anil

Assembly By-Election Results 2025: ಇಂದು ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ

Assembly By-Election Results 2025: ಇಂದು ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ

ಮೂರು ಪಕ್ಷದ ಫ್ಲ್ಯಾಗ್ Image Credit source: Moneycontrol.com ನವದೆಹಲಿ, ಜೂನ್ 23:  ಭಾರತದ ನಾಲ್ಕು ರಾಜ್ಯಗಳ 5 ವಿಧಾನಸಭಾ ಸ್ಥಾನಗಳಿಗೆ ಜೂನ್ 19ರಂದು ನಡೆದ ಉಪಚುನಾವಣೆ(Assembly By-Eelection)ಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಗುಜರಾತ್, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನ ಐದು ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆದಿತ್ತು. ಕೇರಳದ ನೀಲಾಂಬೂರ್‌ನಲ್ಲಿ ಸ್ವತಂತ್ರ ಶಾಸಕ ಪಿ.ವಿ.ಅನ್ವರ್‌ ಹಾಗೂ ಗುಜರಾತ್‌ನ ವಿಸಾವದರ್‌ನಲ್ಲಿ ಆಪ್‌ ಶಾಸಕ ಭೂಪೇಂದ್ರ­ಭಾಯಿ ರಾಜೀನಾಮೆಯಿಂದ ಉಪಚುನಾವಣೆ ನಡೆದಿತ್ತು. ಗುಜರಾತ್‌ನ ಕಡಿ , ಪಶ್ಚಿಮ ಬಂಗಾಳದ…

Read More
ಮಂಡ್ಯದಲ್ಲಿ ಮನಕಲಕುವ ಘಟನೆ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ

ಮಂಡ್ಯದಲ್ಲಿ ಮನಕಲಕುವ ಘಟನೆ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ

ಮಂಡ್ಯ, ಜೂನ್ 23: ಮಾನಸಿಕ ಅಸ್ವಸ್ಥ ತಾಯಿಯನ್ನು ಮಗ ಬಿಟ್ಟು ರಸ್ತೆಯಲ್ಲಿ ಹೋಗಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ವೃದ್ಧೆಯ ವಿಡಿಯೋ‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ಬರುತ್ತೇನೆ, ಇಲ್ಲೇ ಇರು’ ಎಂದು ರಸ್ತೆಯಲ್ಲಿ ತಾಯಿಯನ್ನು ಬಿಟ್ಟು ಮಗ ಹೋಗಿದ್ದ ಎನ್ನಲಾಗಿದೆ. ಮಗನ ಬರುವಿಕೆಗಾಗಿ ಕಾಯುತ್ತಿದ್ದ ತಾಯಿ, ‘ನನ್ನ ಮಗ ಬಂದು ಕರೆದುಕೊಂಡು‌ ಹೋಗುತ್ತಾನೆ’ ಎನ್ನುತ್ತಿದ್ದರು. ಸುಮಾರು 70 ರಿಂದ 80 ವರ್ಷದ ವೃದ್ಧೆಗೆ ಸ್ಥಳೀಯರು ಆಹಾರ ನೀಡಿ ರಕ್ಷಿಸಿದ್ದಾರೆ….

Read More
‘ಅವನು ಓಡಿ ಹೋಗಿ ಮದುವೆ ಆದ, ಕೊನೆಗೆ ಅವಳೇ ಓಡಿ ಹೋದಳು’; ಸಹೋದರನ ವಿಚ್ಛೇದನದ ಬಗ್ಗೆ ಸಲ್ಲು ಟೀಕೆ

‘ಅವನು ಓಡಿ ಹೋಗಿ ಮದುವೆ ಆದ, ಕೊನೆಗೆ ಅವಳೇ ಓಡಿ ಹೋದಳು’; ಸಹೋದರನ ವಿಚ್ಛೇದನದ ಬಗ್ಗೆ ಸಲ್ಲು ಟೀಕೆ

