Headlines

anil

Axiom 4 Mission Launch Today; ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಬಾಹ್ಯಾಕಾಶ ಯಾನ | Shubhanshu Shukla Axiom 4 Mission Launch Today

Axiom 4 Mission Launch Today; ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಬಾಹ್ಯಾಕಾಶ ಯಾನ | Shubhanshu Shukla Axiom 4 Mission Launch Today

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಆಕ್ಸಿಯಂ 4 ಮಿಷನ್ ಉಡಾವಣೆ ಇಂದು ಮಧ್ಯಾಹ್ನ 12.01ಕ್ಕೆ ನಡೆಯಲಿದೆ ಎಂದು ನಾಸಾ ತಿಳಿಸಿದೆ. ಫ್ಲೋರಿಡಾ: ನಲವತ್ತೊಂದು ವರ್ಷಗಳ ನಂತರ ಒಬ್ಬ ಭಾರತೀಯ ಮತ್ತೆ ಬಾಹ್ಯಾಕಾಶಕ್ಕೆ ಹೋಗುತ್ತಿದ್ದಾರೆ. ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಯಾನ ಇಂದು ನಡೆಯಲಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಆಕ್ಸಿಯಂ 4 ಮಿಷನ್ ಉಡಾವಣೆ ಇಂದು ಮಧ್ಯಾಹ್ನ 12.01ಕ್ಕೆ ನಡೆಯಲಿದೆ ಎಂದು ನಾಸಾ ತಿಳಿಸಿದೆ. ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಫಾಲ್ಕನ್ 9 ರಾಕೆಟ್‌ನಲ್ಲಿ…

Read More
Karnataka Rains: ಕರ್ನಾಟಕದ ಕರಾವಳಿ ಸೇರಿ ಹಲವೆಡೆ 3 ದಿನ ಧಾರಾಕಾರ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Karnataka Rains: ಕರ್ನಾಟಕದ ಕರಾವಳಿ ಸೇರಿ ಹಲವೆಡೆ 3 ದಿನ ಧಾರಾಕಾರ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು, ಜೂನ್ 25: ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆ(Rain)ಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದೆ. ಕೊಡಗು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ,…

Read More
ಕಲಬುರಗಿ: ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ

ಕಲಬುರಗಿ: ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ

ಕಲಬುರಗಿ, ಜೂನ್ 25: ಕಲಬುರಗಿ (Kalaburagi) ಹೊರವಲಯದ ಪಟ್ನಾ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಮೂವರನ್ನು ಬರ್ಬರವಾಗಿ ಹತ್ಯೆ (Murder) ಮಾಡಲಾಗಿದೆ. ಕೊಲೆಯಾದವರನ್ನು ಸಿದ್ಧಾರೂಢ (32), ಜಗದೀಶ್ (25), ರಾಮಚಂದ್ರ (35) ಎಂದು ಗುರುತಿಸಲಾಗಿದೆ. ಹತ್ಯೆಯಾದವರು ಸಂಬಂಧಿಕರಾಗಿದ್ದಾರೆ. ತಡರಾತ್ರಿ 1.30 ರ ಸುಮಾರಿಗೆ ಡ್ರೈವರ್ ಡಾಬಾಗೆ ನುಗ್ಗಿದ ಹಂತಕರು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹಳೆಯ ದ್ವೇಷದ ಕಾರಣ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಲಬುರಗಿ ಸಬ್​ಅರ್ಬನ್ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಹೆಚ್ಚಿನ ಮಾಹಿತಿ…

Read More
ಬಿ.ಆರ್. ಪಾಟೀಲ್ ಹೇಳಿಕೆ: ಸರ್ಕಾರಕ್ಕೆ ಮುಜುಗರ – ಪ್ರಿಯಾಂಕ್ ಖರ್ಗೆ | Kalaburagi priyank kharge reacts about BR patil statement | Karnataka Minister Priyank Khare React About Br Patil Statement At Kalaburagi Rav

ಬಿ.ಆರ್. ಪಾಟೀಲ್ ಹೇಳಿಕೆ: ಸರ್ಕಾರಕ್ಕೆ ಮುಜುಗರ – ಪ್ರಿಯಾಂಕ್ ಖರ್ಗೆ | Kalaburagi priyank kharge reacts about BR patil statement | Karnataka Minister Priyank Khare React About Br Patil Statement At Kalaburagi Rav

