Headlines

Belagavi Banner war: ಖಮೇನಿಯ ಚಿತ್ರ ಹಾಕಿದ್ದಕ್ಕೆನೆತನ್ಯಾಹು ಭಾವಚಿತ್ರಹಾಕಿದ ಶ್ರೀರಾಮಸೇನೆ!

Belagavi Banner war:  ಖಮೇನಿಯ ಚಿತ್ರ ಹಾಕಿದ್ದಕ್ಕೆನೆತನ್ಯಾಹು ಭಾವಚಿತ್ರಹಾಕಿದ ಶ್ರೀರಾಮಸೇನೆ!



Belagavi Banner war:  ಖಮೇನಿಯ ಚಿತ್ರ ಹಾಕಿದ್ದಕ್ಕೆನೆತನ್ಯಾಹು ಭಾವಚಿತ್ರಹಾಕಿದ ಶ್ರೀರಾಮಸೇನೆ!
<p><strong>ಬೆಳಗಾವಿ (ಮಾ.17):</strong> ಇಸ್ರೇಲ್‌ ದಾಳಿಯಲ್ಲಿ ಹತರಾದ ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಭಾವಚಿತ್ರ ಅಳವಡಿಸಿರುವುದನ್ನು ವಿರೋಧಿಸಿ ಶ್ರೀರಾಮಸೇನೆ ಕಾರ್ಯಕರ್ತರು ನಗರದ ವಿವಿಧೆಡೆ ಶಿವಾಜಿ ಮತ್ತು ನೆತನ್ಯಾಹು ಭಾವಚಿತ್ರದ ಬ್ಯಾನರ್‌ಗಳನ್ನು ಅಳವಡಿಸಿದ್ದಾರೆ.&nbsp;</p><p>ನಗರದ ಅಶೋಕ ವೃತ್ತ ಹಾಗೂ ಸಂಗೊಳ್ಳಿ ರಾಯಣ್ಣ ವೃತ್ತಗಳಲ್ಲಿ ಛತ್ರಪತಿ ಶಿವಾಜಿ ಮಹಾರಾಜ, ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಅಳವಡಿಸಿ ಯುಗಾದಿ ಹಬ್ಬ ಹಾಗೂ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.&nbsp;</p><p><strong>ಇದನ್ನೂ ಓದಿ: </strong>Karnataka Rains: 13 ಜಿಲ್ಲೆಯಲ್ಲಿ ಬೇಸಿಗೆ ಮಳೆ: ಸಿಡಿಲು ಬಡಿದು ಬಾಲಕ ಸಾವು!</p><p>ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ನೇತೃತ್ವದಲ್ಲಿ ಕಾರ್ಯಕರ್ತರು ಬ್ಯಾನರ್‌ಗಳನ್ನು ಅಳವಡಿಸಿದರು. ಖಮೇನಿ ಭಾವಚಿತ್ರ ಅಳವಡಿಸಿರುವುದನ್ನು ವಿರೋಧಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಘಟನೆಯ ಕಾರ್ಯಕರ್ತರು ತಿಳಿಸಿದ್ದಾರೆ.</p>



Source link

Leave a Reply

Your email address will not be published. Required fields are marked *