Headlines

anil

ಬೆಂಗಳೂರಿನಲ್ಲಿ ತಲೆದೂರಿದ ಕಸದ ಸಮಸ್ಯೆ: ಜಿಬಿಎ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಗರಂ

ಬೆಂಗಳೂರಿನಲ್ಲಿ ತಲೆದೂರಿದ ಕಸದ ಸಮಸ್ಯೆ: ಜಿಬಿಎ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಗರಂ

ಬೆಂಗಳೂರು, ಏಪ್ರಿಲ್ 13: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಕಸದ (ಕಸ) ಸಮಸ್ಯೆ ತಲೆದೂರಿದೆ. ಹೀಗಾಗಿ ಬಿದ್ದ ರಾಶಿ ರಾಶಿ ಕಸವನ್ನು ಜನರೇ ಎತ್ತಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ನಗರದ ಹಲವೆಡೆ ರಸ್ತೆ ಬಳಿ ಬಿದ್ದ ಕಸವನ್ನು ಜನರೇ ಜೆಸಿಬಿ ಮತ್ತು ಲಾರಿ ಕರೆಸಿ ಕಸ ಎತ್ತಿಸಿ, ಅಧಿಕಾರಿಗಳಿಗೆ ಛೀಮಾರಿ ಹಾಕಿದ್ದಾರೆ. ಈ ಮಧ್ಯೆ ನಿಮ್ಮ ಕಸವನ್ನು ಸಂಗ್ರಹಿಸಿ, ವಿಲೇವಾರಿ ಮಾಡುವಿಕೆಯು ಸಂಪೂರ್ಣ ವಿಫಲವಾಗಿದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಕೂಡ ಆಕ್ರೋಶ…

Read More
ಬೆಂಗಳೂರಿನಲ್ಲಿ ತಲೆದೂರಿದ ಕಸದ ಸಮಸ್ಯೆ: ಜಿಬಿಎ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಗರಂ

ಸಂಪುಟ ಪುನಾರಚನೆಗೆ ಡಿಕೆಶಿ ವಿರೋಧ: ದಿಲ್ಲಿಗೆ ಹೋದ ಶಾಸಕರಿಗೆ ಖಡಕ್ ಎಚ್ಚರಿಕೆ ಸಂದೇಶ

ಬೆಂಗಳೂರು, (ಏಪ್ರಿಲ್ 13): ಕರ್ನಾಟಕದಲ್ಲಿ ಎರಡು ಉಪ ಚುನಾವಣೆಗಳು ಮುಕ್ತಾಯವಾದ ಬೆನ್ನಲ್ಲೆ ಸಚಿವ ಸಂಪುಟ ಪುನಾರಚನೆ (ಸಚಿವ ಸಂಪುಟ ಪುನಾರಚನೆ) ಚಟುವಟಿಕೆಗಳು ಜೋರಾಗಿವೆ. ಸರ್ಕಾರವೂ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆ ನಮಗೂ ಸಚಿವ ಸ್ಥಾನ ಕೊಡಿ ಎಂದು 25ಕ್ಕೂ ಅಧಿಕ ಶಾಸಕರು ಹೈಕಮಾಂಡ್‌ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಆದರೆ, ಶಾಸಕರ ದೆಹಲಿ ಯಾತ್ರೆಗೆ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ) ಬೆಂಬಲಿಸಿದರೆ ಮತ್ತೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಗರಂ ಆಗಿದ್ದಾರೆ. ಖಡಕ್ ಎಚ್ಚರಿಕೆಯನ್ನೂ ಸಹ ನೀಡಿದ್ದು,…

Read More
ತಮನ್ನಾ ಭಾಟಿಯಾ ಇಷ್ಟವಾದ ಹೀರೋ ಯಾರು ಗೊತ್ತಾ? ಅವರ ಸಿನಿಮಾ ಎಷ್ಟು ಸಲ ನೋಡಿದ್ದಾರೋ ಲೆಕ್ಕವೇ ಇಲ್ಲವಂತೆ!

ತಮನ್ನಾ ಭಾಟಿಯಾ ಇಷ್ಟವಾದ ಹೀರೋ ಯಾರು ಗೊತ್ತಾ? ಅವರ ಸಿನಿಮಾ ಎಷ್ಟು ಸಲ ನೋಡಿದ್ದಾರೋ ಲೆಕ್ಕವೇ ಇಲ್ಲವಂತೆ!

