Headlines

anil

Kitchen Tips: ಈ ಸಿಂಪಲ್ 5 ಟ್ರಿಕ್ಸ್ ಟ್ರೈ ಮಾಡಿ ಕೊತ್ತಂಬರಿ ಸೊಪ್ಪು, ಹಸಿಮೆಣಸು ತಿಂಗಳವರೆಗೂ ಇರುತ್ತೆ ಫ್ರೆಶ್ | Kitchen Tips How To Keep Coriander Leaves And Green Chilli Fresh For Long Time

Kitchen Tips: ಈ ಸಿಂಪಲ್ 5 ಟ್ರಿಕ್ಸ್ ಟ್ರೈ ಮಾಡಿ ಕೊತ್ತಂಬರಿ ಸೊಪ್ಪು, ಹಸಿಮೆಣಸು ತಿಂಗಳವರೆಗೂ ಇರುತ್ತೆ ಫ್ರೆಶ್ | Kitchen Tips How To Keep Coriander Leaves And Green Chilli Fresh For Long Time

Pavna Das ಮೂಲತಃ ಮಂಗಳೂರಿನವಳು. ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮದ ಸ್ನಾತಕೋತ್ತರ ಪದವಿ . ಕಳೆದ 12 ವರ್ಷಗಳಿಂದ ಪತ್ರಿಕೆ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಕೆಲಸ . ಸುದ್ದಿ ಬಿಡುಗಡೆ, ಗಲ್ಫ್ ಕನ್ನಡಿಗ, ಈ ಟಿವಿ ಭಾರತ್, ಕನ್ನಡ ನ್ಯೂಸ್ ನೌ, ವಿಜಯಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ. ಈಗ ಏಷ್ಯಾನೆಟ್ ಸುವರ್ಣದಲ್ಲಿ ಫ್ರೀಲಾನ್ಸರ್ . ಮನೋರಂಜನೆ, ಲೈಫ್ ಸ್ಟೈಲ್, ಟ್ರಾವೆಲ್ ಬರವಣಿಗೆ ಇಷ್ಟ. Source link

Read More
ಒಂದೇ ರಾಶಿಗೆ 4 ಕ್ರೂರ ಗ್ರಹಗಳ ಎಂಟ್ರಿ!: ಉದ್ಯೋಗ, ಹಣ ಕಳೆದುಕೊಳ್ಳವ ಸಾಧ್ಯತೆ, ಆದರೆ ಒಂದು ಸಮಾಧಾನ

ಒಂದೇ ರಾಶಿಗೆ 4 ಕ್ರೂರ ಗ್ರಹಗಳ ಎಂಟ್ರಿ!: ಉದ್ಯೋಗ, ಹಣ ಕಳೆದುಕೊಳ್ಳವ ಸಾಧ್ಯತೆ, ಆದರೆ ಒಂದು ಸಮಾಧಾನ

ಮೀನ ರಾಶಿಯಲ್ಲಿ ಶನಿ, ಕುಜ, ರವಿ ಮತ್ತು ಬುಧ – ಈ ನಾಲ್ಕು ಪ್ರಬಲ ಗ್ರಹಗಳ ಯುತಿ ನಡೆಯುತ್ತಿರುವುದು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ವಿದ್ಯಮಾನವಾಗಿದೆ. ಈ ಚತುರ್ಗ್ರಹಿ ಯೋಗವು ದ್ವಾದಶ ರಾಶಿಗಳ ಮೇಲೆ ಪರಿಣಾಮಗಳನ್ನು ಬೀರುತ್ತದೆ. ಈ ಸಂಯೋಗವು ಏಪ್ರಿಲ್ 11 ರಿಂದ ಏಪ್ರಿಲ್ 15 ರವರೆಗೆ ಇರಲಿದೆ. ಅಲ್ಪಾವಧಿಯಾದರೂ ಗ್ರಹಗಳು ತಮ್ಮ ಕಾರ್ಯವನ್ನು ಮಾಡಿ ಮುಂದಡಿಯಿಡುತ್ತವೆ. ಶುಭ ಫಲದ ರಾಶಿಗಳು ವೃಷಭ ರಾಶಿ: ನಿಮಗೆ ಈ ಸಂಯೋಗವು ಲಾಭದ ಸ್ಥಾನದಲ್ಲಿ ನಡೆಯುವುದರಿಂದ ಆರ್ಥಿಕವಾಗಿ…

