Amruthadhaare: ಮಲ್ಲಿ ಹೊಟ್ಟೆ ಉರಿಸೋಕೆ ಹೋಗಿ ಇಂಗು ತಿಂದ ಮಂಗನಂತಾದ ಜೈದೇವ

Amruthadhaare: ಮಲ್ಲಿ ಹೊಟ್ಟೆ ಉರಿಸೋಕೆ ಹೋಗಿ ಇಂಗು ತಿಂದ ಮಂಗನಂತಾದ ಜೈದೇವ



Amruthadhaare: ಮಲ್ಲಿ ಹೊಟ್ಟೆ ಉರಿಸೋಕೆ ಹೋಗಿ ಇಂಗು ತಿಂದ ಮಂಗನಂತಾದ ಜೈದೇವ

ಆದರೆ ಅದೇ ಇನ್ನೊಂದೆಡೆ ಮಲ್ಲಿಯ ಸ್ಟೋರಿ ಸಕತ್​ ಇಂಟರೆಸ್ಟಿಂಗ್​ ಆಗಿದೆ. ಭೂಮಿಕಾ ಮಗುವಿನ ನಾಮಕರಣದ ದಿನ ಮನೆಗೆ ಬಂದ ಮಹಿಳೆಯರು, ಮಲ್ಲಿಯ ಬಗ್ಗೆ ಚುಚ್ಚು ಮಾತುಗಳನ್ನಾಡಿದ್ದಾರೆ. ಅಸಲಿಗೆ ಇದು ಶಕುಂತಲಾ ಪ್ಲ್ಯಾನೇ ಆಗಿತ್ತು. ಮಲ್ಲಿಗೆ ನೋವಾದರೆ, ಭೂಮಿಕಾ ಮತ್ತು ಗೌತಮ್​ಗೂ ನೋವಾಗುತ್ತದೆ ಎನ್ನುವುದು ಒಂದಾದರೆ, ಮಲ್ಲಿ ಈಗ ಕೋಟ್ಯಧೀಶ್ವರೆ ಆಗಿರುವ ಕಾರಣ, ಆಕೆಯ ಆಸ್ತಿಯನ್ನೂ ಕಬಳಿಸಲು ಜೈದೇವನನ್ನು ಮತ್ತೆ ಮಲ್ಲಿಯ ಜೊತೆ ಸೇರಿಸುವ ಹುನ್ನಾರ ಅವಳದ್ದು.



Source link

Leave a Reply

Your email address will not be published. Required fields are marked *