<p>ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ತೆಲುಗಿನಲ್ಲಿ ಹೆಚ್ಚು ಸಿನಿಮಾಗಳನ್ನು ಮಾಡಿದ್ದಾರೆ. ಸ್ಟಾರ್ ನಟಿಯಾಗಿ ಬೆಳೆದಿದ್ದಾರೆ. ಆದರೆ, ತನಗೆ ಇಷ್ಟವಾದ ನಟ ಯಾರೆಂದು ಕೇಳಿದರೆ ಬಾಲಿವುಡ್ ನಟನ ಹೆಸರನ್ನು ಹೇಳಿದ್ದಾರೆ. ಅವರ ಸಿನಿಮಾಗಳನ್ನು ಎಷ್ಟು ಬಾರಿ ನೋಡಿದ್ದಾರೋ ಲೆಕ್ಕವೇ ಇಲ್ಲವಂತೆ.</p><img><p>ಮಿಲ್ಕಿ ಬ್ಯೂಟಿ ತಮನ್ನಾ, ಒಂದು ಕಾಲದಲ್ಲಿ ತೆಲುಗಿನಲ್ಲಿ ಬಹುಬೇಡಿಕೆಯ ಸ್ಟಾರ್ ನಟಿಯಾಗಿದ್ದರು. ಟಾಲಿವುಡ್‌ನ ಎಲ್ಲಾ ಸ್ಟಾರ್ ನಟರೊಂದಿಗೆ ನಟಿಸಿದ್ದಾರೆ. ಆದರೆ ಈಗ ತೆಲುಗಿನಲ್ಲಿ ಸಿನಿಮಾಗಳನ್ನು ಕಡಿಮೆ ಮಾಡಿದ್ದು, ಬಹಳ ಆಯ್ದುಕೊಂಡು ನಟಿಸುತ್ತಿದ್ದಾರೆ.&nbsp;</p><img><p>ಕಮರ್ಷಿಯಲ್ ನಾಯಕಿಯಾಗಿ ಅನೇಕ ಚಿತ್ರಗಳನ್ನು ಮಾಡಿದ ತಮನ್ನಾ,…

Read More
Drink Driveನಶೆಯಲ್ಲಿ ಕಾರು ಚಲಾಯಿಸಿ ಸಿಕ್ಕಿ ಬಿದ್ದ ಡಾಕ್ಟರ್, ತಪ್ಪಿಸಿಕೊಳ್ಳಲು ಮಾಡಿದ ಮ್ಯಾಜಿಕ್‌ಗೆ ದಂಗಾದ ಪೊಲೀಸ್ | Drunk Drive Doctor High Tech Trick To Evade Police Leaves Hyderabad Cops Stunned

Drink Driveನಶೆಯಲ್ಲಿ ಕಾರು ಚಲಾಯಿಸಿ ಸಿಕ್ಕಿ ಬಿದ್ದ ಡಾಕ್ಟರ್, ತಪ್ಪಿಸಿಕೊಳ್ಳಲು ಮಾಡಿದ ಮ್ಯಾಜಿಕ್‌ಗೆ ದಂಗಾದ ಪೊಲೀಸ್ | Drunk Drive Doctor High Tech Trick To Evade Police Leaves Hyderabad Cops Stunned

ನಶೆಯಲ್ಲಿ ಕಾರು ಚಲಾಯಿಸಿ ಸಿಕ್ಕಿ ಬಿದ್ದ ಡಾಕ್ಟರ್, ತಪ್ಪಿಸಿಕೊಳ್ಳಲು ಮಾಡಿದ ಮ್ಯಾಜಿಕ್‌ಗೆ ದಂಗಾದ ಪೊಲೀಸ್, ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡುವಾಗ ಸಿಕ್ಕಿ ಬಿದ್ದ ಡಾಕ್ಟರ್ ಮಾಡಿದ ಮಂತ್ರ ಏನು? ಹೈದರಾಬಾದ್ (ಏ.13) ಟ್ರಾಫಿಕ್ ನಿಯಮ ಉಲ್ಲಂಘನೆಗಳಲ್ಲಿ ಕುಡಿದು ವಾಹನ ಚಲಾಯಿಸುವುದು ಅತ್ಯಂತ ಗಂಭೀರ ಪ್ರಕರಣ. ಹೀಗಾಗಿ ಪೊಲೀಸರು ಯಾವುದೇ ಕಾರಣಕ್ಕೂ ಈ ಪ್ರಕರಣದಲ್ಲಿ ರಾಜಿಯಾಗುವುದಿಲ್ಲ, ಅತ್ತು ಕರೆದರೂ ಕರಗುವುದಿಲ್ಲ. ಕುಡಿದು ವಾಹನ ಚಲಾಯಿಸಿ ಸಿಕ್ಕಿ ಬಿದ್ದರೆ ದುಬಾರಿ ದಂಡದ ಜೊತೆ ಡ್ರೈವಿಂಗ್ ಲೈಸೆನ್ಸ್ ಕೂಡ ರದ್ದಾಗಲಿದೆ….