Read More
ನಾನು ಅಬ್ದುಲ್‌ ಜಬ್ಬಾರ್‌ ಹೆಸರೆತ್ತಿ ಆರೋಪ, ಟೀಕೆ ಮಾಡಿಲ್ಲ: ಸಲೀಂ ಅಹಮದ್ ತಿರುಗೇಟು

ನಾನು ಅಬ್ದುಲ್‌ ಜಬ್ಬಾರ್‌ ಹೆಸರೆತ್ತಿ ಆರೋಪ, ಟೀಕೆ ಮಾಡಿಲ್ಲ: ಸಲೀಂ ಅಹಮದ್ ತಿರುಗೇಟು

<p><strong>ಬೆಂಗಳೂರು (ಏ.13): </strong>‘ನಾನು ಅಬ್ದುಲ್‌ ಜಬ್ಬಾರ್‌ ಅವರ ಹೆಸರೆತ್ತಿ ಆರೋಪ, ಟೀಕೆ ಮಾಡಿಲ್ಲ. ಇಲ್ಲೇ ಇದ್ದ ಎಐಸಿಸಿ ಕಾರ್ಯದರ್ಶಿ ಅಭಿಷೇಕ್‌ ದತ್‌ ಅವರು ಪ್ರತಿ ನಿತ್ಯವೂ ಹೈಕಮಾಂಡ್‌ಗೆ ವರದಿ ನೀಡಿದ್ದಾರೆ. ನನ್ನ ವಿರುದ್ಧ ಮಾಡುತ್ತಿರುವ ಅವರ ಸುಳ್ಳು ಆರೋಪ ಅವರ ವ್ಯಕ್ತಿತ್ವವನ್ನು ತೋರಿಸುತ್ತವೆ’ ಎಂದು ವಿಧಾನಪರಿಷತ್‌ನ ಸರ್ಕಾರದ ಮುಖ್ಯಸಚೇತಕ ಸಲೀಂ ಅಹಮದ್ ತಿರುಗೇಟು ನೀಡಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಯಾರ ಮೇಲೂ ಹೆಸರು ಹೇಳಿ ಆರೋಪ ಮಾಡಿಲ್ಲ. ಕಾಣದ ಕೈಗಳು ಕೆಲಸ ಮಾಡಿವೆ ಎಂದು ಹೇಳಿದ್ದೇವೆ. ಮಾಧ್ಯಮದವರು ಕೇಳಿದರೂ…

Read More
ಒಂದೇ ರಾಶಿಗೆ 4 ಕ್ರೂರ ಗ್ರಹಗಳ ಎಂಟ್ರಿ!: ಉದ್ಯೋಗ, ಹಣ ಕಳೆದುಕೊಳ್ಳವ ಸಾಧ್ಯತೆ, ಆದರೆ ಒಂದು ಸಮಾಧಾನ

ವಚನಾನಂದ ಸ್ವಾಮೀಜಿ ಉಚ್ಛಾಟನೆ: ಕಠಿಣ ನಿರ್ಧಾರಕ್ಕೆ ಹಲವು ಕಾರಣ ಕೊಟ್ಟ ಧರ್ಮದರ್ಶಿ ಸಮಿತಿ

ದಾವಣಗೆರೆ, ಏಪ್ರಿಲ್ 13: ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಅವರನ್ನು ಉದ್ದೇಶಿಸಿದಂತೆ, ಧರ್ಮದರ್ಶಿ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ಪ್ರಾರಂಭವಾಗುವ ನಡುವೆ ಶ್ರೀಗಳ ಉಚ್ಛಾಟನೆಯ ನಿರ್ಧಾರಕ್ಕೆ ಪ್ರಮುಖ ಕಾರಣಗಳು ಏನೆಂದು ಸಮಿತಿಯು ಬಹಿರಂಗಪಡಿಸಿದೆ, ಸಾಲು ಸಾಲು ಆರೋಪಗಳನ್ನು ಮಾಡಿದೆ. ಇದೇ ಕಾರಣಕ್ಕೆ ಪದಚ್ಯುತಿಯ ನಿರ್ಧಾರ ಕೈಗೊಳ್ಳಬೇಕು ಎಂದು ಸಮರ್ಥಿಸಿಕೊಂಡಿದೆ. ಶ್ರೀಗಳ ಮೇಲೆ ಸಮಿತಿಯ ಆರೋಪಗಳೇನು? ಬೆಂಗಳೂರಿನಲ್ಲಿ ಮೊದಲು ನಡೆಸುತ್ತಿದ್ದ ಶ್ವಾಸ ಕೇಂದ್ರ’ದ ಚಟುವಟಿಕೆಗಳಿಂದ ಸಂಪೂರ್ಣವಾಗಿ ಪೀಠಕ್ಕೆ ಬಂದರೂ ಅಲ್ಲಿಯೂ ವ್ಯವಹಾರಗಳಲ್ಲಿ…