ಹಾಸ್ಯನಟ ಕಪಿಲ್ ಶರ್ಮಾ ಅವರ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ (The Great Indian Kapil Show) ಹೊಸ ಸೀಸನ್ ಇದೀಗ ಪ್ರೇಕ್ಷಕರಿಗಾಗಿ ಬಂದಿದೆ. ಈ ಸೀಸನ್‌ನ ಮೊದಲ ಕಂತಿನಲ್ಲಿಯೇ ನಟ ಸಲ್ಮಾನ್ ಖಾನ್ ಅತಿಥಿಯಾಗಿ ಆಗಮಿಸಿದ್ದರು. ಈ ಬಾರಿ ಸಲ್ಮಾನ್ ಮತ್ತು ಕಪಿಲ್ ನಡುವೆ ಸಾಕಷ್ಟು ಚರ್ಚೆ ನಡೆಯಿತು. ಸಲ್ಮಾನ್ ತಮ್ಮ ಸಹೋದರ ಸೊಹೈಲ್ ಖಾನ್ ವಿಚ್ಛೇದನ ಮತ್ತು ಆಮಿರ್ ಖಾನ್ ಅವರ ಮೂರನೇ ಸಂಬಂಧದ ಬಗ್ಗೆಯೂ ಗೇಲಿ ಮಾಡಿದರು. ಈ ಕಂತಿನಲ್ಲಿ, ಕಪಿಲ್…

Read More
ಪ್ರತಿ ದಿನ 45 ನಿಮಿಷ ಉಳಿಸಿ, ಬೆಂಗಳೂರು ಸುರಂಗ ಮಾರ್ಗ ಮಾಹಿತಿ ಹಂಚಿಕೊಂಡ ಡಿಕೆಶಿ | Bengaluru Commuters Save 45 Minutes Daily Dk Shivakumar Share Hebbal Silk Board Tunnel Road Update

ಪ್ರತಿ ದಿನ 45 ನಿಮಿಷ ಉಳಿಸಿ, ಬೆಂಗಳೂರು ಸುರಂಗ ಮಾರ್ಗ ಮಾಹಿತಿ ಹಂಚಿಕೊಂಡ ಡಿಕೆಶಿ | Bengaluru Commuters Save 45 Minutes Daily Dk Shivakumar Share Hebbal Silk Board Tunnel Road Update

ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್, ಪ್ರತಿ ದಿನ ನಿಮ್ಮ ಪ್ರಯಾಣದ ಸಮಯದಲ್ಲಿ 45 ನಿಮಿಷ ಉಳಿಸಬಹುದು. ಸರಿಸುಮಾರು 17 ಕಿಲೋಮೀಟರ್ ಉದ್ದರ ಸುರಂಗ ರಸ್ತೆ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಒಂದಷ್ಟು ಪರಿಹಾರ ನೀಡಲಿದೆ. ಬೆಂಗಳೂರು (ಜೂ.23) ಬೆಂಗಳೂರಿನಲ್ಲಿ ಪ್ರತಿ ದಿನ ಕಚೇರಿ, ಶಾಲೆ, ಕಾಲೇಜು, ವ್ಯವಹಾರ, ಉದ್ಯೋಗ ಸೇರಿದಂತೆ ಇತರ ಕೆಲಸ ಕಾರ್ಯಗಳಿಗೆ ತೆರಳವವರು ಹೆಚ್ಚಿನ ಸಮಯ ಟ್ರಾಫಿಕ್‌ನಲ್ಲೇ ಕಳಬೆಯಬೇಕು. ಆದರೆ ಹೊಸ ಸುರಂಗ ಮಾರ್ಗದಿಂದ ಪ್ರತಿ ದಿನ 45 ನಿಮಿಷ ಸಯಮ ಉಳಿತಾಯವಾಗಲಿದೆ. ಈ ಕುರಿತು…