Read More
ಮಸಾಲೆ ದೋಸೆ ಬ್ರೇಕ್ ಫಾಸ್ಟ್ ಗೆ ಬೆಸ್ಟ್ ಅಲ್ವಂತೆ ! ಏನ್‌ ಅಂತಿದ್ದಾರೆ ಇವ್ರು?

ಮಸಾಲೆ ದೋಸೆ ಬ್ರೇಕ್ ಫಾಸ್ಟ್ ಗೆ ಬೆಸ್ಟ್ ಅಲ್ವಂತೆ ! ಏನ್‌ ಅಂತಿದ್ದಾರೆ ಇವ್ರು?

<p>masala dosa an incomplete breakfast : ಬ್ರೇಕ್ ಫಾಸ್ಟ್ ಗೆ ಮಸಾಲೆ ದೋಸೆ ಬೆಸ್ಟ್ ಅಲ್ಲ ಎನ್ನುವ ಚರ್ಚೆಯೊಂದು ನಡೆಯುತ್ತಿದೆ. ಮಸಾಲೆ ದೋಸೆ ನಿಮ್ಮ ಶಕ್ತಿ ಹೆಚ್ಚಿಸಬೇಕು, ಆರೋಗ್ಯಕರವಾಗಿರಬೇಕು ಅಂದ್ರೆ ಹೀಗೆ ಮಾಡಿ.</p><p>&nbsp;</p><p>&nbsp;</p><img><p>ದೋಸೆ, ಇಡ್ಲಿ ಸಾಂಬಾರ್ ಸೇರಿದಂತೆ ಉಪ್ಪಿಟ್ಟು, ಅವಲಕ್ಕಿ ದಕ್ಷಿಣ ಭಾರತೀಯರ ಅತ್ಯಂತ ಪ್ರಿಯ ಉಪಹಾರವಾಗಿದೆ. ಪ್ರತಿ ದಿನ ಈ ಪಟ್ಟಿಯಲ್ಲೇ ಒಂದಲ್ಲ ಒಂದು ಆಹಾರವನ್ನು ತಾವು ಸೇವಿಸ್ತೇವೆ. ಈ ಆಹಾರ ಹಗುರವಾಗಿರುತ್ತೆ, ಜೀರ್ಣವಾಗೋದು ಸುಲಭ ಅಂತ ಜನ ಭಾವಿಸ್ತಾರೆ. ಆದ್ರೆ ಈ ಪಟ್ಟಿಯಲ್ಲಿ…

Read More
ಬೆಂಗಳೂರಿನಲ್ಲಿ ತಲೆದೂರಿದ ಕಸದ ಸಮಸ್ಯೆ: ಜಿಬಿಎ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಗರಂ

‘ನಿರ್ಮಿಸಿದ್ದು, ಖರೀದಿಸಿದ್ದಲ್ಲ’; ಕಟ್ಟುಮಸ್ತಾದ ದೇಹದ ಫೋಟೋ ಹಂಚಿಕೊಂಡ ಜೂನಿಯರ್ ಎನ್​​​ಟಿಆರ್

ಜೂನಿಯರ್ ಎನ್ ಟಿಆರ್ (JR NTR) ಅವರು ಇತ್ತೀಚೆಗೆ ಸುದ್ದಿಯಾಗಿದ್ದಾರೆ. ಅವರು ಪ್ರಶಾಂತ್ ನೀಲ್ ಅವರ ‘ಡ್ರ್ಯಾಗನ್’ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗಾಗಿ ಅವರ ದೇಹದ ತೂಕ ಕಡಿಮೆ ಮಾಡಿಕೊಂಡಿದ್ದರು. ಈಗ ಜೂನಿಯರ್ ಎನ್ ಟಿಆರ್ ಅವರು ಕಟ್ಟುಮಸ್ತಾದ ದೇಹ ಮಾಡಿಕೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಜೂನಿಯರ್ ಎನ್ ಟಿಆರ್ ಅವರು ಕೊನೆಯದಾಗಿ ತೆಲುಗಿನಲ್ಲಿ ಕಾಣಿಸಿಕೊಂಡಿದ್ದು ‘ದೇವರ’ ಚಿತ್ರದಲ್ಲಿ. ಈ ಸಿನಿಮಾ ಮೋದಿ ಮಾಡುವಲ್ಲಿ ವಿಫಲವಾಯಿತು. ಆ…