Read More
ಜಸ್ಪ್ರೀತ್ ಬುಮ್ರಾಗೆ ಇದೇನಾಯ್ತು? 5 ಮ್ಯಾಚ್, 122 ಎಸೆತ ಆದ್ರೆ ಒಂದೇ ಒಂದು ವಿಕೆಟ್ ಇಲ್ಲ! ಇಲ್ಲಿದೆ 3 ಇಂಟ್ರೆಸ್ಟಿಂಗ್ ಕಾರಣಗಳು

ಜಸ್ಪ್ರೀತ್ ಬುಮ್ರಾಗೆ ಇದೇನಾಯ್ತು? 5 ಮ್ಯಾಚ್, 122 ಎಸೆತ ಆದ್ರೆ ಒಂದೇ ಒಂದು ವಿಕೆಟ್ ಇಲ್ಲ! ಇಲ್ಲಿದೆ 3 ಇಂಟ್ರೆಸ್ಟಿಂಗ್ ಕಾರಣಗಳು

<p>ಮುಂಬೈ: ಮುಂಬೈ ಇಂಡಿಯನ್ಸ್‌ನ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ತಮ್ಮ ಐಪಿಎಲ್ ಕೆರಿಯರ್‌ನಲ್ಲೇ ಅತ್ಯಂತ ವಿಚಿತ್ರವಾದ ಹಂತವನ್ನು ಎದುರಿಸುತ್ತಿದ್ದಾರೆ. ಕಳೆದ ಐದು ಐಪಿಎಲ್ ಪಂದ್ಯಗಳಲ್ಲಿ ಬುಮ್ರಾ ಒಂದೇ ಒಂದು ವಿಕೆಟ್ ಕೂಡ ಪಡೆದಿಲ್ಲ. 2025ರ ಸೀಸನ್‌ನ ಕೊನೆಯ ಪಂದ್ಯದಲ್ಲಿ ಶುರುವಾದ ಈ ವಿಕೆಟ್ ಬರ, 2026ರ ಐಪಿಎಲ್‌ನ ನಾಲ್ಕು ಪಂದ್ಯಗಳ ನಂತರವೂ ಮುಂದುವರಿದಿದೆ. ಒಂದು ದಶಕದ ತಮ್ಮ ಐಪಿಎಲ್ ಕೆರಿಯರ್‌ನಲ್ಲಿ ಬುಮ್ರಾ ಇದೇ ಮೊದಲ ಬಾರಿಗೆ ಇಷ್ಟು ದೀರ್ಘ ಕಾಲ (122 ಎಸೆತಗಳು) ವಿಕೆಟ್ ಪಡೆಯದೆ ಉಳಿದಿದ್ದಾರೆ.</p><h2><strong>ಟಿ20…

Read More
ತೆರೆಯ ಮೇಲಿನ ಆ ಸ್ಟಾರ್‌ ನಟರಿಗೆ ತೆರೆಯ ಹಿಂದೆ ಧ್ವನಿ ನೀಡಿದ್ದು ಇವರು? ಈ ಸೀಕ್ರೆಟ್ ಬಹುತೇಕರಿಗೆ ಗೊತ್ತಿಲ್ಲ! | These Are The Dubbing Artists Who Gave Their Voice To Particular Actors In Kannada Movies

ತೆರೆಯ ಮೇಲಿನ ಆ ಸ್ಟಾರ್‌ ನಟರಿಗೆ ತೆರೆಯ ಹಿಂದೆ ಧ್ವನಿ ನೀಡಿದ್ದು ಇವರು? ಈ ಸೀಕ್ರೆಟ್ ಬಹುತೇಕರಿಗೆ ಗೊತ್ತಿಲ್ಲ! | These Are The Dubbing Artists Who Gave Their Voice To Particular Actors In Kannada Movies

