anil

ಶಾಸಕರ ಪಿಎ ಕಿರುಕುಳ: ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಸರ್ಕಾರಿ ನೌಕರ ಇಕ್ಬಾಲ್ ಪತ್ತೆ; ಆಸ್ಪತ್ರೆಗೆ ದಾಖಲು! | Kadur Mla Pa Harassment Case Missing Official Iqbal Found Chikkamagaluru Sat

ಶಾಸಕರ ಪಿಎ ಕಿರುಕುಳ: ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಸರ್ಕಾರಿ ನೌಕರ ಇಕ್ಬಾಲ್ ಪತ್ತೆ; ಆಸ್ಪತ್ರೆಗೆ ದಾಖಲು! | Kadur Mla Pa Harassment Case Missing Official Iqbal Found Chikkamagaluru Sat

ಶಾಸಕರ ಆಪ್ತ ಸಹಾಯಕ ಮತ್ತು ಇತರ ಅಧಿಕಾರಿಗಳ ಕಿರುಕುಳ ಹಾಗೂ ಲಂಚದ ಬೇಡಿಕೆಗೆ ಬೇಸತ್ತು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಕಡೂರಿನ ಸರ್ಕಾರಿ ನೌಕರ ಇಕ್ಬಾಲ್, ಚಿಕ್ಕಮಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ. ಚಿಕ್ಕಮಗಳೂರು (ಫೆ.11): ಶಾಸಕರ ಆಪ್ತ ಸಹಾಯಕ ಹಾಗೂ ಇತರ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಸರ್ಕಾರಿ ನೌಕರನೊಬ್ಬ ಕೊನೆಗೂ ಪತ್ತೆಯಾಗಿದ್ದಾರೆ. ಈ ಘಟನೆಯು ಜಿಲ್ಲೆಯ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಭ್ರಷ್ಟಾಚಾರ ಮತ್ತು…

Read More
ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಪ್ರಕರಣ, ಸ್ಯಾಂಡಲ್‌ವುಡ್ ನಟಿಯ ಗೆಳೆಯ ವೈಶಾಕ್ ಬಂಧನ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ | High Court Expresses Strong Displeasure Over Arrest Of Bk Vaishak In Avr Aravind Reddy Threat Letter Case

ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಪ್ರಕರಣ, ಸ್ಯಾಂಡಲ್‌ವುಡ್ ನಟಿಯ ಗೆಳೆಯ ವೈಶಾಕ್ ಬಂಧನ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ | High Court Expresses Strong Displeasure Over Arrest Of Bk Vaishak In Avr Aravind Reddy Threat Letter Case

ಸ್ಯಾಂಡಲ್‌ವುಡ್ ನಟಿಯ ಗೆಳೆಯ ಬಿ.ಕೆ. ವೈಶಾಕ್  ಬಂಧನ ಪ್ರಕ್ರಿಯೆಯಲ್ಲಿ ಕಾನೂನು ಪಾಲಿಸದ ಪೊಲೀಸರು ಮತ್ತು ಮ್ಯಾಜಿಸ್ಟ್ರೇಟ್ ನಡೆಗೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನೋಟಿಸ್ ನೀಡದೆ ಬಂಧಿಸಿರುವುದು  ಸಂವಿಧಾನಾತ್ಮಕ ಹಕ್ಕುಗಳ ಉಲ್ಲಂಘನೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.  ಸ್ಯಾಂಡಲ್‌ವುಡ್‌ ನಟಿ ಮತ್ತು ಉದ್ಯಮಿ ಅರವಿಂದ್ ರೆಡ್ಡಿ ಗಲಾಟೆ ಮಧ್ಯೆ ಬೆದರಿಕೆ ಪತ್ರ ಕಳುಹಿಸಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ನಟಿ ಆತ್ಮೀಯ ಗೆಳೆಯ ಬಿ.ಕೆ. ವೈಶಾಕ್ ಅವರ ಬಂಧನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಗಂಭೀರ ಅಸಮಾಧಾನ ವ್ಯಕ್ತಪಡಿಸಿದೆ. ಬಂಧನಕ್ಕೂ…

Read More
ಸಮೀಪಿಸುತ್ತಿದೆ 2026ರ ಮೊದಲ ಕಂಕಣ ಸೂರ್ಯ ಗ್ರಹಣ, ಭಾರತದಲ್ಲಿ ಗೋಚರ ಸಾಧ್ಯವೇ?