ಶಾಸಕ ಬಿ.ಆರ್. ಪಾಟೀಲ್ ಅವರ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಮಸ್ಯೆಗಳಿದ್ದರೆ ಸಿಎಂ ಬಳಿ ಚರ್ಚಿಸಬೇಕಿತ್ತು ಎಂದು ಅವರು ಹೇಳಿದರು. ಕಲಬುರಗಿ (ಜೂ.25) ಶಾಸಕ ಬಿ.ಆರ್.ಪಾಟೀಲ್‌ ಅವರ ಬಹಿರಂಗ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರವಾಗಿದೆ. ಅವರಿಗೆ ಸಮಸ್ಯೆಗಳಿದ್ದರೆ ಸಿಎಂ ಬಳಿ ಚರ್ಚಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿಯಲ್ಲಿ ಸುದ್ದಿಗಾರರ ಜತೆ ಮಾತನಾಡುವ ವೇಳೆ, ಬಿ.ಆರ್.‌ಪಾಟೀಲ್ ಅವರ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರವಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಅವರು ಹಿರಿಯರು.‌ ಅವರ ಹೋರಾಟ…

Read More
Daily Devotional: ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ

Daily Devotional: ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ

ಬೆಂಗಳೂರು, ಜೂನ್​ 25: ಮಣ್ಣೆತ್ತಿನ ಅಮಾವಾಸ್ಯೆ, ಕರ್ನಾಟಕದಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ, ಪ್ರಮುಖವಾಗಿ ಆಚರಿಸಲ್ಪಡುತ್ತಾರೆ. ಈ ದಿನ, ಮಣ್ಣಿನಿಂದ ಮಾಡಿದ ಎರಡು ಎತ್ತುಗಳಿಗೆ ಪೂಜೆ ಸಲ್ಲಿಸಲಾಗುತ್ತದೆ. ಭೂಮಿ ಮತ್ತು ಎತ್ತುಗಳ ನಡುವಿನ ಅವಿರಾಭಾವ ಸಂಬಂಧವನ್ನು ಇದು ಸಂಕೇತಿಸುತ್ತದೆ. ಗೋವುಗಳು ಭೂಮಿಯಿಂದ ಆಹಾರ ಉತ್ಪಾದಿಸುವ ಮೂಲಕ ಜೀವನವನ್ನು ರಕ್ಷಿಸುತ್ತವೆ ಎಂಬುದನ್ನು ಈ ಆಚರಣೆ ಸ್ಮರಿಸುತ್ತದೆ. Source link

Read More
ಕನ್ನಡದ ಪ್ರಶಾಂತ್ ನೀಲ್ ಜೊತೆ ಕೈ ಜೋಡಿಸಿದ ಅಲ್ಲು ಅರ್ಜುನ್? ಚಿತ್ರಕ್ಕೆ ಖಡಕ್ ಟೈಟಲ್

ಕನ್ನಡದ ಪ್ರಶಾಂತ್ ನೀಲ್ ಜೊತೆ ಕೈ ಜೋಡಿಸಿದ ಅಲ್ಲು ಅರ್ಜುನ್? ಚಿತ್ರಕ್ಕೆ ಖಡಕ್ ಟೈಟಲ್

ಕನ್ನಡದ ಪ್ರಶಾಂತ್ ನೀಲ್ (Prashanth Neel) ಅವರು ಸದ್ಯ ತೆಲುಗಿನಲ್ಲಿ ಬ್ಯುಸಿ ಇದ್ದಾರೆ. ಅಲ್ಲಿ ಅವರಿಗೆ ಸಾಕಷ್ಟು ಆಫರ್​ಗಳು ಬರುತ್ತಿವೆ. ‘ಕೆಜಿಫ್ 2’ ಬಳಿಕ ಅವರು ತೆಲುಗಿನಲ್ಲಿ ‘ಸಲಾರ್’ ಮಾಡಿದರು. ಈಗ ಜೂನಿಯರ್ ಎನ್​ಟಿಆರ್ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಇದಾದ ಬಳಿಕ ಅವರು ‘ಸಲಾರ್ 2’ ಕೂಡ ಮಾಡಬೇಕಿದೆ. ‘ಪುಷ್ಪ 3’ ಚಿತ್ರದ ಅಪ್​ಡೇಟ್ ಸದ್ಯಕ್ಕಂತೂ ಸಿಗೋ ಸೂಚನೆ ಇಲ್ಲ. ಹೀಗಿರುವಾಗಲೇ ಅವರಿಗೆ ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡೋ ಆಫರ್ ಸಿಕ್ಕಿದೆ ಎಂದು ವರದಿ ಆಗಿದೆ….

Read More
ಲವ್‌ ಫೇಲ್‌: ಪ್ರಿಯಕರನ ಹೆಸರಲ್ಲಿ ಉಡುಪಿ ಶಾಲೆ ಸೇರಿ 21 ಕಡೆ ಹುಸಿ ಬಾಂಬ್ ಇಮೇಲ್‌ ಕಳಿಸಿದ್ದ ಯುವತಿ ಸೆರೆ | Love Fail Young Woman Arrested For Sending Fake Bomb Emails To 21 Places Including Udupi School In Boyfriend S Name Rav

ಲವ್‌ ಫೇಲ್‌: ಪ್ರಿಯಕರನ ಹೆಸರಲ್ಲಿ ಉಡುಪಿ ಶಾಲೆ ಸೇರಿ 21 ಕಡೆ ಹುಸಿ ಬಾಂಬ್ ಇಮೇಲ್‌ ಕಳಿಸಿದ್ದ ಯುವತಿ ಸೆರೆ | Love Fail Young Woman Arrested For Sending Fake Bomb Emails To 21 Places Including Udupi School In Boyfriend S Name Rav

