ಗುಜರಾತ್ನ ಅಪಘಾತದಲ್ಲಿ 7 ಜನ ಸಾವು; ರಾಷ್ಟ್ರಪತಿ, ಪ್ರಧಾನಿ ಮೋದಿ ಸಂತಾಪ
ನವದೆಹಲಿ, ಏಪ್ರಿಲ್ 13: ಇಂದು ಬೆಳಗಿನ ಜಾವ ಗುಜರಾತ್ನ ಸುರೇಂದ್ರನಗರ ಜಿಲ್ಲೆಯಲ್ಲಿ ದುರಂತ ಸಂಭವಿಸಿದ್ದು, ವೇಗವಾಗಿ ಬಂದ ಟ್ರಕ್ ಯಾತ್ರಿಕರ ಗುಂಪಿನ ಮೇಲೆ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಜನರು ಸಾವನ್ನಪ್ಪಿದ್ದಾರೆ, ಇತರ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಲಖ್ತಾರ್-ವಿರಮ್ಗಮ್ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸುಮಾರು 1.30 ಗಂಟೆಗೆ ಭಕ್ತರು ರಾಜ್ಕೋಟ್ನಿಂದ ಬಹುರಾಜಿ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು (ದ್ರೌಪದಿ ಮುಮ್ರು)…