ಸಮೀಪಿಸುತ್ತಿದೆ 2026ರ ಮೊದಲ ಕಂಕಣ ಸೂರ್ಯ ಗ್ರಹಣ, ಭಾರತದಲ್ಲಿ ಗೋಚರ ಸಾಧ್ಯವೇ?

<p>ಸಮೀಪಿಸುತ್ತಿದೆ 2026ರ ಮೊದಲ ಕಂಕಣ ಸೂರ್ಯ ಗ್ರಹಣ, ಯಾವಾಗ ಕಂಕಣ ಸೂರ್ಯಗ್ರಹಣ ಸಂಭವಿಸುತ್ತದೆ, ಸಮಯ, ದಿನಾಂಕದ ಕುತೂಹಲ ಜೊತೆಗೆ ಈ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುತ್ತಾ ಅನ್ನೋ ಪ್ರಶ್ನೆಗೆ ಇಲ್ಲಿದೆ ಉತ್ತರ.</p><img><p>2026ರ ಮೊದಲ ಸೂರ್ಯಗ್ರಹಣಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ. ರಿಂಗ್ ಆಫ್ ಫೈರ್ ಎಂದೇ ಜನಪ್ರಿಯಗೊಂಡಿರುವ ಕಂಕಣ ಸೂರ್ಯಗ್ರಹಣದ ಕುರಿತು ಚರ್ಚೆಗಳು ನಡೆಯುತ್ತಿದೆ. ಸೌರಮಂಡಲದ ಕೌತುಕಕ್ಕೆ 2026ರ ಫೆಬ್ರವರಿ ತಿಂಗಳು ಸಾಕ್ಷಿಯಾಗಲಿದೆ. ವಿಜ್ಞಾನಿಗಳು ಉತ್ಸುಕರಾಗಿದ್ದರೆ, ಇತ್ತ ಭಾರತೀಯರು ಸಂಪ್ರದಾಯಬದ್ಧವಾಗಿ ಗ್ರಹಣ ಆಚರಿಸಲು ತಯಾರಿ ಆರಂಭಿಸಿದ್ದಾರೆ.</p><img><p>ಈ ವರ್ಷದ…

Read More
ದಿನಕ್ಕೆ 2-3 ಬಾರಿ ಕಾಫಿ ಕುಡಿಯುವುದರಿಂದ ಬುದ್ಧಿಮಾಂದ್ಯತೆಯ ಅಪಾಯ ಕಡಿಮೆಯಾಗುತ್ತೆ!

ದಿನಕ್ಕೆ 2-3 ಬಾರಿ ಕಾಫಿ ಕುಡಿಯುವುದರಿಂದ ಬುದ್ಧಿಮಾಂದ್ಯತೆಯ ಅಪಾಯ ಕಡಿಮೆಯಾಗುತ್ತೆ!

<p><strong>Coffee and Dementia:</strong> ಕಾಫಿ ಅನಾರೋಗ್ಯಕರ ಎಂದು ಆಗಾಗ್ಗೆ ಎಚ್ಚರಿಸಲಾಗುತ್ತದೆ. ಆದರೆ ಇತ್ತೀಚಿನ ಸಂಶೋಧನೆಯು ಆಸಕ್ತಿದಾಯಕ ಮಾಹಿತಿ ಬಹಿರಂಗಪಡಿಸಿದೆ. ಮಧ್ಯಮ ಕೆಫೀನ್ ಸೇವನೆಯು ಮೆದುಳಿಗೆ ಪ್ರಯೋಜನಕಾರಿಯಾಗಬಹುದು ಎಂದು ವಿಜ್ಞಾನಿಗಳು ಸೂಚಿಸುತ್ತಾರೆ.</p><p>&nbsp;</p><img><p>ನೀವು ಕಾಫಿ ಪ್ರಿಯರೇ, ಹಾಗಾದ್ರೆ ನಿಮಗೊಂದು ಗುಡ್‌ ನ್ಯೂಸ್ ಇದೆ. ಹೊಸ ಸಂಶೋಧನೆಯು ದೈನಂದಿನ ಕಾಫಿ ಸೇವನೆಯು ಬುದ್ಧಿಮಾಂದ್ಯತೆಯ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಸೂಚಿಸುತ್ತದೆ. ದೊಡ್ಡ, ದೀರ್ಘಕಾಲೀನ ಜನಸಂಖ್ಯಾ ಅಧ್ಯಯನವನ್ನು ಆಧರಿಸಿದ ಈ ಹೇಳಿಕೆಯು ವ್ಯಾಪಕ ಗಮನವನ್ನು ಸೆಳೆದಿದೆ. ವಿಜ್ಞಾನಿಗಳು ಹೇಳುವಂತೆ ಮಧ್ಯಮ ಪ್ರಮಾಣದ ಕೆಫೀನ್…

