anil

ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ಗಲಾಟೆ: ಮಂಗಳೂರಿನಲ್ಲಿ ಮತ್ತೆ ರಕ್ತಪಾತ

ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ಗಲಾಟೆ: ಮಂಗಳೂರಿನಲ್ಲಿ ಮತ್ತೆ ರಕ್ತಪಾತ

ಆಸ್ಪತ್ರೆಗೆ ಭೇಟಿ ನೀಡಿದಚಿತ್ರ ಕ್ರೆಡಿಟ್ ಮೂಲ: tv9 ಕನ್ನಡ ಮಂಗಳೂರು, ಫೆಬ್ರವರಿ 11: ವಿದ್ಯಾರ್ಥಿಗಳು (ವಿದ್ಯಾರ್ಥಿಗಳು) ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ (ಘರ್ಷಣೆ) ಕೊನೆಗೆ ಹಲ್ಲೆಯಲ್ಲಿ ಅಂತ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಖಾಸಗಿ ಕಾಲೇಜಿನಲ್ಲಿ ನಡೆದ ಘಟನೆ, ಹೇಮಂತ್ ವಿದ್ಯಾರ್ಥಿಯಿಂದ ಅಪ್ರಾಪ್ತ ವಿದ್ಯಾರ್ಥಿಗೆ ಚೂರಿಯಿಂದ ಹಲ್ಲೆ ಮಾಡಲಾಗಿದೆ. ಈ ವೇಳೆ ಗಲಾಟೆ ಬಿಡಿಸಲು ಬಂದೊಬ್ಬ ವಿದ್ಯಾರ್ಥಿಗೆ ಗಾಯವಾಗಿದೆ. ಸದ್ಯ ಹೇಮಂತ್‌ನನ್ನು ಬಂಧಿಸಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕಾಲೇಜ್…

Read More
70 ವರ್ಷದ ಗೂಗಲ್‌ ಮಾಜಿ ಸಿಇಒಗೆ 27 ವರ್ಷದ ಮಾಡೆಲ್‌ ಪ್ರೇಯಸಿ!

70 ವರ್ಷದ ಗೂಗಲ್‌ ಮಾಜಿ ಸಿಇಒಗೆ 27 ವರ್ಷದ ಮಾಡೆಲ್‌ ಪ್ರೇಯಸಿ!

<p>Former Google CEO Eric Schmidt Dating 27-Year-Old Model Gloria-Sophie? 70 ವರ್ಷದ ಎರಿಕ್ ಸ್ಮಿತ್, ಜರ್ಮನ್ ನಾಯಕ ಮಾರ್ಕಸ್ ಸೋಡರ್ ಅವರ ಪುತ್ರಿ 27 ವರ್ಷದ ಗ್ಲೋರಿಯಾ-ಸೋಫಿ ಬರ್ಕಂಡ್ಟ್ ಅವರೊಂದಿಗೆ ಕಾಣಿಸಿಕೊಂಡಿದ್ದು, ಅವರ ರಿಲೇಷನ್‌ಷಿಪ್‌ ಬಗ್ಗೆ ಭಾರೀ ಊಹಾಪೋಹ ಎದ್ದಿದೆ.</p><p>&nbsp;</p><img><p>ಜರ್ಮನ್ ಮಾಧ್ಯಮ ಸಂಸ್ಥೆ ಬಿಲ್ಡ್ ವರದಿಯ ಪ್ರಕಾರ, ಗೂಗಲ್‌ನ ಮಾಜಿ ಸಿಇಒ ಎರಿಕ್ ಸ್ಮಿತ್ ಅವರು 27 ವರ್ಷದ ಮಾಡೆಲ್ ಮತ್ತು ಅರ್ಥಶಾಸ್ತ್ರಜ್ಞೆ, ಬವೇರಿಯನ್ ಸಚಿವ-ಅಧ್ಯಕ್ಷ ಮಾರ್ಕಸ್ ಸೋಡರ್ ಅವರ ಪುತ್ರಿ ಗ್ಲೋರಿಯಾ-ಸೋಫಿ ಬರ್ಕಂಡ್…

Read More
ಸಿ.ಜೆ. ರಾಯ್ ಸತ್ತಿದ್ದು​​ ಐಟಿ ಅಧಿಕಾರಿಗಳ ಕಿರುಕುಳದಿಂದಲ್ಲ?: ರಿವೀಲ್​​ ಆಯ್ತು ಅಸಲಿ ಸತ್ಯ