Read More
5 ಗ್ರಹದಿಂದ ಈ 5 ರಾಶಿಗೆ ಅದೃಷ್ಟ, ವೃತ್ತಿಯಲ್ಲಿ ಯಶಸ್ಸು, ಡಬಲ್ ಆದಾಯ

5 ಗ್ರಹದಿಂದ ಈ 5 ರಾಶಿಗೆ ಅದೃಷ್ಟ, ವೃತ್ತಿಯಲ್ಲಿ ಯಶಸ್ಸು, ಡಬಲ್ ಆದಾಯ

<p>Lucky zodiac signs ಸೂರ್ಯ ಮತ್ತು ಶುಕ್ರ ಗ್ರಹಗಳು ಸೇರಿ ಶುಕ್ರಾದಿತ್ಯವನ್ನು ರೂಪಿಸುತ್ತವೆ. ಇದಲ್ಲದೆ ಮೀನ ರಾಶಿಯಲ್ಲಿ ಸೂರ್ಯ, ಬುಧ, ಮಂಗಳ ಮತ್ತು ಶನಿಯ ಸಂಯೋಗವು ಚತುರ್ಗ್ರಹಿ ಯೋಗವನ್ನು ಸೃಷ್ಟಿಸುತ್ತದೆ.</p><p>&nbsp;</p><img><p>ಮೇಷ ರಾಶಿಯವರು ತಮ್ಮ ಕೆಲಸದಲ್ಲಿ ಪ್ರಗತಿಯನ್ನು ಕಾಣುತ್ತಾರೆ. ನೀವು ಕೈಗೊಳ್ಳುವ ಯಾವುದೇ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ಇದು ನಿಮ್ಮ ಪ್ರೇಮ ಜೀವನಕ್ಕೆ ಒಳ್ಳೆಯ ಸಮಯವಾಗಿರುತ್ತದೆ. ಆರ್ಥಿಕ ಬಲವು ನಿಮ್ಮನ್ನು ಬಲಪಡಿಸುತ್ತದೆ. ನೀವು ಹಣಕಾಸಿನ ಲಾಭದಿಂದ ಸಂತೋಷಪಡುತ್ತೀರಿ. ನಿಮ್ಮ ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ.</p><img><p>ವೃಷಭ ರಾಶಿಯವರಿಗೆ ಹೂಡಿಕೆಗಳಿಂದ…

Read More
ಬೆಂಗಳೂರಿನಲ್ಲಿ ತಲೆದೂರಿದ ಕಸದ ಸಮಸ್ಯೆ: ಜಿಬಿಎ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಗರಂ

ಯಮ ಪಾಶದಂತೆ ಹಾರಿ ಬಂದ ಓಮ್ನಿ: ಪಾದಚಾರಿಗಳ ಮೇಲೆ ಎರಗಿದ ಭಯಾನಕ ದೃಶ್ಯ

ಬೆಳ್ತಂಗಡಿ, ಏ.13: ತಾಲೂಕಿನ ಕೊಡಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಅತೀ ವೇಗವಾಗಿ ಬಂದ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಪಾದಚಾರಿಗಳ ಮೇಲೆ ಉರುಳಿ ಬಿದ್ದಿರುವ ಭೀಕರ ಘಟನೆ ನಡೆದಿದೆ. ಈ ಘಟನೆಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಬೊಲೆರೊ ಜೀಪ್‌ನಿಂದ ಇಳಿದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಮಾರುತಿ ಓಮ್ನಿ ಕಾರು, ತೀಕ್ಷ್ಣವಾದ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು…

Read More
Mangaluru: ಪೊಲೀಸರ ಸೋಗಿನಲ್ಲಿ ಶುರುವಾದ ಹೊಸ ವಂಚನೆ! ಬೈಕ್ ರೈಡರ್‌ಗಳೇ ಇವರ ಟಾರ್ಗೆಟ್ | Dakshina Kannada Uppinangady New Scam On The Highway Pretending To Be Police Bike Riders Are Their Target Mrq