Read More
ಜೈಲಲ್ಲೇ ವ್ಯಾಲಂಟೈನ್‌ ಡೇ ಆಚರಿಸಲಿರುವ ಅನೈತಿಕ ಪ್ರೇಮಿಗಳು; ಕಮಲಾಕರ್‌, ಸುಚಿತ್ರಾಗೆ ಕೋರ್ಟ್‌ ಶಾಕ್‌! | Siddhapura Murder Case Accused Suchitra Kamalakar Bhat Jail Till Feb 21 San

ಜೈಲಲ್ಲೇ ವ್ಯಾಲಂಟೈನ್‌ ಡೇ ಆಚರಿಸಲಿರುವ ಅನೈತಿಕ ಪ್ರೇಮಿಗಳು; ಕಮಲಾಕರ್‌, ಸುಚಿತ್ರಾಗೆ ಕೋರ್ಟ್‌ ಶಾಕ್‌! | Siddhapura Murder Case Accused Suchitra Kamalakar Bhat Jail Till Feb 21 San

ಸಿದ್ಧಾಪುರದ ಸಂಚಲನಕಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ ಭಟ್ ಸೇರಿದಂತೆ ಐವರ ನ್ಯಾಯಾಂಗ ಬಂಧನವನ್ನು ಫೆಬ್ರವರಿ 21ರವರೆಗೆ ವಿಸ್ತರಿಸಲಾಗಿದೆ. ಸಿದ್ಧಾಪುರ JMFC ನ್ಯಾಯಾಲಯ ಈ ಆದೇಶ ನೀಡಿದೆ. ಕಾರವಾರ (ಫೆ.11): ಇಡೀ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಸಿದ್ಧಾಪುರದ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ ಭಟ್ ಸೇರಿದಂತೆ ಐವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಸಿದ್ಧಾಪುರದ JMFC ನ್ಯಾಯಾಲಯದ ನ್ಯಾಯಮೂರ್ತಿ ಉಮೇಶ್ ಎಂ.ಪಿ. ಅವರು ಫೆಬ್ರವರಿ 21ರವರೆಗೆ…

Read More
ಅಧಿಕೃತವಾಗಿ ವೈದ್ಯೆಯಾದ ನಟಿ ಶ್ರೀಲೀಲಾ, ಭೇಷ್ ಎಂದ ಅಭಿಮಾನಿಗಳು

ಅಧಿಕೃತವಾಗಿ ವೈದ್ಯೆಯಾದ ನಟಿ ಶ್ರೀಲೀಲಾ, ಭೇಷ್ ಎಂದ ಅಭಿಮಾನಿಗಳು

ಶ್ರೀಲೀಲಾ (Sreeleela) ಬೇಡಿಕೆಯ ನಟಿ ಇಂದು ಸ್ಟಾರ್ ನಟಿಯಾಗುವತ್ತ ಹೆಜ್ಜೆ ಇಡುತ್ತಿದ್ದಾರೆ. ಕನ್ನಡತಿ ಶ್ರೀಲೀಲಾ, ಕನ್ನಡ ಸಿನಿಮಾಗಳ ಬಳಿಕ ತೆಲುಗಿಗೆ ಹೋಗಿ ಅಲ್ಲಿ ಬಹುಬೇಗ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡರು. ಬಳಿಕ ಬಾಲಿವುಡ್ ಗೆ ಹೆಜ್ಜೆ ಇಟ್ಟಿದ್ದೇ ತಡ ಒಟ್ಟಿಗೆ ಮೂರು-ನಾಲ್ಕು ಸಿನಿಮಾಗಳನ್ನು ಬಾಚಿಕೊಂಡಿದ್ದಾರೆ. ಇದೀಗ ತಮಿಳಿನಲ್ಲೂ ನಟಿಗೆ ಬಲು ಬೇಡಿಕೆ ಇದೆ. ಅದ್ಭುತ ನೃತ್ಯ ಪ್ರತಿಭೆ ಸೌಂದರ್ಯದ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಶ್ರೀಲೀಲಾ ಕೇವಲ ನಟಿ, ಒಳ್ಳೆಯ ವಿದ್ಯಾರ್ಥಿ ಸಹ. ಇದೀಗ ಶ್ರೀಲೀಲಾ ತಮ್ಮ ವಿದ್ಯಾರ್ಥಿ…