Read More
ಕೊಡಗು, ಮಲೆನಾಡಿನಲ್ಲಿ ಮಳೆ: 1 ವಾರ ಕರಾವಳಿಗೆ ಯೆಲ್ಲೋ ಅಲರ್ಟ್‌

ಕೊಡಗು, ಮಲೆನಾಡಿನಲ್ಲಿ ಮಳೆ: 1 ವಾರ ಕರಾವಳಿಗೆ ಯೆಲ್ಲೋ ಅಲರ್ಟ್‌

<p><strong>ಬೆಂಗಳೂರು (ಜೂ.23):</strong> ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ ಕೆಲವೆಡೆ ಭಾನುವಾರವೂ ಮಳೆಯಾಯಿತು. ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯ ವೇಳೆ ಸುರಿದ ಮಳೆಯಿಂದಾಗಿ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಶೃಂಗೇರಿ ಸುತ್ತಮುತ್ತ ಉತ್ತಮ ಮಳೆಯಾದ ಕಾರಣ ತುಂಗಾನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ತುಂಗಾ ನದಿಯ ತೀರದಲ್ಲಿರುವ ಕಪ್ಪೆ ಶಂಕರ ದೇಗುಲ ಮತ್ತೆ ಮುಳುಗಡೆಯಾಗಿದೆ. ಮಳೆ ಸುರಿಯುತ್ತಿರುವುದರಿಂದ ನೆಮ್ಮಾರು, ಸಾಲ್ಮರ, ತನಿಕೋಡು ಸೇರಿದಂತೆ ವಿವಿಧೆಡೆ ಗುಡ್ಡ ಕುಸಿತ, ಭೂಕುಸಿತ ಮುಂದುವರಿದಿದೆ.</p><p>ಕೊಡಗಿನ ಕೆಲವೆಡೆ ಉತ್ತಮ ಮಳೆಯಾಗಿದ್ದು,…

Read More
ಪ್ರತಿದಿನ ಬೆಂಗಳೂರಿನಲ್ಲಿ 2500 ಹೊಸ ವಾಹನ ನೋಂದಣಿ! ಟ್ರಾಫಿಕ್, ವಾಯುಮಾಲಿನ್ಯದಲ್ಲಿ ದೆಹಲಿಯನ್ನೂ ಮೀರಿಸುವ ಆತಂಕ

ಪ್ರತಿದಿನ ಬೆಂಗಳೂರಿನಲ್ಲಿ 2500 ಹೊಸ ವಾಹನ ನೋಂದಣಿ! ಟ್ರಾಫಿಕ್, ವಾಯುಮಾಲಿನ್ಯದಲ್ಲಿ ದೆಹಲಿಯನ್ನೂ ಮೀರಿಸುವ ಆತಂಕ

ಬೆಂಗಳೂರು, ಜೂನ್ 23: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ರಸ್ತೆಗಿಳಿಯುತ್ತಿರುವ ಹೊಸ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ.ಕಳೆದ ವರ್ಷ ಪ್ರತಿದಿನ ಎರಡು ಸಾವಿರ ಹೊಸ ವಾಹನಗಳು ನೋಂದಣಿ (Vehicle Registration) ಆಗಿದ್ದರೆ, ಈ ವರ್ಷ 500 ಹೆಚ್ಚಾಗಿದ್ದು, ಪ್ರತಿದಿನ 2500 ಹೊಸ ವಾಹನಗಳು ರಿಜಿಸ್ಟ್ರೇಷನ್ ಆಗುತ್ತಿವೆ. ಅದರಲ್ಲಿ ಬೈಕ್​ಗಳದ್ದೇ ಸಿಂಹಪಾಲು. ಪ್ರತಿದಿನ ಸರಾಸರಿ 1580 ಬೈಕ್​ಗಳು ನೋಂದಣಿ ಆಗ್ತಿದ್ರೆ, 484 ಕಾರುಗಳು, 320 ಸಾರಿಗೆ ವಾಹನಗಳು ಸೇರಿದಂತೆ ಒಟ್ಟು ಪ್ರತಿದಿನ ಸರಾಸರಿ 2500 ರಷ್ಟು ಹೊಸ…

