Headlines

ಗಣತಿಗೆ ವೀರಶೈವ ಲಿಂಗಾಯತ ಬರೆಸಿ – ಪಂಚ ಪೀಠಾಧೀಶರಿಂದ 12 ನಿರ್ಣಯ

ಗಣತಿಗೆ ವೀರಶೈವ ಲಿಂಗಾಯತ ಬರೆಸಿ – ಪಂಚ ಪೀಠಾಧೀಶರಿಂದ 12 ನಿರ್ಣಯ



ಗಣತಿಗೆ ವೀರಶೈವ ಲಿಂಗಾಯತ ಬರೆಸಿ – ಪಂಚ ಪೀಠಾಧೀಶರಿಂದ 12 ನಿರ್ಣಯ
<p><strong>ದಾವಣಗೆರೆ </strong>: ಮುಂಬರುವ ಜನ-ಜಾತಿಗಣತಿ ವೇಳೆ ವೀರಶೈವ-ಲಿಂಗಾಯತರ ಎಲ್ಲ ಒಳಪಂಗಡಗಳು ‘ವೀರಶೈವ ಲಿಂಗಾಯತ’ ಎಂದು ಬರೆಯಿಸಬೇಕು. ಸಮಾಜದ ಎಲ್ಲ ಒಳಪಂಗಡಗಳಿಗೆ ಒಬಿಸಿ ಸ್ಥಾನಮಾನ ನೀಡಬೇಕು ಎಂಬ ನಿರ್ಣಯ ಸೇರಿ 12 ನಿರ್ಣಯಗಳನ್ನು ಪಂಚ ಪೀಠಾಧೀಶರು ಹಾಗೂ ಶಿವಾಚಾರ್ಯ ಶೃಂಗ ಸಮ್ಮೇಳನದಲ್ಲಿ ಕೈಗೊಳ್ಳಲಾಗಿದೆ.</p><p>ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಸಮ್ಮೇಳನದ ಕೊನೆಯ ದಿನವಾದ ಮಂಗಳವಾರ ಸಂಜೆ 12 ನಿರ್ಣಯಗಳನ್ನು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಮಂಡಿಸಿದರು.</p><p>ಸಮ್ಮೇಳನದಲ್ಲಿ ಕೈಗೊಂಡ 12 ನಿರ್ಣಯಗಳನ್ನು ಒಂದೊಂದಾಗಿ ಓದಿದ ರಂಭಾಪುರಿ ಜಗದ್ಗುರುಗಳು ಅವುಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನವನ್ನು ಸರ್ಕಾರಗಳು, ಸಮಾಜದ ನಾಯಕರು, ಜನಪ್ರತಿನಿಧಿಗಳು, ಸಮಾಜ ಬಾಂಧವರು ಮಾಡಬೇಕು ಎಂದು ತಿಳಿಸಿದರು.</p><p><strong>ಪ್ರಮುಖ ನಿರ್ಣಯಗಳು</strong></p><p>- ಜಾತಿ ಗಣತಿಯಲ್ಲಿ ಎಲ್ಲ ಒಳಪಂಗಡಗಳು ‘ವೀರಶೈವ ಲಿಂಗಾಯತ’ ಎಂದು ಬರೆಸಿ.</p><p>- ನಾವೆಲ್ಲ ವೀರಶೈವ ಲಿಂಗಾಯತರೆಂಬ ಒಗ್ಗಟ್ಟನ್ನು ಕಾಪಾಡಿಕೊಂಡು ಹೋಗಬೇಕು- ಜನಗಣತಿ ಫಾರಂನಲ್ಲಿ ಮತದ ಕಾಲಂ ಸಹ ಇರಬೇಕು ಎಂದು ಕೇಂದ್ರಕ್ಕೆ ಆಗ್ರಹ</p><p>- ವೀರಶೈವ ಲಿಂಗಾಯತ ಧರ್ಮದ ಎಲ್ಲ ಒಳಪಂಗಡಗಳಿಗೆ ಒಬಿಸಿ ಸ್ಥಾನಮಾನ ನೀಡಿ</p><p>- ಸಮಾಜದ ಎಲ್ಲ ಒಳಪಂಗಡಗಳಿಗೆ ಇರುವ ಮೀಸಲಾತಿ ಸೌಲಭ್ಯ ಮುಂದುವರಿಸಿ</p><p>- ಸಮಾಜದ ಸಂಘಟನೆಗಳು ಜಗದ್ಗುರು ರೇಣುಕಾಚಾರ್ಯರ ಫೋಟೋ ಹಾಕುಬೇಕು</p>



Source link

Leave a Reply

Your email address will not be published. Required fields are marked *