Read More
ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಮುದ್ದು ಸೊಸೆ’ ಧಾರಾವಾಹಿಯ ಕ್ವಾಟ್ಲೆ ನಿಶಿತ್ ರಾಜ್ ಶೆಟ್ಟಿ

ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಮುದ್ದು ಸೊಸೆ’ ಧಾರಾವಾಹಿಯ ಕ್ವಾಟ್ಲೆ ನಿಶಿತ್ ರಾಜ್ ಶೆಟ್ಟಿ

<p>Muddu Sose: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಮುದ್ದು ಸೊಸೆ’ ಧಾರಾವಾಹಿಯಲ್ಲಿ ಭದ್ರೇ ಗೌಡ್ರ ಸ್ನೇಹಿತ ಕ್ವಾಟ್ಲೆ ಪಾತ್ರದಲ್ಲಿ ನಟಿಸುತ್ತಿರುವ ನಿಶಿತ್ ರಾಜ್ ಶೆಟ್ಟಿ ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ಸುಂದರವಾದ ಫೋಟೊಗಳು ಇಲ್ಲಿವೆ.</p><img><p>ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ‘ಮುದ್ದು ಸೊಸೆ’ ಯಲ್ಲಿ ಭದ್ರೇ ಗೌಡರ ಸ್ನೇಹಿತ ಕ್ವಾಟ್ಲೆ ಪಾತ್ರದಲ್ಲಿ ನಟಿಸುತ್ತಿರುವ ನಟ ನಿಶಿತ್ ರಾಜ್ ಶೆಟ್ಟಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.</p><img><p>ನಿಶಿತ್ ರಾಜ್ ಫೆಬ್ರುವರಿ 10ರಂದು ಅಭಿತಾ ತನು ಎನ್ನುವವರ ಜೊತೆ ಸಪ್ತಪದಿ ತುಳಿದಿದ್ದು….

Read More
ಅಣ್ಣನ ಎದುರೇ ಶ್ರೀದೇವಿ ಬಗ್ಗೆ ಅಷ್ಟೆಲ್ಲಾ ಹೇಳಿದ್ರು ಅನಿಲ್ ಕಪೂರ್; ಪ್ರತಿಬಾರಿ ಸಿಕ್ಕಾಗ ಅತ್ತಿಗೆ ಕಾಲಿಗೆ ನಮಸ್ಕಾರ ಮಾಡಿದ್ದು ಏಕೆ? | Anil Kapoor Talks About Sridevi And Her Stardom In Front Of His Brother Bomi Kapoor

ಅಣ್ಣನ ಎದುರೇ ಶ್ರೀದೇವಿ ಬಗ್ಗೆ ಅಷ್ಟೆಲ್ಲಾ ಹೇಳಿದ್ರು ಅನಿಲ್ ಕಪೂರ್; ಪ್ರತಿಬಾರಿ ಸಿಕ್ಕಾಗ ಅತ್ತಿಗೆ ಕಾಲಿಗೆ ನಮಸ್ಕಾರ ಮಾಡಿದ್ದು ಏಕೆ? | Anil Kapoor Talks About Sridevi And Her Stardom In Front Of His Brother Bomi Kapoor

ಶ್ರೀದೇವಿ ನಿಧನದ ಬಳಿಕ ಬಾಲಿವುಡ್ ಲೋಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆಗಾಗಿ ಒಂದು ದೊಡ್ಡದಾದ ಸಮಾರಂಭ ಏರ್ಪಡಿಸಿತ್ತು. ಅದರಲ್ಲಿ, ಶ್ರೀದೇವಿ ಮೈದುನ, ಬೋನಿ ಕಪೂರ್ ತಮ್ಮ ಅನಿಲ್ ಕಪೂರ್ ಅವರು ಅತ್ತಿಗೆ ಶ್ರೀದೇವಿಗೆ ಬಗ್ಗೆ ಬಹಳಷ್ಟು ಮಾತು ಹೇಳಿದ್ದಾರೆ. ಅದೊಂಥರ ಶಾಕಿಂಗ್ ಆಗಿದೆ. ನೋಡಿ ಈ ಸ್ಟೋರಿ.. ಶ್ರೀದೇವಿ ಬಗ್ಗೆ ಅನಿಲ್ ಕಪೂರ್ ಮಾತು! ದಕ್ಷಿಣ ಭಾರತದಲ್ಲಿ ನಟಿಸಿ ಸ್ಟಾರ್ ನಟಿಯಾಗಿ ಮರೆದು ಬಳಿಕ ಬಾಲಿವುಡ್ ಸಿನಿರಂಗವನ್ನೂ ಆಳಿದ್ದ ನಟಿ ಶ್ರೀದೇವಿ (Sridevi) ಯಾರಿಗೆ ಗೊತ್ತಿಲ್ಲ? ಭಾರತವನ್ನೂ ಮೀರಿದ…

