Headlines

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕರ್ಮಕಾಂಡ ಬೆನ್ನಲ್ಲೇ ಅಧೀಕ್ಷರ ಎತ್ತಂಗಡಿ: ಹೊಸಬರ ನೇಮಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕರ್ಮಕಾಂಡ ಬೆನ್ನಲ್ಲೇ ಅಧೀಕ್ಷರ ಎತ್ತಂಗಡಿ: ಹೊಸಬರ ನೇಮಕ


ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು

ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಇದೀಗ ಹೊಸ ಮುಖ್ಯ ಅಧೀಕ್ಷರ ನೇಮಕವಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಂಶುಕುಮಾರ್ ಅವರನ್ನು ನೇಮಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಈ ಮುಂಚೆಯೇ ಮುಖ್ಯ ಅಧೀಕ್ಷರಾಗಿದ್ದರು ಕೆ.ಸುರೇಶ್‌ರನ್ನು ಸರ್ಕಾರ ವರ್ಗಾವಣೆ ಮಾಡಿದೆ.

ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.

ರಂದು ಪ್ರಕಟಿಸಲಾಗಿದೆ – 7:33 pm, ಸೋಮ, 10 ನವೆಂಬರ್ 25



Source link

Leave a Reply

Your email address will not be published. Required fields are marked *