ಸಿ.ಜೆ. ರಾಯ್ ಸತ್ತಿದ್ದು​​ ಐಟಿ ಅಧಿಕಾರಿಗಳ ಕಿರುಕುಳದಿಂದಲ್ಲ?: ರಿವೀಲ್​​ ಆಯ್ತು ಅಸಲಿ ಸತ್ಯ

ಉದ್ಯಮಿ ಸಿ.ಜೆ.ರಾಯಚಿತ್ರದ ಕ್ರೆಡಿಟ್ ಮೂಲ: ಗೂಗಲ್ ಬೆಂಗಳೂರು, ಫೆಬ್ರವರಿ 11: ಸಿ.ಜೆ.ರಾಯ ಆತ್ಮಹತ್ಯೆ ಪ್ರಕರಣದ ದೊಡ್ಡ ಅಪ್ಡೇಟ್ ಸಿಕ್ಕಿದ್ದು, ಉದ್ಯಮಿ ಸಾವಿಗೆ ಐಟಿ ಅಧಿಕಾರಿಗಳು ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿದ್ದರೂ ಈ ಬಗ್ಗೆ ಪ್ರಕರಣ ದಾಖಲಿಸುವಷ್ಟು ಸಾಕ್ಷ್ಯಗಳು ತನಿಖೆ ವೇಳೆ ಪೊಲೀಸರಿಗೆ ಸಿಕ್ಕಿಲ್ಲ. ಪ್ರಕರಣ ಸಂಬಂಧ ತನಿಖೆಗೆ ಡಿಜಿಐ ಮತ್ತು ಎಸ್ಪಿ ಅಧಿಕಾರಿಗಳನ್ನು ಒಳಗೊಂಡ ಎಸ್ಐಟಿ ತಂಡ ರಚನೆ ಮಾಡಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಆದೇಶಿಸಿದರು. ಎಸ್‌ಐಟಿ ಇಷ್ಟು ದಿನಗಳ ಕಾಲ…

Read More
ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮೊದಲೇ ದಾಖಲೆ, ವಿದೇಶದಲ್ಲಿ 105 ಕೋಟಿ ರೂ ಬಾಚಿಕೊಂಡ ಯಶ್ ಮೂವಿ

ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮೊದಲೇ ದಾಖಲೆ, ವಿದೇಶದಲ್ಲಿ 105 ಕೋಟಿ ರೂ ಬಾಚಿಕೊಂಡ ಯಶ್ ಮೂವಿ

<p>ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮೊದಲೇ ದಾಖಲೆ, ಕಳೆದ ತಿಂಗಳು ಟಾಕ್ಸಿಕ್ ಟ್ರೇಲರ್ ರಿಲೀಸ್ ಆಗಿತ್ತು. ಇಷ್ಟೇ ನೋಡಿ, ಇದೀಗ ಟಾಕ್ಸಿಕ್ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದ್ದು ಮಾತ್ರವಲ್ಲ, ಈಗಲೇ 105 ಕೋಟಿ ರೂಪಾಯಿ ಬಾಚಿಕೊಂಡಿದೆ.</p><p>&nbsp;</p><img><p>ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಟ್ರೇಲರ್ ರಿಲೀಸ್ ಆದ ಬಳಿಕ ಜನರ ಕುಹೂಲ ಹೆಚ್ಚಾಗಿದೆ. ಒಂದೊಂದು ಸೀನ್ ಕುರಿತು ಚರ್ಚೆಗಳಾಗಿದೆ. ಅದರಲ್ಲೂ ಕಾರಿನ ಸೀನ್ ಹಲವರ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಮಾರ್ಚ್ 19ಕ್ಕೆ ಟಾಕ್ಸಿಕ್ ಸಿನಿಮಾ ರಿಲೀಸ್ ಆಗುತ್ತಿದೆ. ಕೆಜಿಎಫ್ ಬಳಿಕ ಯಶ್ ಸಿನಿಮಾಗಾಗಿ…