Read More
ಭಾರತ ಮಾರಾಟಕ್ಕಿಲ್ಲ; ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡುವುದಾಗಿ ಕಿರಣ್ ರಿಜಿಜು ಎಚ್ಚರಿಕೆ

ಭಾರತ ಮಾರಾಟಕ್ಕಿಲ್ಲ; ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡುವುದಾಗಿ ಕಿರಣ್ ರಿಜಿಜು ಎಚ್ಚರಿಕೆ

ನವದೆಹಲಿ, ಫೆಬ್ರವರಿ 11: ಲೋಕಸಭಾ ಅಧಿವೇಶನದಲ್ಲಿ ಇಂದು (ಬುಧವಾರ) ಭಾಷಣದ ವೇಳೆ ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (ರಾಹುಲ್ ಗಾಂಧಿ) ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹೇಳಿಕೆಗೆ ಕೇಂದ್ರ ಸಂಸದೀಯ ವ್ಯವಹಾರಗಳ ಕಿರಣ್ ರಿಜಿಜು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಮಾತಿನ ಚಕಮಕಿ ನಡೆಯಿತು. ಅಮೆರಿಕದ ಒತ್ತಡಕ್ಕೆ ಮೋದಿ ಸರ್ಕಾರ ಶರಣಾಗಿದೆ. ಮೋದಿ ಸರ್ಕಾರ ಅಮೆರಿಕಕ್ಕೆ ಭಾರತ ಮಾತೆಯನ್ನು…

Read More
ಯುವತಿಯ ರೀಲ್ಸ್ ಹುಚ್ಚಿಗೆ ಬಲಿಯಾದ ದೀಪಕ್; 21 ದಿನಗಳ ಬಳಿಕ ಆರೋಪಿ ಶಿಮ್ಜಿತಾಗೆ ಜಾಮೀನು ಕೊಟ್ಟ ಕೋರ್ಟ್! | Kozhikode Deepak Deepak Case Accused Simjitha Musthafa Gets Conditional Bail Sat

ಯುವತಿಯ ರೀಲ್ಸ್ ಹುಚ್ಚಿಗೆ ಬಲಿಯಾದ ದೀಪಕ್; 21 ದಿನಗಳ ಬಳಿಕ ಆರೋಪಿ ಶಿಮ್ಜಿತಾಗೆ ಜಾಮೀನು ಕೊಟ್ಟ ಕೋರ್ಟ್! | Kozhikode Deepak Deepak Case Accused Simjitha Musthafa Gets Conditional Bail Sat

ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ ಆರೋಪದಿಂದ ದೀಪಕ್ ಆತ್ಮ*ಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ, ಪ್ರಮುಖ ಆರೋಪಿ ಶಿಮ್ಜಿತಾಗೆ ಕೋಯಿಕ್ಕೋಡ್ ಸೆಷನ್ಸ್ ನ್ಯಾಯಾಲಯವು 21 ದಿನಗಳ ಸೆರೆವಾಸದ ನಂತರ ಕಠಿಣ ಷರತ್ತುಗಳೊಂದಿಗೆ ಜಾಮೀನು ನೀಡಿದೆ. ಕೆಲವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿದೆ. ಕೇರಳದ ಗೋವಿಂದಪುರಂ ನಿವಾಸಿ ದೀಪಕ್ ಎಂಬುವವರು ಲೈಂಗಿಕ ದೌರ್ಜನ್ಯ ಹಾಗೂ ಬ್ಲ್ಯಾಕ್‌ಮೇಲ್ ಆರೋಪದಿಂದ ಮನನೊಂದು ಆತ್ಮ*ಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಶಿಮ್ಜಿತಾಗೆ ಕೊನೆಗೂ ನ್ಯಾಯಾಲಯ ಜಾಮೀನು ನೀಡಿದೆ. ಕೋಯಿಕ್ಕೋಡ್ ಪ್ರಿನ್ಸಿಪಲ್ ಸೆಷನ್ಸ್ ನ್ಯಾಯಾಲಯವು ಶಿಮ್ಜಿತಾ ಸಲ್ಲಿಸಿದ್ದ ಅರ್ಜಿಯನ್ನು…

Read More