
<p>ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ, ರಿಲಯನ್ಸ್ ಇಂಡಸ್ಟ್ರಿ ಗ್ರೂಪ್ನ ಕಾರ್ಯಕಾರಿ ನಿರ್ದೇಶಕ ಅನಂತ್ ಅಂಬಾನಿ ಅವರು ಇಂದು ಶಿರ್ಡಿಯ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದರು.</p><p> </p><img><p>ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ, ರಿಲಯನ್ಸ್ ಇಂಡಸ್ಟ್ರಿ ಗ್ರೂಪ್ನ ಕಾರ್ಯಕಾರಿ ನಿರ್ದೇಶಕ ಅನಂತ್ ಅಂಬಾನಿ ಅವರು ಇಂದು ಶಿರ್ಡಿಯ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದರು. </p><img><p>ಶಿರ್ಡಿ ಸಾಯಿಬಾಬಾ ಮಂದಿರದಲ್ಲಿ ನಡೆಯುವ ಧೂಪಾರತಿಯಲ್ಲಿ ಅವರು ಭಾಗಿಯಾಗಿದ್ದಲ್ಲದೇ ಸಾಯಿ ಬಾಬಾ ಸಮಾಧಿಗೆ ನೀಲಿ ಬಣ್ಣದ ಚಾದರವನ್ನು ಹಾಸಿದರು.</p><img><p>ಸಾಯಿಬಾಬಾ ಸಮಾಧಿ ದರ್ಶನದ ನಂತರ ಸಾಯಿಬಾಬಾ ಸಂಸ್ಥಾನದ ಮುಖ್ಯ ಕಾರ್ಯಕಾರಿ ಅಧಿಕಾರಿ ಗೋರಕ್ಷ ಗಡ್ಲಿಕರ್ ಅವರು ದೇಗುಲದ ವತಿಯಿಂದ ಅವರನ್ನು ಸನ್ಮಾನಿಸಿದರು. ಈ ಉಪ ಮುಖ್ಯ ಕಾರ್ಯಕಾರಿ ಭಿಮ್ರಾಜ್ ದರಡೆ ಉಪಸ್ಥಿತರಿದ್ದರು.</p><img><p>ಇದೇ ಸಮಯದಲ್ಲಿ ಅನಂತ್ ಅಂಬಾನಿ ಅವರು ಸುಮಾರು 5 ಕೋಟಿ ಮೊತ್ತದ ಹಣವನ್ನು ಡಿಮಾಂಡ್ ಡ್ರಾಫ್ಟ್ ಮೂಲಕ ದೇಣಿಗೆಯಾಗಿ ಸಾಯಿಬಾಬಾ ಸಂಸ್ಥಾನಕ್ಕೆ ನೀಡಿದರು.</p>
Source link
ಶಿರ್ಡಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ 5 ಕೋಟಿ ರೂ. ದಾನ ನೀಡಿದ ಅನಂತ್ ಅಂಬಾನಿ