Read More
ಸಲ್ಮಾನ್ ಖಾನ್​ಗೆ ನಿಜಕ್ಕೂ ಇದ್ದ ಗೆಳತಿಯರೆಷ್ಟು? ಲೆಕ್ಕ ಕೊಟ್ಟ ಸಲ್ಲು

ಸಲ್ಮಾನ್ ಖಾನ್​ಗೆ ನಿಜಕ್ಕೂ ಇದ್ದ ಗೆಳತಿಯರೆಷ್ಟು? ಲೆಕ್ಕ ಕೊಟ್ಟ ಸಲ್ಲು

ಸಲ್ಮಾನ್ ಖಾನ್ (Salman Khan) ಅವರ ಪ್ರೇಮ ಜೀವನದ ಬಗ್ಗೆ ಇಂದು ಪರಿಚಯದ ಅಗತ್ಯವಿಲ್ಲ. ನಟ ಸಲ್ಮಾನ್ ಖಾನ್ ಅವರಿಗೆ ಇಂದು ಯಾವುದೇ ಪರಿಚಯದ ಅಗತ್ಯವಿಲ್ಲ. ಇಲ್ಲಿಯವರೆಗೆ, ಸಲ್ಮಾನ್ ಖಾನ್ ಅನೇಕ ಚಿತ್ರಗಳಲ್ಲಿ ಬಲವಾದ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮ್ಮ ಅಭಿಮಾನಿಗಳನ್ನು ರಂಜಿಸಿದ್ದಾರೆ. ಸಲ್ಮಾನ್ ಖಾನ್ ಸೋತಿದ್ದರೂ, ಅವರ ಅಭಿಮಾನಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಇಂದು, ಭಾರತದಲ್ಲಿ ಮಾತ್ರವಲ್ಲದೆ, ಸಾಗರದಾಚೆಯೂ ಸಹ, ಸಲ್ಮಾನ್ ಖಾನ್ ಅವರಿಗೆ ಬಹಳ ದೊಡ್ಡ ಅಭಿಮಾನಿಗಳ ಬಳಗವಿದೆ. ಸಲ್ಮಾನ್ ತಮ್ಮ ಖಾಸಗಿ ಜೀವನದ ಬಗ್ಗೆ…

Read More
ಕರ್ನಾಟಕ ಲೇಖಕಿಯರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ಜಾಗ ಕೊಡಿ, ಇಲ್ಲವೇ ಕಸಾಪ ಕಟ್ಟಡದಲ್ಲೆ ಅರ್ಧ ಭಾಗ ಕೊಡಿ : ಘಂಟಿ | Give Me The Land Or Give Me Half Of The Kasapa Building Says Ghanti

ಕರ್ನಾಟಕ ಲೇಖಕಿಯರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ಜಾಗ ಕೊಡಿ, ಇಲ್ಲವೇ ಕಸಾಪ ಕಟ್ಟಡದಲ್ಲೆ ಅರ್ಧ ಭಾಗ ಕೊಡಿ : ಘಂಟಿ | Give Me The Land Or Give Me Half Of The Kasapa Building Says Ghanti

ಕರ್ನಾಟಕ ಲೇಖಕಿಯರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಗರದಲ್ಲಿ ಸೂಕ್ತ ಜಾಗ ನೀಡಿ, ಇಲ್ಲವಾದರೆ, ಕನ್ನಡ ಸಾಹಿತ್ಯ ಪರಿಷತ್ತು ಕಟ್ಟಡದಲ್ಲಿ ಅರ್ಧ ಭಾಗ ನೀಡುವಂತೆ ಕನ್ನಡ ವಿಶ್ವವಿದ್ಯಾಲಯದ ನಿಕಟ ಪೂರ್ವ ಕುಲಪತಿ ಡಾ.ಮಲ್ಲಿಕಾ ಘಂಟಿ ಆಗ್ರಹಿಸಿದ್ದಾರೆ.   ಬೆಂಗಳೂರು :  ಕರ್ನಾಟಕ ಲೇಖಕಿಯರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಗರದಲ್ಲಿ ಸೂಕ್ತ ಜಾಗ ನೀಡಿ, ಇಲ್ಲವಾದರೆ, ಕನ್ನಡ ಸಾಹಿತ್ಯ ಪರಿಷತ್ತು ಕಟ್ಟಡದಲ್ಲಿ ಅರ್ಧ ಭಾಗ ನೀಡುವಂತೆ ಕನ್ನಡ ವಿಶ್ವವಿದ್ಯಾಲಯದ ನಿಕಟ ಪೂರ್ವ ಕುಲಪತಿ ಡಾ.ಮಲ್ಲಿಕಾ ಘಂಟಿ ಆಗ್ರಹಿಸಿದ್ದಾರೆ….

