
<p>ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ರದ್ದುಗೊಂಡಿದೆ. ಎ1 ಪವಿತ್ರಾ ಗೌಡ, ಎ2 ದರ್ಶನ್ ಸೇರಿ ಎಲ್ಲರ ಜಾಮೀನು ರದ್ದುಗೊಂಡಿದೆ. ನ್ಯಾ. ಮಹದೇವನ್ ತೀರ್ಪು ಪ್ರಕಟಿಸಿದ್ದಾರೆ.</p><p>ಚಿತ್ರದುರ್ಗದ ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್ ಸೇರಿದಂತೆ ಏಳು ಮಂದಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಪಡಿಸಲು ಸಲ್ಲಿಸಿರುವ ಅರ್ಜಿಯ ವಿಚಾರಣಾ ಫಲಿತಾಂಶ ಇಂದು (ಆ.14) ಹೊರಬೀಳಲಿದೆ.</p><p>ಈ ಪ್ರಕರಣದಲ್ಲಿ ಎ1 ಪವಿತ್ರಾ ಗೌಡ, ಎ2 ದರ್ಶನ್ ಹಾಗೂ ‘ಡಿ’ ಗ್ಯಾಂಗ್ಗೆ ಹೈಕೋರ್ಟ್ ಜಾಮೀನು ನೀಡಿತ್ತು. ರಾಜ್ಯ ಪೊಲೀಸ್ ಇಲಾಖೆ ಈ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಆದೇಶವನ್ನು ಕಾಯ್ದಿಟ್ಟಿತ್ತು.</p><p>ಇಂದು ಗುರುವಾರ, ದರ್ಶನ್, ಪವಿತ್ರಾ ಸೇರಿದಂತೆ ಏಳು ಮಂದಿಯ ಜಾಮೀನು ಭವಿಷ್ಯ ತೀರ್ಮಾನವಾಗಲಿದೆ. ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸುತ್ತದೆಯೇ ಅಥವಾ ಮುಂದುವರೆಯುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದ್ದು, ಪವಿತ್ರಾ ಗೌಡ ತಮ್ಮ ಜಾಮೀನು ಮುಂದುವರಿಯುವ ನಿರೀಕ್ಷೆಯಲ್ಲಿದ್ದಾರೆ.</p><p> </p><p>ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ರದ್ದುಗೊಂಡಿದೆ. ಎ1 ಪವಿತ್ರಾ ಗೌಡ, ಎ2 ದರ್ಶನ್ ಸೇರಿ ಎಲ್ಲರ ಜಾಮೀನು ರದ್ದುಗೊಂಡಿದೆ. ನ್ಯಾ. ಮಹದೇವನ್ ತೀರ್ಪು ಪ್ರಕಟಿಸಿದ್ದಾರೆ.</p><p>ಚಿತ್ರದುರ್ಗದ ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್ ಸೇರಿದಂತೆ ಏಳು ಮಂದಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಪಡಿಸಲು ಸಲ್ಲಿಸಿರುವ ಅರ್ಜಿಯ ವಿಚಾರಣಾ ಫಲಿತಾಂಶ ಇಂದು (ಆ.14) ಹೊರಬೀಳಲಿದೆ.</p><p>ಈ ಪ್ರಕರಣದಲ್ಲಿ ಎ1 ಪವಿತ್ರಾ ಗೌಡ, ಎ2 ದರ್ಶನ್ ಹಾಗೂ ‘ಡಿ’ ಗ್ಯಾಂಗ್ಗೆ ಹೈಕೋರ್ಟ್ ಜಾಮೀನು ನೀಡಿತ್ತು. ರಾಜ್ಯ ಪೊಲೀಸ್ ಇಲಾಖೆ ಈ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಆದೇಶವನ್ನು ಕಾಯ್ದಿಟ್ಟಿತ್ತು.</p><p>ಇಂದು ಗುರುವಾರ, ದರ್ಶನ್, ಪವಿತ್ರಾ ಸೇರಿದಂತೆ ಏಳು ಮಂದಿಯ ಜಾಮೀನು ಭವಿಷ್ಯ ತೀರ್ಮಾನವಾಗಲಿದೆ. ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸುತ್ತದೆಯೇ ಅಥವಾ ಮುಂದುವರೆಯುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದ್ದು, ಪವಿತ್ರಾ ಗೌಡ ತಮ್ಮ ಜಾಮೀನು ಮುಂದುವರಿಯುವ ನಿರೀಕ್ಷೆಯಲ್ಲಿದ್ದಾರೆ.</p><p> </p>
Source link
Breaking ದರ್ಶನ್ , ಪವಿತ್ರಾ ಜಾಮೀನು ರದ್ದು, ಬಳ್ಳಾರಿ ಜೈಲಿಗೆ ಕಿಲ್ಲಿಂಗ್ ಸ್ಟಾರ್!