ಹಲವಾರು ಚಿತ್ರಗಳಲ್ಲಿ ನಟಿಸಿದ ಕಲಾವಿದರು ಬೇರೆ ಹಾಗೂ ಮಾತಿನ ಧ್ವನಿ ಬೇರೆಯೇ ಆಗಿರುತ್ತದೆ. ಇದು ಕನ್ನಡ ಸಿನಿಮಾಗಳಿಗೆ ಮಾತ್ರವಲ್ಲ, ಬಹುತೇಕ ಎಲ್ಲಾ ಭಾಷೆಗಳ ಚಿತ್ರರಂಗಗಳಲ್ಲಿ ಚಾಲ್ತಿಯಲ್ಲಿರುವ ವಿಷಯ. ಆದರೆ, ಯಾವ ನಟನಟಿಯರಿಗೆ ಧ್ವನಿ ಕೊಟ್ಟಿದ್ದು ಯಾರು ಎಂಬ ಸಂಗತಿ ಹಲವು ಪ್ರೇಕ್ಷಕರಿಗೆ ತಿಳಿದಿರುವುದಿಲ್ಲ. ಈ ಸ್ಟೋರಿ ನೋಡಿ.. ಕನ್ನಡದ ಈ ಸಿನಿಮಾ ನಟರಿಗೆ, ಯಾರಿಗೆ ಯಾರು? ಸಿನಿಮಾಗಳಲ್ಲಿ ನಟನಟಿಯರು ತಮ್ಮ ಧ್ವನಿಯನ್ನೇ ಡಬ್ಬಿಂಗ್‌ ಮಾಡುವಾಗ ಬಳಸುತ್ತಾರೆ ಎಂದೇನಿಲ್ಲ ಎಂಬ ಸಂಗತಿ ಹಲವರಿಗೆ ಗೊತ್ತಿರಬಹುದು. ಬಹಳಷ್ಟು ನಟರು ಶೂಟಿಂಗ್…

Read More
ಒಂದೇ ರಾಶಿಗೆ 4 ಕ್ರೂರ ಗ್ರಹಗಳ ಎಂಟ್ರಿ!: ಉದ್ಯೋಗ, ಹಣ ಕಳೆದುಕೊಳ್ಳವ ಸಾಧ್ಯತೆ, ಆದರೆ ಒಂದು ಸಮಾಧಾನ

ಕೊಡಗು: 3000 ಎಕರೆ ಕಾಫಿ ಎಸ್ಟೇಟ್ ಹರಾಜಿಗೆ ಮುಂದಾದ ಬ್ಯಾಂಕ್​​ಗಳು; ಆತಂಕದಲ್ಲಿ ಮಾಲೀಕರು, ಆಗಿದ್ದೇನು?

ಕೊಡಗು, ಏಪ್ರಿಲ್ 13: ಒಂದು ಕಾಲದಲ್ಲಿ ಸಾವಿರಾರು ಕಾಫಿ ತೋಟದ (ಕಾಫಿ ಎಸ್ಟೇಟ್‌ಗಳು) ಒಡೆಯರಾಗಿ, ಕಾರು-ಬಂಗಲೆಯೊಂದಿಗೆ ರಾಜವೈಭೋಗದ ಜೀವನ ನಡೆಸುತ್ತಿದ್ದ ಕೊಡಗಿನ ಬೆಳೆಗಾರರು ಇಂದು ಅಕ್ಷರಶಃ ಬೀದಿಗೆ ಬೀಳುವ ಆತಂಕ ಎದುರಿಸುತ್ತಿದ್ದಾರೆ. ಸರಿಸುಮಾರು 3000 ಗೂ ಅಧಿಕ ಅಧಿಕ ವಿಸ್ತೀರ್ಣದ ಕಾಫಿ ಎಸ್ಟೇಟ್ಗಳು ಕೈತಪ್ಪಿ ಹೋಗುವ ಹಂತಕ್ಕೆ ತಲುಪಿವೆ. ಕಮರ್ಷಿಯಲ್ ಬ್ಯಾಂಕ್‌ಗಳಲ್ಲಿ ತೋಟವನ್ನು ಅಡವಿಟ್ಟು ಪಡೆದ ಸಾಲ (ಸಾಲ) ಇದೀಗ ಬೆಳೆಗಾರರ ​​ಪಾಲಿಗೆ ಉರುಳಾಗಿ ಪರಿಣಮಿಸಿದೆ. ಸಾವಿರಾರು ರೈತರಿಂದ 500 ಕೋಟಿ ರೂ ಕೊಡಗು, ಹಾಸನ, ಚಿಕ್ಕಮಗಳೂರು…

Read More
ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಶಿಕ್ಷಣ ಇಲಾಖೆ ಮಹತ್ವದ ಬದಲಾವಣೆ, ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ | Karnataka Sslc Exam Pattern Revised No Marks For Third Language New Passing Rules Gdp