Read More
ಬೆಂಗಳೂರಲ್ಲಿ ಡ್ಯಾನ್ಸ್ ಕಾರ್ಯಕ್ರಮದ ಹೆಸರಲ್ಲಿ ವಂಚನೆ: ಸಾವಿರಾರು ರೂ ಪಡೆದು ಅವಕಾಶ ನೀಡಿದ ಮಹಿಳೆ

ಬೆಂಗಳೂರಲ್ಲಿ ಡ್ಯಾನ್ಸ್ ಕಾರ್ಯಕ್ರಮದ ಹೆಸರಲ್ಲಿ ವಂಚನೆ: ಸಾವಿರಾರು ರೂ ಪಡೆದು ಅವಕಾಶ ನೀಡಿದ ಮಹಿಳೆ

ಡ್ಯಾನ್ಸ್ ಕಾರ್ಯಕ್ರಮದ ಹೆಸರಲ್ಲಿ ವಂಚನೆ ಬೆಂಗಳೂರು, ಜೂನ್​ 23: ತಮ್ಮ ಮಕ್ಕಳು ದೊಡ್ಡ ಸ್ಟೇಜ್ ಮೇಲೆ ಕಾಣಿಸಿಕೊಳ್ಳಬೇಕು ಅನ್ನೋದು ಎಲ್ಲಾ ಪೋಷಕರ ಆಸೆಯಾಗಿರುತ್ತೆ. ಆದರೆ ಪೋಷಕರ ಕನಸುಗಳೆ ಹಣ ಮಾಡುವವರಿಗೆ ಬಂಡವಾಳವಾಗಿದೆ. ವೇದಿಕೆ ಮೇಲೆ ಡ್ಯಾನ್ಸ್ (Dance) ಮಾಡಲು ಅವಕಾಶ ಕೊಡುವುದಾಗಿ ಸಾವಿರಾರು ರೂ ಹಣ ಪಡೆದ ಓರ್ವ ಮಹಿಳೆ (woman), ಅವಕಾಶ ಕೊಡದೆ ಯಾಮಾರಿಸಿರುವಂತಹ ಘಟನೆ ನಡೆದಿದೆ. ತಡರಾತ್ರಿ ಬೆಂಗಳೂರಿನ ಟೌನ್​ಹಾಲ್ ಮುಂದೆ ಹೈಡ್ರಾಮಾವೇ ನಡೆಯಿತು. ಅಷ್ಟಕ್ಕೂ ಇಲ್ಲಿ ಆಗಿದ್ದಿಷ್ಟೇ, ಹೀನಾ ಜೈನ್ ಎಂಬ ಮಹಿಳೆ…

Read More
ಬಿ.ಆರ್‌.ಪಾಟೀಲ್‌ ನಿಖರ ಮಾಹಿತಿ ನೀಡಲಿ, ಸೂಕ್ತ ಕ್ರಮ ಖಚಿತ: ಪರಮೇಶ್ವರ್ | Let Br Patil Provide Accurate Information Appropriate Action Is Assured Says Dr G Parameshwar Gvd

ಬಿ.ಆರ್‌.ಪಾಟೀಲ್‌ ನಿಖರ ಮಾಹಿತಿ ನೀಡಲಿ, ಸೂಕ್ತ ಕ್ರಮ ಖಚಿತ: ಪರಮೇಶ್ವರ್ | Let Br Patil Provide Accurate Information Appropriate Action Is Assured Says Dr G Parameshwar Gvd

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಶಾಸಕ ಬಿ.ಆರ್.ಪಾಟೀಲ್ ಅವರು ಈ ಬಗ್ಗೆ ನಿಖರ ಮಾಹಿತಿ ನೀಡಲಿ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಕೊಪ್ಪಳ (ಜೂ.23): ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಶಾಸಕ ಬಿ.ಆರ್.ಪಾಟೀಲ್ ಅವರು ಈ ಬಗ್ಗೆ ನಿಖರ ಮಾಹಿತಿ ನೀಡಲಿ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಕೊಪ್ಪಳದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿ.ಆರ್‌.ಪಾಟೀಲ್‌ ಆರೋಪ ಕುರಿತು ಪ್ರತಿಕ್ರಿಯಿಸಿ, ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಸಂಬಂಧಪಟ್ಟ ಸಚಿವರಿಗೆ ಅವರು ಮಾಹಿತಿ…

Read More