Read More
ಲೈಂಗಿಕ ದೌರ್ಜನ್ಯ ಪ್ರಕರಣ: ಸಂಗೀತ ನಿರ್ದೇಶಕ ಸಾಧು ಕೋಕಿಲ, ನಟ ಮಂಡ್ಯ ರಮೇಶ್‌ಗೆ ಬಿಗ್ ರಿಲೀಫ್ | Big Relief For Actor Mandya Ramesh And Sadhu Kokila Karnataka High Court Quashes Harassment Case

ಲೈಂಗಿಕ ದೌರ್ಜನ್ಯ ಪ್ರಕರಣ: ಸಂಗೀತ ನಿರ್ದೇಶಕ ಸಾಧು ಕೋಕಿಲ, ನಟ ಮಂಡ್ಯ ರಮೇಶ್‌ಗೆ ಬಿಗ್ ರಿಲೀಫ್ | Big Relief For Actor Mandya Ramesh And Sadhu Kokila Karnataka High Court Quashes Harassment Case

ನಟರಾದ ಸಾಧು ಕೋಕಿಲ ಮತ್ತು ಮಂಡ್ಯ ರಮೇಶ್ ಅವರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಮೈಸೂರಿನ ಮಹಿಳೆಯೊಬ್ಬರು ದಾಖಲಿಸಿದ್ದ ದೂರಿನಲ್ಲಿ ಸಮರ್ಪಕ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ, ನ್ಯಾಯಾಲಯವು  ಕೇಸ್ ರದ್ದುಪಡಿಸಿ ಆದೇಶಿಸಿದೆ. ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಸಂಗೀತ ನಿರ್ದೇಶಕ ಸಾಧು ಕೋಕಿಲ ಮತ್ತು ರಂಗಭೂಮಿ ಕಲಾವಿದ ಮಂಡ್ಯ ರಮೇಶ್ ಅವರಿಗೆ ಮಹತ್ವದ ಕಾನೂನು ರಿಲೀಫ್ ದೊರೆತಿದೆ. ಮೈಸೂರು ಮೂಲದ ಮಹಿಳೆಯೊಬ್ಬರು…

Read More
'ಜಗದ್ಧಾತ್ರಿ'ಯಾಗಿ ನಟಿ ಮೋಕ್ಷಿತಾ ಪೈ ಎಂಟ್ರಿ! ಕ್ರೈಂ ಬ್ರ್ಯಾಂಚ್​ ಆಫೀಸರ್​- ಏನಿದು ಸ್ಟೋರಿ? ನಾಯಕ ಯಾರು?

'ಜಗದ್ಧಾತ್ರಿ'ಯಾಗಿ ನಟಿ ಮೋಕ್ಷಿತಾ ಪೈ ಎಂಟ್ರಿ! ಕ್ರೈಂ ಬ್ರ್ಯಾಂಚ್​ ಆಫೀಸರ್​- ಏನಿದು ಸ್ಟೋರಿ? ನಾಯಕ ಯಾರು?

<p>ಬಿಗ್‌ಬಾಸ್ ಹಾಗೂ ‘ಪಾರು’ ಖ್ಯಾತಿಯ ಮೋಕ್ಷಿತಾ ಪೈ ಇದೀಗ ‘ಜಗದ್ಧಾತ್ರಿ’ ಎಂಬ ಹೊಸ ಧಾರಾವಾಹಿಯ ಮೂಲಕ ಜೀ ಕನ್ನಡಕ್ಕೆ ಮರಳುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಅವರು ಕ್ರೈಂ ಬ್ರ್ಯಾಂಚ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಇದು ತೆಲುಗಿನ ಜನಪ್ರಿಯ ಸೀರಿಯಲ್‌ನ ರಿಮೇಕ್ ಆಗಿದೆ. ನಟ ಯಾರು?&nbsp;</p><img><p>ಬಿಗ್​ಬಾಸ್​​ ಖ್ಯಾತಿಯ ಮೋಕ್ಷಿತಾ ಪೈ (Mokshitha Pai) ಸಹಜವಾಗಿ ಬಿಗ್​ಬಾಸ್​ ಮನೆಯಿಂದ ಹೊರಕ್ಕೆ ಬಂದ ಮೇಲೆ ಫೇಮಸ್​ ಆಗಿದ್ದಾರೆ. ಬಿಗ್‌ಬಾಸ್‌ನಲ್ಲಿ ತಮ್ಮ ಮುಗ್ಧ ಮುಖದಿಂದ, ಅಷ್ಟೇ ಸಾಫ್ಟ್‌ ಆಗಿ ಇರುವಲ್ಲಿ ನಟಿ ಮೋಕ್ಷಿತಾ ಪೈ…

