ಅನ್ನಭಾಗ್ಯ ಅಕ್ಕಿ ಲಾರಿಗಳ ಮುಷ್ಕರ ವಾಪಸ್
ಬೆಂಗಳೂರು, ಜುಲೈ 9: ಕರ್ನಾಟಕದಾದ್ಯಂತ (ಅನ್ನಾ ಭಾಗ್ಯ) ಪೂರೈಕೆ ಮಾಡಿದ ಲಾರಿ ಮಾಲೀಕರಿಗೆ ಐದು ತಿಂಗಳಿನಿಂದ ಬಿಡುಗಡೆ ಮಾಡಬೇಕಿದ್ದ 260 ಕೋಟಿ ರೂ ರೂ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ. ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ರಾಜ್ಯ ಮಾಲೀಕರ ಸಂಘ ಸೋಮವಾರದಿಂದ ಮುಷ್ಕರ. ಈ ‘ಟಿವಿ 9’ ನಿರಂತರವಾಗಿ ಪ್ರಸಾರ. ಬೆನ್ನಲ್ಲೇ ಬೆನ್ನಲ್ಲೇ ಸಚಿವ ಕೆ.ಹೆಚ್. ಮುನಿಯಪ್ಪ, ಎರಡು ದಿನಗಳಲ್ಲಿ ಹಣ ಮಾಡುತ್ತೇವೆಂದು ಭರವಸೆ. ಇದರಿಂದ ಇದರಿಂದ ಲಾರಿ ಮಾಲೀಕರು ಬ್ಯಾಂಕ್ ಅಕೌಂಟ್ಗೆ ಹಣ ಸಂದಾಯ ಆಗುವವರೆಗೂ ಮುಷ್ಕರ ಪಡೆಯಲ್ಲ ಎಂದು ಪಟ್ಟು ಹಿಡಿದು ಮುಷ್ಕರ.
ಮುಷ್ಕರದ ಮುಷ್ಕರದ ಕಾರಣ ಸಹ ಸೊಸೈಟಿಗೆ ಹೋಗಬೇಕಿದ್ದ ಅಕ್ಕಿ ಮೂಟೆಗಳು ಪೂರೈಕೆ. ಬಡವರು ಬಡವರು ಮಟ್ಟದಲ್ಲಿ ಸಮಸ್ಯೆ ಎಂದು ತಿಳಿದುಕೊಂಡ ಸರ್ಕಾರ ಕೂಡಲೇ ಲಾರಿ ಮಾಲೀಕರಿಗೆ ಬಿಡುಗಡೆ ಮಾಡಬೇಕಿದ್ದ ಮಾಡಬೇಕಿದ್ದ 260 ಕೋಟಿ. ಹಣದಲ್ಲಿ 244.22 ಕೋಟಿ. ಹಣವನ್ನು ಬಿಡುಗಡೆ ಕ್ರಮ. ಹಣ ಬಿಡುಗಡೆಗೆ ಇಲಾಖೆ ಗ್ರೀನ್ ನೀಡಿದ ಬೆನ್ನಲ್ಲೇ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ರಾಜ್ಯಾಧ್ಯಕ್ಷ. ಷಣ್ಮುಗಪ್ಪ, ಮುಷ್ಕರ ಕೈಬಿಟ್ಟು ಲೋಡ್ಗಳನ್ನು ಸೊಸೈಟಗಳಿಗೆ ಪೂರೈಕೆ ಮಾಡಲು ಲಾರಿ ಮಾಲೀಕರಿಗೆ.
ಓದಿ ಓದಿ: ಅನ್ನಭಾಗ್ಯ ಆಹಾರ ಧಾನ್ಯ ಬಂದ್: ಸಾಗಾಣಿಕೆ ವೆಚ್ಚ 250 ಕೋಟಿ. ಕೊಡದ ಸರ್ಕಾರ
ಇದನ್ನೂ
,
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