anil

ಯುದ್ಧ ಅಥವಾ ದಾಳಿಯ ಮುನ್ಸೂಚನೆಗಳನ್ನು ಕೇವಲ ರಾಷ್ಟ್ರವೊಂದರ ಅಧ್ಯಕ್ಷರು, ಸೇನಾ ಮುಖ್ಯಸ್ಥರು ನೀಡುವ ಹೇಳಿಕೆಗಳಷ್ಟೇ ಅಲ್ಲ, ಪಿಜ್ಜಾ ಕೂಡ ನೀಡಬಲ್ಲದು! | The Mysterious Relationship Between American War And Pizza

ಯುದ್ಧ ಅಥವಾ ದಾಳಿಯ ಮುನ್ಸೂಚನೆಗಳನ್ನು ಕೇವಲ ರಾಷ್ಟ್ರವೊಂದರ ಅಧ್ಯಕ್ಷರು, ಸೇನಾ ಮುಖ್ಯಸ್ಥರು ನೀಡುವ ಹೇಳಿಕೆಗಳಷ್ಟೇ ಅಲ್ಲ, ಪಿಜ್ಜಾ ಕೂಡ ನೀಡಬಲ್ಲದು! | The Mysterious Relationship Between American War And Pizza

ಯುದ್ಧ ಅಥವಾ ದಾಳಿಯ ಮುನ್ಸೂಚನೆಗಳನ್ನು ಕೇವಲ ರಾಷ್ಟ್ರವೊಂದರ ಅಧ್ಯಕ್ಷರು, ಸೇನಾ ಮುಖ್ಯಸ್ಥರು ನೀಡುವ ಹೇಳಿಕೆಗಳಷ್ಟೇ ಅಲ್ಲ, ಪಿಜ್ಜಾ ಕೂಡ ನೀಡಬಲ್ಲದು! ಭಾನುವಾರ ಇರಾನ್‌ ಮೇಲೆ ಅಮೆರಿಕ ನಡೆಸಿದ ಹಠಾತ್‌ ದಾಳಿಯನ್ನೂ ಈ ‘ಪಿಜ್ಜಾ ಸೂಚ್ಯಂಕ’ ನಿಖರವಾಗಿ ಪತ್ತೆಮಾಡಿತ್ತು ಎನ್ನಲಾಗಿದೆ. ವಾಷಿಂಗ್ಟನ್‌: ಯುದ್ಧ ಅಥವಾ ದಾಳಿಯ ಮುನ್ಸೂಚನೆಗಳನ್ನು ಕೇವಲ ರಾಷ್ಟ್ರವೊಂದರ ಅಧ್ಯಕ್ಷರು, ಸೇನಾ ಮುಖ್ಯಸ್ಥರು ನೀಡುವ ಹೇಳಿಕೆಗಳಷ್ಟೇ ಅಲ್ಲ, ಪಿಜ್ಜಾ ಕೂಡ ನೀಡಬಲ್ಲದು! ಭಾನುವಾರ ಇರಾನ್‌ ಮೇಲೆ ಅಮೆರಿಕ ನಡೆಸಿದ ಹಠಾತ್‌ ದಾಳಿಯನ್ನೂ ಈ ‘ಪಿಜ್ಜಾ ಸೂಚ್ಯಂಕ’ ನಿಖರವಾಗಿ…

Read More
ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಎಚ್ಚೆತ್ತಿದೆ. | Bcci Is A Nod To Cricket Celebrations

ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಎಚ್ಚೆತ್ತಿದೆ. | Bcci Is A Nod To Cricket Celebrations

ಇತ್ತೀಚೆಗೆ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಎಚ್ಚೆತ್ತಿದೆ. ನವದೆಹಲಿ: ಇತ್ತೀಚೆಗೆ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಎಚ್ಚೆತ್ತಿದೆ. ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂದೆ ಕೆಲ ಮಾರ್ಗಸೂಚಿಗಳನ್ನು ರಚಿಸಿದೆ. ಈ ಬಗ್ಗೆ ಬಿಸಿಸಿಐ…

Read More
Optical Illusion : ಈ ಚಿತ್ರದಲ್ಲಿ ಎಷ್ಟು ಪ್ರಾಣಿಗಳಿವೆ, ನಿಮ್ಮಿಂದ ಹೇಳಲು ಸಾಧ್ಯನಾ?

Optical Illusion : ಈ ಚಿತ್ರದಲ್ಲಿ ಎಷ್ಟು ಪ್ರಾಣಿಗಳಿವೆ, ನಿಮ್ಮಿಂದ ಹೇಳಲು ಸಾಧ್ಯನಾ?