Read More
ಕಮಲಾಕರ್ ಭಟ್-ಸುಚಿತ್ರಾ ರಂಗಿನಾಟಕ್ಕೆ ಅಮಾಯಕ ಬಲಿ: ಜೋಡಿ ಹಕ್ಕಿಗೆ ಕೋರ್ಟ್ ಶಾಕ್

ಕಮಲಾಕರ್ ಭಟ್-ಸುಚಿತ್ರಾ ರಂಗಿನಾಟಕ್ಕೆ ಅಮಾಯಕ ಬಲಿ: ಜೋಡಿ ಹಕ್ಕಿಗೆ ಕೋರ್ಟ್ ಶಾಕ್

ಕಾರವಾರ, (ಫೆಬ್ರವರಿ 11): ಸಿದ್ಧಾಪುರ ವಸಂತ್ ನಾಯ್ಕ್ ಕೊಲೆ ಪ್ರಕರಣಕ್ಕೆ (ಸಿದ್ದಾಪುರ ವಸಂತ ನಾಯ್ಕ ಕೊಲೆ ಪ್ರಕರಣ) ಆರೋಪಿಗಳಾದ ಕಮಲಾಕರ್ ಭಟ್ ಗುರೂಜಿ(ಜ್ಯೋತಿಷಿ ಕಮಲಾಕರ ಭಟ್ಹಾಗೂ ಪ್ರೇಯಸಿ ಸುಚಿತ್ರಳಿಗೆ (ಸುಚಿತ್ರಾ) ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಒಟ್ಟು 8 ಆರೋಪಿಗಳು ಹೊರಗಿದ್ದಾರೆ ಪೊಲೀಸರು ಕಸ್ಟಡಿಯಲ್ಲಿದ್ದಾರೆ. ಹೀಗಾಗಿ ಇನ್ನುಳಿದ ಎ1 ಸುಚಿತ್ರ ಆರೋಪಿ ಹಾಗೂ ಎ3ಕಮಲಾಕರ ಭಟ್ ಕಮಲಾಕರ ಭಟ್ ಸೇರಿದಂತೆ 5 ಮಂದಿ ಆರೋಪಿಗಳಿಗೆ ಫೆಬ್ರವರಿ 21ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಸಿದ್ದಾಪುರ ಜೆಎಂಎಫ್‌ಸಿ…

Read More
ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ, ಫೆಬ್ರವರಿ 11: ಅಮೆರಿಕದ ವ್ಯಾಪಾರ ಮತ್ತು ಸುಂಕ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಲೋಕಸಭೆಯಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಕೃಷಿ ಮತ್ತು ಡೈರಿ ಮಾರುಕಟ್ಟೆಗಳನ್ನು ಅಮೆರಿಕದ ಕೃಷಿ ಉತ್ಪನ್ನಗಳಿಗೆ ತೆರೆಯಲು ಒಪ್ಪುವ ಮೂಲಕ ಕೇಂದ್ರ ಸರ್ಕಾರ “ಭಾರತ ಮಾತೆಯನ್ನು ಮಾರಾಟ ಮಾಡಿದೆ. ಇದಕ್ಕೆ ಮೋದಿ ಸರ್ಕಾರ ನಾಚಿಕೆಪಡಬೇಕು” ಎಂದು ರಾಹುಲ್ ಗಾಂಧಿ ಗುಡುಗಿದ್ದಾರೆ. ಯುಎಸ್ಎ ಸುಂಕಗಳು 2025 ರ ಮೊದಲು ಸರಾಸರಿ ಶೇ. 3 ಇದ್ದುದು ಈ ತಿಂಗಳ ಒಪ್ಪಂದದ ಅಡಿಯಲ್ಲಿ…

Read More
ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂಬುದನ್ನು ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣದಿಂದ ಕಂಡುಹಿಡಿಯಬಹುದು

ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂಬುದನ್ನು ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣದಿಂದ ಕಂಡುಹಿಡಿಯಬಹುದು

