
ನವದೆಹಲಿ, ಏಪ್ರಿಲ್ 17: ಗಾಜಿಯಾಬಾದ್ನ ಹಳ್ಳಿಯೊಂದರಲ್ಲಿ ಬೆಂಕಿ ಅವಘಡದಿಂದ ಸುಮಾರು 150 ಗುಡಿಸಲು ಸುಟ್ಟುಹೋದ ನಂತರ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೆಟಾ) ಇಂಡಿಯಾದ ತಂಡವು ತಕ್ಷಣವೇ ಅಲ್ಲಿಗೆ ಧಾವಿಸಿ ಹಲವಾರು ಪ್ರಾಣಿಗಳನ್ನು ರಕ್ಷಿಸಿ ಚಿಕಿತ್ಸೆ ನೀಡಲಾಗುತ್ತದೆ. ಸ್ಕ್ರ್ಯಾಪ್ ಕೆಲಸ ನಡೆಯುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿತ್ತು. ಅನೇಕ ಕುಟುಂಬಗಳು ನಿರಾಶ್ರಿತವಾಗಿವೆ. ಇಲ್ಲಿಯವರೆಗೆ ಯಾವುದೇ ಮನುಷ್ಯರ ಪ್ರಾಣಕ್ಕೆ ಹಾನಿಯಾಗಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