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಶಿಕ್ಷಣ ಇಲಾಖೆ ಮಹತ್ವದ ಬದಲಾವಣೆ, ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ | Karnataka Sslc Exam Pattern Revised No Marks For Third Language New Passing Rules Gdp

ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಶಿಕ್ಷಣ ಇಲಾಖೆ ಮಹತ್ವದ ಬದಲಾವಣೆಗಳನ್ನು ಪ್ರಕಟಿಸಿದೆ. ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್ ವ್ಯವಸ್ಥೆ ಜಾರಿಯಾಗಲಿದ್ದು, ಒಟ್ಟು ಅಂಕಗಳನ್ನು 625 ರಿಂದ 525ಕ್ಕೆ ಇಳಿಸಲಾಗಿದೆ. ಈ ಹೊಸ ನಿಯಮಗಳು 2026ನೇ ಸಾಲಿನ ಪರೀಕ್ಷೆಯಿಂದ ಜಾರಿಗೆ ಬರಲಿವೆ. ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಸಂಬಂಧ ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಸಲ್ಲಿಸಲು 7 ದಿನಗಳ ಕಾಲಾವಕಾಶ…

Read More
NWKRTC: ಹುಬ್ಬಳ್ಳಿ-ಗದಗ ನಡುವೆ ತಡೆ ರಹಿತ ರಾಜಹಂಸ ಬಸ್ ಸಂಚಾರ; ವೇಳಾ ಪಟ್ಟಿ ಹೀಗಿದೆ | Non Stop Rajahamsa Bus Service Between Hubballi And Gadag Nwkrtc Service Mrq

NWKRTC: ಹುಬ್ಬಳ್ಳಿ-ಗದಗ ನಡುವೆ ತಡೆ ರಹಿತ ರಾಜಹಂಸ ಬಸ್ ಸಂಚಾರ; ವೇಳಾ ಪಟ್ಟಿ ಹೀಗಿದೆ | Non Stop Rajahamsa Bus Service Between Hubballi And Gadag Nwkrtc Service Mrq

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹುಬ್ಬಳ್ಳಿ ಮತ್ತು ಗದಗ ನಡುವೆ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ತಡೆ ರಹಿತ ರಾಜಹಂಸ ಬಸ್ ಸಂಚಾರವನ್ನು ಆರಂಭಿಸಿದೆ. ಈ ಹೊಸ ಸೇವೆಯು ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಒದಗಿಸಲಿದೆ. ಹುಬ್ಬಳ್ಳಿ: ವಿವಿಧ ಕೆಲಸ ಕಾರ್ಯಗಳಿಗಾಗಿ ಹುಬ್ಬಳ್ಳಿ- ಧಾರವಾಡ ಅವಳಿ ನಗರ ಹಾಗೂ ಗದಗ ನಡುವೆ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಮತ್ತಷ್ಟು ಆರಾಮದಾಯಕ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹುಬ್ಬಳ್ಳಿ-ಗದಗ ನಡುವೆ ತಡೆ ರಹಿತ ರಾಜಹಂಸ…

Read More
ಒಂದೇ ರಾಶಿಗೆ 4 ಕ್ರೂರ ಗ್ರಹಗಳ ಎಂಟ್ರಿ!: ಉದ್ಯೋಗ, ಹಣ ಕಳೆದುಕೊಳ್ಳವ ಸಾಧ್ಯತೆ, ಆದರೆ ಒಂದು ಸಮಾಧಾನ

ಗುಜರಾತ್‌ನ ಅಪಘಾತದಲ್ಲಿ 7 ಜನ ಸಾವು; ರಾಷ್ಟ್ರಪತಿ, ಪ್ರಧಾನಿ ಮೋದಿ ಸಂತಾಪ

ನವದೆಹಲಿ, ಏಪ್ರಿಲ್ 13: ಇಂದು ಬೆಳಗಿನ ಜಾವ ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ದುರಂತ ಸಂಭವಿಸಿದ್ದು, ವೇಗವಾಗಿ ಬಂದ ಟ್ರಕ್ ಯಾತ್ರಿಕರ ಗುಂಪಿನ ಮೇಲೆ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಜನರು ಸಾವನ್ನಪ್ಪಿದ್ದಾರೆ, ಇತರ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಲಖ್ತಾರ್-ವಿರಮ್‌ಗಮ್ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸುಮಾರು 1.30 ಗಂಟೆಗೆ ಭಕ್ತರು ರಾಜ್‌ಕೋಟ್‌ನಿಂದ ಬಹುರಾಜಿ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು (ದ್ರೌಪದಿ ಮುಮ್ರು)…

Read More