ಸಾಮಾಜಿಕ ಜಾಲತಾಣದಲ್ಲಿ ಕಣ್ಣು ಮತ್ತು ಮೆದುಳಿಗೆ ಸವಾಲೊಡ್ಡುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಆಗಾಗ ಹರಿದಾಡುವುದಿದೆ. ಈ ಚಿತ್ರಗಳು ಕಣ್ಣು ಮತ್ತು ಮೆದುಳಿಗೆ ಕೆಲಸ ನೀಡುತ್ತದೆ. ಇದರಲ್ಲಿ ಕೆಲವು ಚಿತ್ರಗಳು ನಿಮ್ಮ ಯೋಚನಾ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದರೆ, ಇನ್ನು ಕೆಲವು ಚಿತ್ರಗಳು ವ್ಯಕ್ತಿತ್ವವನ್ನು ಬಹಿರಂಗ ಪಡಿಸುತ್ತದೆ. ಆದರೆ ಈ ಒಗಟಿನ (puzzles) ಚಿತ್ರಗಳನ್ನು ಬಿಡಿಸಲು ಕೆಲವರು ತುಂಬಾನೇ ಸಮಯ ತೆಗೆದುಕೊಳ್ಳುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಉತ್ತರ ಕಂಡು ಹಿಡಿಯಲು ಆಗುವುದೇ ಇಲ್ಲ. ಇದೀಗ ವೈರಲ್ ಆಗಿರುವ…

Read More
‘ಸಿತಾರೆ ಜಮೀನ್ ಪರ್’ ಸಿನಿಮಾ ಕಲೆಕ್ಷನ್ ಗಣನೀಯ ಏರಿಕೆ; 2ನೇ ದಿನ ಸಖತ್ ಕಮಾಯಿ

‘ಸಿತಾರೆ ಜಮೀನ್ ಪರ್’ ಸಿನಿಮಾ ಕಲೆಕ್ಷನ್ ಗಣನೀಯ ಏರಿಕೆ; 2ನೇ ದಿನ ಸಖತ್ ಕಮಾಯಿ

ಆಮಿರ್ ಖಾನ್ (Aamir Khan) ನಟಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾ ಮೊದಲ ದಿನ ಸಾಧಾರಣ ಓಪನಿಂಗ್ ಪಡೆದುಕೊಂಡಿತ್ತು. ಹಾಗಾದರೆ ಈ ಸಿನಿಮಾದ ಭವಿಷ್ಯ ಕಷ್ಟವಿದೆ ಎಂದು ಕೆಲವರು ಊಹಿಸಿದ್ದರು. ಆದರೆ ಆ ರೀತಿ ಆಗಿಲ್ಲ. 2ನೇ ಸಿನಿಮಾದ ಗಳಿಕೆ ಹೆಚ್ಚಾಗಿದೆ. ಅದಕ್ಕೆ ಕಾರಣಗಳು ಕೂಡ ಇವೆ. ‘ಸಿತಾರೆ ಜಮೀನ್ ಪರ್’ (Sitaare Zameen Par) ಸಿನಿಮಾ ಎರಡೇ ದಿನಕ್ಕೆ 30 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಇದರಿಂದ ಆಮಿರ್ ಖಾನ್ ಅವರ ಮುಖದಲ್ಲಿ…

Read More
Health Tips: ನಕಲಿ ಪನೀರ್ ಗುರುತಿಸುವುದು ಹೇಗೆ? ಆರೋಗ್ಯ ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ

Health Tips: ನಕಲಿ ಪನೀರ್ ಗುರುತಿಸುವುದು ಹೇಗೆ? ಆರೋಗ್ಯ ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ

ಪನೀರ್, ವಿಶೇಷವಾಗಿ ಸಸ್ಯಾಹಾರಿ ಭಾರತೀಯ ಮನೆಯಲ್ಲೊಂದು ಪ್ರಮುಖ ಪ್ರೋಟೀನ್ ಆಧಾರಿತ ಆಹಾರ. ಇದರ ರುಚಿ, ಪೌಷ್ಟಿಕತೆ ಹಾಗೂ ಬಗೆಬಗೆಯ ಭಕ್ಷ್ಯಗಳಿಗೆ ಇದಕ್ಕೆ ಅಪಾರ ಬೇಡಿಕೆ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಬೇಡಿಕೆಯ ಗಂಭೀರ ದುರಂತವೊಂದು ಕಂಡುಬರುತ್ತಿದೆ – ಅಂದರೆ ಪನೀರಿನ ಅತಿರೇಕದ ಕಲಬೆರಕೆ. ಲಾಭದಾಸೆಗಾಗಿ ಕೆಲ ತಯಾರಕರು ಹಾಗೂ ಪೂರೈಕೆದಾರರು ಪನೀರ್‌ನಲ್ಲಿ ಪ್ರೋಟೀನ್ ಅಂಶ ಕಡಿಮೆ ಮಾಡುವ ಮೂಲಕ ಕೃತಕ ದ್ರವ್ಯಗಳನ್ನು ಬೆರೆಸುತ್ತಿದ್ದಾರೆ. ಇದು ಆರೋಗ್ಯಕ್ಕೆ ಅಪಾಯ ತಂದೊಡ್ಡುತ್ತಿದೆ. ಉದಾಹರಣೆಗೆ, ಇತ್ತೀಚೆಗೆ ಚಂಡೀಗಢದಲ್ಲಿ ನಡೆದ ಪರಿಶೀಲನೆಯಲ್ಲಿ…

Read More
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಸಂಚಲನ ಮೂಡಿಸಿದ ಕೈ ಶಾಸಕ

ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಸಂಚಲನ ಮೂಡಿಸಿದ ಕೈ ಶಾಸಕ

ರಾಮನಗರ, (ಜೂನ್ 22): ಕರ್ನಾಟಕದಲ್ಲಿ ಮತ್ತೆ ಸಿಎಂ ಕುರ್ಚಿ ಮುಸುಕಿನ ಗುದ್ದಾಟ ಮುನ್ನಲೆಗೆ ಬಂದಿದೆ. ಇನ್ನುಳಿದ ಎರಡುವರೆ ವರ್ಷ ಕಾಲ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಅವರ ಬೆಂಬಲಿಗ ಶಾಸಕರು ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯನವರನ್ನೆ ಮುಂದುವರಿಸಬೇಕೆಂದು ಇವರ ಬೆಂಬಲಿಗರು ಒತ್ತಾಸೆಯಾಗಿದೆ. ಹೀಗಾಗಿ ಕಾಂಗ್ರೆಸ್​ ನಲ್ಲಿ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯೆರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು, ಮಾದಪ್ಪನಾಣೆಗೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ. ರಾಮನಗರದಲ್ಲಿಂದು ಮಾತನಾಡಿರುವ ಇಕ್ಬಾಲ್ ಹುಸೇನ್ ,ಕಳೆದ ಬಾರಿ…

Read More
ದೊಡ್ಡ ಪರದೆ ಮಾತ್ರವಲ್ಲ, ಸಣ್ಣ ಪರದೆಯಲ್ಲೂ ಬಾಲಿವುಡ್ಡಿಗರ ದಾಖಲೆ ಮುರಿದ ಪುಷ್ಪ

ದೊಡ್ಡ ಪರದೆ ಮಾತ್ರವಲ್ಲ, ಸಣ್ಣ ಪರದೆಯಲ್ಲೂ ಬಾಲಿವುಡ್ಡಿಗರ ದಾಖಲೆ ಮುರಿದ ಪುಷ್ಪ

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ 2’ ಸಿನಿಮಾ ಮುರಿದ ದಾಖಲೆಗಳು ಅವೆಷ್ಟೊ. ಕಳೆದ ವರ್ಷ ಬಿಡುಗಡೆ ಆಗಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ‘ಪುಷ್ಪ 2’. ‘ಪುಷ್ಪ 2’ ಬಿಡುಗಡೆ ಬಳಿಕ ಬಾಕ್ಸ್ ಆಫೀಸ್​​ನ ಹಲವು ದಾಖಲೆಗಳು ದೂಳಿಪಟವಾದವು. ದೊಡ್ಡ ಪರದೆಯಲ್ಲಿ ದಾಖಲೆಗಳನ್ನು ಮುರಿದು ಹಾಕಿರುವ ‘ಪುಷ್ಪ 2’ ಈಗ ಟಿವಿಯಲ್ಲೂ ಹವಾ ಎಬ್ಬಿಸಿದ್ದು, ಅಲ್ಲೂ ಸಹ ಬಾಲಿವುಡ್ಡಿಗರು ಈ ಹಿಂದೆ ಮಾಡಿದ್ದ ಹಲವು ದಾಖಲೆಗಳನ್ನು ಪುಡಿಗಟ್ಟಿದ್ದಾರೆ. ಅಲ್ಲು ಅರ್ಜುನ್…