ಇತ್ತೀಚಿನ ದಿನಗಳಲ್ಲಿ ಜನರ ಆಹಾರ ಪದ್ಧತಿಯಲ್ಲಿ ಆಗುತ್ತಿರುವ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಒತ್ತಡದ ಜೀವನಶೈಲಿಯಿಂದಾಗಿ, ಕೊಲೆಸ್ಟ್ರಾಲ್ ಮಟ್ಟದಲ್ಲಿ ವೇಗಗತಿಯಲ್ಲಿ ಏರಿಕೆಯಾಗಿದೆ. ನಿಮಗೆ ತಿಳಿದಿರಬಹುದು, ಕೊಲೆಸ್ಟ್ರಾಲ್ ದೇಹದಲ್ಲಿ ಇರುವ ಒಂದು ರೀತಿಯ ಕೊಬ್ಬು, ಇದನ್ನು ತಯಾರಿಸಲು ಮತ್ತು ಜೀವಕೋಶಗಳ ರಚನೆಗೆ ಕಾರಣವಾಗುತ್ತದೆ. ಆದರೆ ಅದು ಅಗತ್ಯ ಮಟ್ಟಕ್ಕಿಂತ ಹೆಚ್ಚಾದಾಗ, ಆರೋಗ್ಯಕ್ಕೆ ಅಪಾಯಕಾರಿ. ಈ ರೀತಿ ಕೊಲೆಸ್ಟ್ರಾಲ್ ರಕ್ತನಾಳಗಳಲ್ಲಿ ಸಂಗ್ರಹವಾಗುತ್ತದೆ ಮತ್ತು ಅದರ ಪರಿಣಾಮಗಳನ್ನು ಚರ್ಮದ ಮೇಲೂ ಕಾಣಿಸಿಕೊಳ್ಳುತ್ತದೆ. ಈ ರೀತಿ ಚರ್ಮದ ಮೇಲೆ ಗೋಚರಿಸುವ ಬದಲಾವಣೆಗಳು…

Read More
ಶೀಘ್ರದಲ್ಲಿ Bhargavi LLB Serial ಮುಗಿತಿದ್ಯಾ? ಹೊಸ ಅಧ್ಯಾಯದ ಸೂಚನೆಯಾ?

ಶೀಘ್ರದಲ್ಲಿ Bhargavi LLB Serial ಮುಗಿತಿದ್ಯಾ? ಹೊಸ ಅಧ್ಯಾಯದ ಸೂಚನೆಯಾ?

<p>’ಭಾರ್ಗವಿ LLB’ ಧಾರಾವಾಹಿಯಲ್ಲಿ ಏನಾಗಲಿದೆ ಎಂಬ ಕುತೂಹಲ ಶುರುವಾಗಿದೆ. ವಿಶಿಷ್ಟ ಕಥೆ ಮೂಲಕ ಮನಗೆದ್ದಿರುವ ಈ ಸೀರಿಯಲ್‌, ಈಗ ಸೀರಿಯಲ್ ದಿಕ್ಕನ್ನೇ ಬದಲಿಸುವ ತಿರುವಿನಲ್ಲಿದೆ. ಇಷ್ಟುದಿನ ವಕೀಲೆಯಾಗಿ ಅನ್ಯಾಯದ ವಿರುದ್ಧ ಸಿಡಿದೇಳುತ್ತಿದ್ದ ಭಾರ್ಗವಿಯ ಬದುಕಿನಲ್ಲಿ ಈಗ ವಿಧಿ ಆಟ ಆಡಿದೆ.&nbsp;</p><p>&nbsp;</p><img><p>ಭಾರ್ಗವಿಯ ತಂದೆ ರವೀಂದ್ರ ಭಟ್ಕಳ್‌ ಅವರು ಪ್ರಭಾವಿ ವಕೀಲ ಜೆಪಿ ಪಾಟೀಲ್‌ನಿಂದ ವಕೀಲಿಕೆ ತ್ಯಜಿಸಿದ್ದರು. ಆಮೇಲೆ ಭಾರ್ಗವಿಯು ಕೆಲ ಕೇಸ್‌ಗಳನ್ನು ಗೆದ್ದು, ಮತ್ತೆ ಅದೇ ಕೋರ್ಟ್‌ಗೆ ತನ್ನ ತಂದೆಯ್ನು ಕರೆತರಬೇಕು ಎಂದುಕೊಂಡಿದ್ದಳು. ಭಾರ್ಗವಿಯ ಕನಸು ಈಡೇರಿತ್ತು. ಇದೀಗ…

Read More