂ ಮುನ್ನ ಗೇಟ್ ಅಳವಡಿಕೆ ಮಾಡಬೇಕೆಂದು ಸರ್ಕಾರದ ನಿರ್ಧಾರವಾಗಿದೆ. ಜೂನ್ ವೇಳೆಗೆ ಹೊಸ ಗೇಟ್‌ಗಳು ಅಳವಡಿಕೆಯಾಗಲಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *