Headlines

anil

ಜೈಲಲ್ಲೇ ವ್ಯಾಲಂಟೈನ್‌ ಡೇ ಆಚರಿಸಲಿರುವ ಅನೈತಿಕ ಪ್ರೇಮಿಗಳು; ಕಮಲಾಕರ್‌, ಸುಚಿತ್ರಾಗೆ ಕೋರ್ಟ್‌ ಶಾಕ್‌! | Siddhapura Murder Case Accused Suchitra Kamalakar Bhat Jail Till Feb 21 San

ಜೈಲಲ್ಲೇ ವ್ಯಾಲಂಟೈನ್‌ ಡೇ ಆಚರಿಸಲಿರುವ ಅನೈತಿಕ ಪ್ರೇಮಿಗಳು; ಕಮಲಾಕರ್‌, ಸುಚಿತ್ರಾಗೆ ಕೋರ್ಟ್‌ ಶಾಕ್‌! | Siddhapura Murder Case Accused Suchitra Kamalakar Bhat Jail Till Feb 21 San

ಸಿದ್ಧಾಪುರದ ಸಂಚಲನಕಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ ಭಟ್ ಸೇರಿದಂತೆ ಐವರ ನ್ಯಾಯಾಂಗ ಬಂಧನವನ್ನು ಫೆಬ್ರವರಿ 21ರವರೆಗೆ ವಿಸ್ತರಿಸಲಾಗಿದೆ. ಸಿದ್ಧಾಪುರ JMFC ನ್ಯಾಯಾಲಯ ಈ ಆದೇಶ ನೀಡಿದೆ. ಕಾರವಾರ (ಫೆ.11): ಇಡೀ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಸಿದ್ಧಾಪುರದ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ ಭಟ್ ಸೇರಿದಂತೆ ಐವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಸಿದ್ಧಾಪುರದ JMFC ನ್ಯಾಯಾಲಯದ ನ್ಯಾಯಮೂರ್ತಿ ಉಮೇಶ್ ಎಂ.ಪಿ. ಅವರು ಫೆಬ್ರವರಿ 21ರವರೆಗೆ…

Read More
ಅಧಿಕೃತವಾಗಿ ವೈದ್ಯೆಯಾದ ನಟಿ ಶ್ರೀಲೀಲಾ, ಭೇಷ್ ಎಂದ ಅಭಿಮಾನಿಗಳು

ಅಧಿಕೃತವಾಗಿ ವೈದ್ಯೆಯಾದ ನಟಿ ಶ್ರೀಲೀಲಾ, ಭೇಷ್ ಎಂದ ಅಭಿಮಾನಿಗಳು

ಶ್ರೀಲೀಲಾ (Sreeleela) ಬೇಡಿಕೆಯ ನಟಿ ಇಂದು ಸ್ಟಾರ್ ನಟಿಯಾಗುವತ್ತ ಹೆಜ್ಜೆ ಇಡುತ್ತಿದ್ದಾರೆ. ಕನ್ನಡತಿ ಶ್ರೀಲೀಲಾ, ಕನ್ನಡ ಸಿನಿಮಾಗಳ ಬಳಿಕ ತೆಲುಗಿಗೆ ಹೋಗಿ ಅಲ್ಲಿ ಬಹುಬೇಗ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡರು. ಬಳಿಕ ಬಾಲಿವುಡ್ ಗೆ ಹೆಜ್ಜೆ ಇಟ್ಟಿದ್ದೇ ತಡ ಒಟ್ಟಿಗೆ ಮೂರು-ನಾಲ್ಕು ಸಿನಿಮಾಗಳನ್ನು ಬಾಚಿಕೊಂಡಿದ್ದಾರೆ. ಇದೀಗ ತಮಿಳಿನಲ್ಲೂ ನಟಿಗೆ ಬಲು ಬೇಡಿಕೆ ಇದೆ. ಅದ್ಭುತ ನೃತ್ಯ ಪ್ರತಿಭೆ ಸೌಂದರ್ಯದ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಶ್ರೀಲೀಲಾ ಕೇವಲ ನಟಿ, ಒಳ್ಳೆಯ ವಿದ್ಯಾರ್ಥಿ ಸಹ. ಇದೀಗ ಶ್ರೀಲೀಲಾ ತಮ್ಮ ವಿದ್ಯಾರ್ಥಿ…

Read More
ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಮುದ್ದು ಸೊಸೆ’ ಧಾರಾವಾಹಿಯ ಕ್ವಾಟ್ಲೆ ನಿಶಿತ್ ರಾಜ್ ಶೆಟ್ಟಿ

ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಮುದ್ದು ಸೊಸೆ’ ಧಾರಾವಾಹಿಯ ಕ್ವಾಟ್ಲೆ ನಿಶಿತ್ ರಾಜ್ ಶೆಟ್ಟಿ

<p>Muddu Sose: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಮುದ್ದು ಸೊಸೆ’ ಧಾರಾವಾಹಿಯಲ್ಲಿ ಭದ್ರೇ ಗೌಡ್ರ ಸ್ನೇಹಿತ ಕ್ವಾಟ್ಲೆ ಪಾತ್ರದಲ್ಲಿ ನಟಿಸುತ್ತಿರುವ ನಿಶಿತ್ ರಾಜ್ ಶೆಟ್ಟಿ ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ಸುಂದರವಾದ ಫೋಟೊಗಳು ಇಲ್ಲಿವೆ.</p><img><p>ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ‘ಮುದ್ದು ಸೊಸೆ’ ಯಲ್ಲಿ ಭದ್ರೇ ಗೌಡರ ಸ್ನೇಹಿತ ಕ್ವಾಟ್ಲೆ ಪಾತ್ರದಲ್ಲಿ ನಟಿಸುತ್ತಿರುವ ನಟ ನಿಶಿತ್ ರಾಜ್ ಶೆಟ್ಟಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.</p><img><p>ನಿಶಿತ್ ರಾಜ್ ಫೆಬ್ರುವರಿ 10ರಂದು ಅಭಿತಾ ತನು ಎನ್ನುವವರ ಜೊತೆ ಸಪ್ತಪದಿ ತುಳಿದಿದ್ದು….

Read More
ಅಣ್ಣನ ಎದುರೇ ಶ್ರೀದೇವಿ ಬಗ್ಗೆ ಅಷ್ಟೆಲ್ಲಾ ಹೇಳಿದ್ರು ಅನಿಲ್ ಕಪೂರ್; ಪ್ರತಿಬಾರಿ ಸಿಕ್ಕಾಗ ಅತ್ತಿಗೆ ಕಾಲಿಗೆ ನಮಸ್ಕಾರ ಮಾಡಿದ್ದು ಏಕೆ? | Anil Kapoor Talks About Sridevi And Her Stardom In Front Of His Brother Bomi Kapoor

ಅಣ್ಣನ ಎದುರೇ ಶ್ರೀದೇವಿ ಬಗ್ಗೆ ಅಷ್ಟೆಲ್ಲಾ ಹೇಳಿದ್ರು ಅನಿಲ್ ಕಪೂರ್; ಪ್ರತಿಬಾರಿ ಸಿಕ್ಕಾಗ ಅತ್ತಿಗೆ ಕಾಲಿಗೆ ನಮಸ್ಕಾರ ಮಾಡಿದ್ದು ಏಕೆ? | Anil Kapoor Talks About Sridevi And Her Stardom In Front Of His Brother Bomi Kapoor

ಶ್ರೀದೇವಿ ನಿಧನದ ಬಳಿಕ ಬಾಲಿವುಡ್ ಲೋಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆಗಾಗಿ ಒಂದು ದೊಡ್ಡದಾದ ಸಮಾರಂಭ ಏರ್ಪಡಿಸಿತ್ತು. ಅದರಲ್ಲಿ, ಶ್ರೀದೇವಿ ಮೈದುನ, ಬೋನಿ ಕಪೂರ್ ತಮ್ಮ ಅನಿಲ್ ಕಪೂರ್ ಅವರು ಅತ್ತಿಗೆ ಶ್ರೀದೇವಿಗೆ ಬಗ್ಗೆ ಬಹಳಷ್ಟು ಮಾತು ಹೇಳಿದ್ದಾರೆ. ಅದೊಂಥರ ಶಾಕಿಂಗ್ ಆಗಿದೆ. ನೋಡಿ ಈ ಸ್ಟೋರಿ.. ಶ್ರೀದೇವಿ ಬಗ್ಗೆ ಅನಿಲ್ ಕಪೂರ್ ಮಾತು! ದಕ್ಷಿಣ ಭಾರತದಲ್ಲಿ ನಟಿಸಿ ಸ್ಟಾರ್ ನಟಿಯಾಗಿ ಮರೆದು ಬಳಿಕ ಬಾಲಿವುಡ್ ಸಿನಿರಂಗವನ್ನೂ ಆಳಿದ್ದ ನಟಿ ಶ್ರೀದೇವಿ (Sridevi) ಯಾರಿಗೆ ಗೊತ್ತಿಲ್ಲ? ಭಾರತವನ್ನೂ ಮೀರಿದ…

Read More
ಭಾರತ ಮಾರಾಟಕ್ಕಿಲ್ಲ; ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡುವುದಾಗಿ ಕಿರಣ್ ರಿಜಿಜು ಎಚ್ಚರಿಕೆ

ಭಾರತ ಮಾರಾಟಕ್ಕಿಲ್ಲ; ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡುವುದಾಗಿ ಕಿರಣ್ ರಿಜಿಜು ಎಚ್ಚರಿಕೆ

ನವದೆಹಲಿ, ಫೆಬ್ರವರಿ 11: ಲೋಕಸಭಾ ಅಧಿವೇಶನದಲ್ಲಿ ಇಂದು (ಬುಧವಾರ) ಭಾಷಣದ ವೇಳೆ ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (ರಾಹುಲ್ ಗಾಂಧಿ) ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹೇಳಿಕೆಗೆ ಕೇಂದ್ರ ಸಂಸದೀಯ ವ್ಯವಹಾರಗಳ ಕಿರಣ್ ರಿಜಿಜು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಮಾತಿನ ಚಕಮಕಿ ನಡೆಯಿತು. ಅಮೆರಿಕದ ಒತ್ತಡಕ್ಕೆ ಮೋದಿ ಸರ್ಕಾರ ಶರಣಾಗಿದೆ. ಮೋದಿ ಸರ್ಕಾರ ಅಮೆರಿಕಕ್ಕೆ ಭಾರತ ಮಾತೆಯನ್ನು…

Read More
ಯುವತಿಯ ರೀಲ್ಸ್ ಹುಚ್ಚಿಗೆ ಬಲಿಯಾದ ದೀಪಕ್; 21 ದಿನಗಳ ಬಳಿಕ ಆರೋಪಿ ಶಿಮ್ಜಿತಾಗೆ ಜಾಮೀನು ಕೊಟ್ಟ ಕೋರ್ಟ್! | Kozhikode Deepak Deepak Case Accused Simjitha Musthafa Gets Conditional Bail Sat

ಯುವತಿಯ ರೀಲ್ಸ್ ಹುಚ್ಚಿಗೆ ಬಲಿಯಾದ ದೀಪಕ್; 21 ದಿನಗಳ ಬಳಿಕ ಆರೋಪಿ ಶಿಮ್ಜಿತಾಗೆ ಜಾಮೀನು ಕೊಟ್ಟ ಕೋರ್ಟ್! | Kozhikode Deepak Deepak Case Accused Simjitha Musthafa Gets Conditional Bail Sat

ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ ಆರೋಪದಿಂದ ದೀಪಕ್ ಆತ್ಮ*ಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ, ಪ್ರಮುಖ ಆರೋಪಿ ಶಿಮ್ಜಿತಾಗೆ ಕೋಯಿಕ್ಕೋಡ್ ಸೆಷನ್ಸ್ ನ್ಯಾಯಾಲಯವು 21 ದಿನಗಳ ಸೆರೆವಾಸದ ನಂತರ ಕಠಿಣ ಷರತ್ತುಗಳೊಂದಿಗೆ ಜಾಮೀನು ನೀಡಿದೆ. ಕೆಲವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿದೆ. ಕೇರಳದ ಗೋವಿಂದಪುರಂ ನಿವಾಸಿ ದೀಪಕ್ ಎಂಬುವವರು ಲೈಂಗಿಕ ದೌರ್ಜನ್ಯ ಹಾಗೂ ಬ್ಲ್ಯಾಕ್‌ಮೇಲ್ ಆರೋಪದಿಂದ ಮನನೊಂದು ಆತ್ಮ*ಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಶಿಮ್ಜಿತಾಗೆ ಕೊನೆಗೂ ನ್ಯಾಯಾಲಯ ಜಾಮೀನು ನೀಡಿದೆ. ಕೋಯಿಕ್ಕೋಡ್ ಪ್ರಿನ್ಸಿಪಲ್ ಸೆಷನ್ಸ್ ನ್ಯಾಯಾಲಯವು ಶಿಮ್ಜಿತಾ ಸಲ್ಲಿಸಿದ್ದ ಅರ್ಜಿಯನ್ನು…

Read More
ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ಗಲಾಟೆ: ಮಂಗಳೂರಿನಲ್ಲಿ ಮತ್ತೆ ರಕ್ತಪಾತ

ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ಗಲಾಟೆ: ಮಂಗಳೂರಿನಲ್ಲಿ ಮತ್ತೆ ರಕ್ತಪಾತ

ಆಸ್ಪತ್ರೆಗೆ ಭೇಟಿ ನೀಡಿದಚಿತ್ರ ಕ್ರೆಡಿಟ್ ಮೂಲ: tv9 ಕನ್ನಡ ಮಂಗಳೂರು, ಫೆಬ್ರವರಿ 11: ವಿದ್ಯಾರ್ಥಿಗಳು (ವಿದ್ಯಾರ್ಥಿಗಳು) ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ (ಘರ್ಷಣೆ) ಕೊನೆಗೆ ಹಲ್ಲೆಯಲ್ಲಿ ಅಂತ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಖಾಸಗಿ ಕಾಲೇಜಿನಲ್ಲಿ ನಡೆದ ಘಟನೆ, ಹೇಮಂತ್ ವಿದ್ಯಾರ್ಥಿಯಿಂದ ಅಪ್ರಾಪ್ತ ವಿದ್ಯಾರ್ಥಿಗೆ ಚೂರಿಯಿಂದ ಹಲ್ಲೆ ಮಾಡಲಾಗಿದೆ. ಈ ವೇಳೆ ಗಲಾಟೆ ಬಿಡಿಸಲು ಬಂದೊಬ್ಬ ವಿದ್ಯಾರ್ಥಿಗೆ ಗಾಯವಾಗಿದೆ. ಸದ್ಯ ಹೇಮಂತ್‌ನನ್ನು ಬಂಧಿಸಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕಾಲೇಜ್…

Read More
70 ವರ್ಷದ ಗೂಗಲ್‌ ಮಾಜಿ ಸಿಇಒಗೆ 27 ವರ್ಷದ ಮಾಡೆಲ್‌ ಪ್ರೇಯಸಿ!

70 ವರ್ಷದ ಗೂಗಲ್‌ ಮಾಜಿ ಸಿಇಒಗೆ 27 ವರ್ಷದ ಮಾಡೆಲ್‌ ಪ್ರೇಯಸಿ!

<p>Former Google CEO Eric Schmidt Dating 27-Year-Old Model Gloria-Sophie? 70 ವರ್ಷದ ಎರಿಕ್ ಸ್ಮಿತ್, ಜರ್ಮನ್ ನಾಯಕ ಮಾರ್ಕಸ್ ಸೋಡರ್ ಅವರ ಪುತ್ರಿ 27 ವರ್ಷದ ಗ್ಲೋರಿಯಾ-ಸೋಫಿ ಬರ್ಕಂಡ್ಟ್ ಅವರೊಂದಿಗೆ ಕಾಣಿಸಿಕೊಂಡಿದ್ದು, ಅವರ ರಿಲೇಷನ್‌ಷಿಪ್‌ ಬಗ್ಗೆ ಭಾರೀ ಊಹಾಪೋಹ ಎದ್ದಿದೆ.</p><p>&nbsp;</p><img><p>ಜರ್ಮನ್ ಮಾಧ್ಯಮ ಸಂಸ್ಥೆ ಬಿಲ್ಡ್ ವರದಿಯ ಪ್ರಕಾರ, ಗೂಗಲ್‌ನ ಮಾಜಿ ಸಿಇಒ ಎರಿಕ್ ಸ್ಮಿತ್ ಅವರು 27 ವರ್ಷದ ಮಾಡೆಲ್ ಮತ್ತು ಅರ್ಥಶಾಸ್ತ್ರಜ್ಞೆ, ಬವೇರಿಯನ್ ಸಚಿವ-ಅಧ್ಯಕ್ಷ ಮಾರ್ಕಸ್ ಸೋಡರ್ ಅವರ ಪುತ್ರಿ ಗ್ಲೋರಿಯಾ-ಸೋಫಿ ಬರ್ಕಂಡ್…