Read More
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ

ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ

ಮಂಡ್ಯ, (ಜೂನ್ 22): ಮನೆ ಹಂಚಿಕೆಗೆ ಲಂಚ ನೀಡಬೇಕೆನ್ನುವ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇನ್ನು ಈ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಈ ಕಾಂಗ್ರೆಸ್ ಸರ್ಕಾರ ಬಡವರಿಗೆ ಅನ್ನ ಕೊಡಿ ಅಂದ್ರೆ ಬಡವರ ಮನೆಗೆ ಕನ್ನ ಹಾಕಿದೆ . ಈ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್ ಆಗಿದೆ. ಮನಿ ಕೊಟ್ರೆ ಮನೆ ಎಂಬ ಹೊಸ ಸ್ಲೋಗನ್ ಬಿಟ್ಟಿದ್ದಾರೆ. ವಸತಿ ಇಲಾಖೆಯಲ್ಲಿ ರಕ್ತ…

Read More
SBI Recruitment 2025: SBI ಬ್ಯಾಂಕಿನಲ್ಲಿ ಕೆಲಸ ಪಡೆಯಲು ಸುವರ್ಣ ಅವಕಾಶ, 2600 ಹುದ್ದೆಗಳಿಗೆ ನೇಮಕಾತಿ

SBI Recruitment 2025: SBI ಬ್ಯಾಂಕಿನಲ್ಲಿ ಕೆಲಸ ಪಡೆಯಲು ಸುವರ್ಣ ಅವಕಾಶ, 2600 ಹುದ್ದೆಗಳಿಗೆ ನೇಮಕಾತಿ

ನೀವು ಬ್ಯಾಂಕಿನಲ್ಲಿ ಉದ್ಯೋಗವನ್ನು ಹುಡುಕುತ್ತಿದ್ದರೆ, ಇದು ನಿಮಗೆ ಉತ್ತಮ ಅವಕಾಶ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತೊಮ್ಮೆ ಸರ್ಕಲ್ ಬೇಸ್ಡ್ ಆಫೀಸರ್ (CBO) ನೇಮಕಾತಿ 2025 ರ ಅಡಿಯಲ್ಲಿ 2600 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳು ಈಗ ಜೂನ್ 21 ರಿಂದ ಜೂನ್ 30 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ sbi.co.in/web/careers ಗೆ ಭೇಟಿ ನೀಡುವ…

Read More
ಅಲ್ಪಸಂಖ್ಯಾತರಿಗೆ ಮೀಸಲಾತಿ ವಿಚಾರ: ಸರ್ಕಾರದ ವಿರುದ್ಧ ಹಿಂದುಳಿದ ವರ್ಗದ ನಾಯಕರ ಆಕ್ರೋಶ

ಅಲ್ಪಸಂಖ್ಯಾತರಿಗೆ ಮೀಸಲಾತಿ ವಿಚಾರ: ಸರ್ಕಾರದ ವಿರುದ್ಧ ಹಿಂದುಳಿದ ವರ್ಗದ ನಾಯಕರ ಆಕ್ರೋಶ

ಬೆಂಗಳೂರು, ಜೂನ್​ 22: ರಾಜ್ಯ ಕಾಂಗ್ರೆಸ್​ ಸರ್ಕಾರವು (Congress Government) ಅಲ್ಪಸಂಖ್ಯಾತರಿಗರೆ (Minority) ಸರ್ಕಾರಿ ಗುತ್ತಿಗಳಲ್ಲಿ ಶೇ5 ರಷ್ಟು ಮೀಸಲಾತಿ ಮತ್ತು ರಾಜ್ಯ ಸರ್ಕಾರದ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ 15 ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಜೊತೆಗೆ ಸರ್ಕಾರ ಮತ್ತೆ ಜಾತಿ ಗಣತಿ ಸಮೀಕ್ಷೆ ನಡೆಸಲು ತೀರ್ಮಾನಿಸಿದ ವಿಚಾರವಾಗಿ, ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ಕೆ ಮುಕಡಪ್ಪ ಮಾತನಾಡಿ, ಎಲ್ಲ ಹಿಂದುಳಿದವರನ್ನು ಒಂದು ಮಾಡಬೇಕು. ಈಗ ಜಾತಿ ಮೇಲೆ ಗುರುತಿಸುತ್ತಾರೆ. ಸರ್ಕಾರ…

Read More