Mangaluru: ಪೊಲೀಸರ ಸೋಗಿನಲ್ಲಿ ಶುರುವಾದ ಹೊಸ ವಂಚನೆ! ಬೈಕ್ ರೈಡರ್‌ಗಳೇ ಇವರ ಟಾರ್ಗೆಟ್ | Dakshina Kannada Uppinangady New Scam On The Highway Pretending To Be Police Bike Riders Are Their Target Mrq

ಉಪ್ಪಿನಂಗಡಿ ಬಳಿಯ ಹೆದ್ದಾರಿಯಲ್ಲಿ, ಪೊಲೀಸ್ ಅಧಿಕಾರಿಗಳಂತೆ ನಟಿಸುವ ತಂಡವೊಂದು ದ್ವಿಚಕ್ರ ವಾಹನಗಳನ್ನು ನಿಲ್ಲಿಸುತ್ತಿದೆ. ಎಂಜಿನ್ ತಂಪಾಗಿಸಿ ಹೆಚ್ಚು ಮೈಲೇಜ್ ನೀಡುವ ಸಾಧನ ಅಳವಡಿಸುವ ನೆಪದಲ್ಲಿ ಸವಾರರಿಂದ 800 ರಿಂದ 1000 ರೂ. ವಸೂಲಿ ಮಾಡಿ ವಂಚಿಸುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಮಂಗಳೂರು: ಹೆದ್ದಾರಿಯಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳನ್ನು ಪೊಲೀಸ್ ಅಧಿಕಾರಿಗಳು ನಿಲ್ಲಿಸುವಂತೆ ನಿಲ್ಲಿಸಿ, ಬಳಿಕ ವಾಹನದ ಎಂಜಿನ್ ನ್ನು ತಂಪಾಗಿಸುವ ಮತ್ತು ಹೆಚ್ಚು ಮೈಲೇಜ್ ನೀಡುವ ಸಾಧನ ಅಳವಡಿಸುತ್ತೇವೆ ಎಂದು ಹೇಳಿ 800ರಿಂದ 1000 ರು.ವರೆಗೆ ಕಬಳಿಸುವ…

Read More
ಬೆಂಗಳೂರಿನಲ್ಲಿ ತಲೆದೂರಿದ ಕಸದ ಸಮಸ್ಯೆ: ಜಿಬಿಎ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಗರಂ

ಲವರ್​​ ಜೊತೆ ಕಾರಿನಲ್ಲೇ ಮದುವೆ ಪ್ರಕರಣಕ್ಕೆ ಟ್ವಿಸ್​​​: ಗಂಡ ಹೆಂಡ್ತಿ ಸಂಭಾಷಣೆ ಆಡಿಯೋ ವೈರಲ್

ಹಾಸನ (ಏಪ್ರಿಲ್.13): 8 ವರ್ಷಗಳ ಕಾಲ ಪತಿಯೊಂದಿಗೆ ಸಂಸಾರ ನಡೆಸಿದ್ದ ಗೃಹಿಣಿಯೊಬ್ಬರು, ಈಗ ತನ್ನ ಏಳು ವರ್ಷದ ಮಗ ಹಾಗೂ ಪತಿಯನ್ನು ಬಿಟ್ಟು ಪ್ರಿಯಕರನ (ಪ್ರೇಮಿ) ಜೊತೆ ಕಾರಿನಲ್ಲೇ ವಿವಾಹವಾಗಿರುವ ವಿಚಿತ್ರ ಘಟನೆ ಹಾಸನದಲ್ಲಿ (ಹಾಸನ) ನಡೆದಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ಚಿಸ್ಟ್ ಸಿಕ್ಕಿದೆ. ಮನೆಬಿಟ್ಟು ಹೋಗಿ ಪ್ರಿಯಕರನ ಕೈಯಿಂದ ತಾಳಿಕಟ್ಟಿಸಿಕೊಂಡಿದ್ದ ಮಹಿಳೆ ಇದೀಗ ತನ್ನನ್ನು ವಾಪಸ್ ಕರೆದುಕೊಂಡು ಹೋಗಿ ಎಂದು ಗಂಡನ ಮುಂದೆ ಅಳಲು ತೋಡಿಕೊಂಡಿದ್ದಾರೆ. ಹೌದು…ಪ್ರಕಾಶ್-ಹರ್ಷಿತಾ ಸಂಭಾಷಣೆಯ ಆಡಿಯೋ ವೈರಲ್ ಆಗಿದ್ದು, ಪ್ರಿಯಕರನಿಂದ…

Read More