Read More
ಸಿ.ಜೆ. ರಾಯ್ ಸತ್ತಿದ್ದು​​ ಐಟಿ ಅಧಿಕಾರಿಗಳ ಕಿರುಕುಳದಿಂದಲ್ಲ?: ರಿವೀಲ್​​ ಆಯ್ತು ಅಸಲಿ ಸತ್ಯ

ಸಿ.ಜೆ. ರಾಯ್ ಸತ್ತಿದ್ದು​​ ಐಟಿ ಅಧಿಕಾರಿಗಳ ಕಿರುಕುಳದಿಂದಲ್ಲ?: ರಿವೀಲ್​​ ಆಯ್ತು ಅಸಲಿ ಸತ್ಯ

ಉದ್ಯಮಿ ಸಿ.ಜೆ.ರಾಯಚಿತ್ರದ ಕ್ರೆಡಿಟ್ ಮೂಲ: ಗೂಗಲ್ ಬೆಂಗಳೂರು, ಫೆಬ್ರವರಿ 11: ಸಿ.ಜೆ.ರಾಯ ಆತ್ಮಹತ್ಯೆ ಪ್ರಕರಣದ ದೊಡ್ಡ ಅಪ್ಡೇಟ್ ಸಿಕ್ಕಿದ್ದು, ಉದ್ಯಮಿ ಸಾವಿಗೆ ಐಟಿ ಅಧಿಕಾರಿಗಳು ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿದ್ದರೂ ಈ ಬಗ್ಗೆ ಪ್ರಕರಣ ದಾಖಲಿಸುವಷ್ಟು ಸಾಕ್ಷ್ಯಗಳು ತನಿಖೆ ವೇಳೆ ಪೊಲೀಸರಿಗೆ ಸಿಕ್ಕಿಲ್ಲ. ಪ್ರಕರಣ ಸಂಬಂಧ ತನಿಖೆಗೆ ಡಿಜಿಐ ಮತ್ತು ಎಸ್ಪಿ ಅಧಿಕಾರಿಗಳನ್ನು ಒಳಗೊಂಡ ಎಸ್ಐಟಿ ತಂಡ ರಚನೆ ಮಾಡಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಆದೇಶಿಸಿದರು. ಎಸ್‌ಐಟಿ ಇಷ್ಟು ದಿನಗಳ ಕಾಲ…

Read More
ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮೊದಲೇ ದಾಖಲೆ, ವಿದೇಶದಲ್ಲಿ 105 ಕೋಟಿ ರೂ ಬಾಚಿಕೊಂಡ ಯಶ್ ಮೂವಿ

ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮೊದಲೇ ದಾಖಲೆ, ವಿದೇಶದಲ್ಲಿ 105 ಕೋಟಿ ರೂ ಬಾಚಿಕೊಂಡ ಯಶ್ ಮೂವಿ

<p>ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮೊದಲೇ ದಾಖಲೆ, ಕಳೆದ ತಿಂಗಳು ಟಾಕ್ಸಿಕ್ ಟ್ರೇಲರ್ ರಿಲೀಸ್ ಆಗಿತ್ತು. ಇಷ್ಟೇ ನೋಡಿ, ಇದೀಗ ಟಾಕ್ಸಿಕ್ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದ್ದು ಮಾತ್ರವಲ್ಲ, ಈಗಲೇ 105 ಕೋಟಿ ರೂಪಾಯಿ ಬಾಚಿಕೊಂಡಿದೆ.</p><p>&nbsp;</p><img><p>ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಟ್ರೇಲರ್ ರಿಲೀಸ್ ಆದ ಬಳಿಕ ಜನರ ಕುಹೂಲ ಹೆಚ್ಚಾಗಿದೆ. ಒಂದೊಂದು ಸೀನ್ ಕುರಿತು ಚರ್ಚೆಗಳಾಗಿದೆ. ಅದರಲ್ಲೂ ಕಾರಿನ ಸೀನ್ ಹಲವರ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಮಾರ್ಚ್ 19ಕ್ಕೆ ಟಾಕ್ಸಿಕ್ ಸಿನಿಮಾ ರಿಲೀಸ್ ಆಗುತ್ತಿದೆ. ಕೆಜಿಎಫ್ ಬಳಿಕ ಯಶ್ ಸಿನಿಮಾಗಾಗಿ…

Read More