ಉಡುಪಿ ಸೇರಿದಂತೆ 21 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದ ಯುವತಿಯನ್ನು ಅಹಮದಾಬಾದ್ ಪೊಲೀಸರು ಬಂಧಿಸಿದ್ದಾರೆ.  ಉಡುಪಿ (ಜೂ.25): ಉಡುಪಿ ಶಾಲೆ ಸೇರಿ ನೆರೆ ರಾಜ್ಯದ 21 ಶಾಲೆಗಳಿಗೆ ಹುಸಿ ಬಾಂಬ್‌ ಇಮೇಲ್ ಕಳುಹಿಸಿದ್ದ ಯುವತಿಯನ್ನು ಅಹಮದಾಬಾದ್ ಪೊಲೀಸರು ಬಂಧಿಸಿದ್ದಾರೆ.  ರೀನಾ ಜೋಶಿಲ್ದಾ ಬಂಧಿತ ಆರೋಪಿ. ರೀನಾ ಎಲೆಕ್ಟ್ರಿಕಲ್ ಎಂಜಿನಿಯರ್ ಆಗಿ ಚೆನ್ನೈಯ ಬಹುರಾಷ್ಟ್ರೀಯ ಕಂಪನಿಯಲ್ಲಿ ಸೀನಿಯರ್ ಕನ್ಸಲ್‌ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೂ.16ರಂದು ಉಡುಪಿಯ ವಿದ್ಯೋದಯ ಪಬ್ಲಿಕ್ ಶಾಲೆಗೆ ಬಾಂಬ್ ಇಟ್ಟಿದ್ದೇವೆ ಎಂದು ಇಮೇಲ್ ಬಂದಿತ್ತು….

Read More
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ

Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ

ಬೆಂಗಳೂರು, ಜೂನ್​ 25: ಈ ದಿನ ವಿಶ್ವಾವಸು ಸಂವತ್ಸರದ ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಸೌರ ಮಾಸ, ಆರ್ದ್ರಾ ಮಹಾನಕ್ಷತ್ರ, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಬುಧವಾರ, ಅಮಾವಾಸ್ಯೆ ತಿಥಿ, ನಿತ್ಯ ನಕ್ಷತ್ರ ಇದೆ.  ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ವಿಡಿಯೋದಲ್ಲಿ ವಿವರಿಸಿದ್ದಾರೆ. ವಿಡಿಯೋ ನೋಡಿ.   Source link

Read More
ಕರ್ನಾಟಕದ ಹಲವೆಡೆ ಮಳೆ ಅಬ್ಬರ: ಇಂದು ಎಲ್ಲೆಲ್ಲಿ ಶಾಲೆ ಕಾಲೇಜು ರಜೆ? ಇಲ್ಲಿದೆ ಮಾಹಿತಿ

ಕರ್ನಾಟಕದ ಹಲವೆಡೆ ಮಳೆ ಅಬ್ಬರ: ಇಂದು ಎಲ್ಲೆಲ್ಲಿ ಶಾಲೆ ಕಾಲೇಜು ರಜೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಜೂನ್ 25: ಮೋಡವೇ ಬಾಯ್ತೆರದಂತೆ ಮಳೆ ಸುರಿಯುತ್ತಿದೆ, ಹೊಲಗದ್ದೆಗಳೆಲ್ಲ ಜಲಾವೃತಗೊಂಡಿವೆ. ಗುಡ್ಡಗಳು ಕುಸಿಯುತ್ತಿವೆ, ಮರಗಳು ಬುಡಮೇಲಾಗುತ್ತಿವೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ (Monsoon Rain) ಅಬ್ಬರ ಮುಂದುವರಿದಿದ್ದು, ಅನಾಹುತಗಳನ್ನೇ ಸೃಷ್ಟಿಸಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಮತ್ತು ಇನ್ನು ಕೆಲವು ಜಿಲ್ಲೆಗಳ ಹಲವು ತಾಲೂಕು ವ್ಯಾಪ್ತಿಗಳಲ್ಲಿ ಶಾಲಾ ಕಾಲೇಜುಗಳಿಗೆ ಇಂದು (ಜೂನ್ 25) ರಜೆ ಘೋಷಣೆ (School and College Holiday) ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಎಲ್ಲೆಲ್ಲಿ ಶಾಲೆ, ಕಾಲೇಜು ರಜೆ?…

Read More
ಇರಾನ್‌ನಿಂದ 400 ಕೆಜಿಯಷ್ಟು ಯುರೇನಿಯಂ ನಾಪತ್ತೆ: ಇಸ್ರೇಲ್ ಅಮೆರಿಕಕ್ಕೆ ಮತ್ತೆ ಅಣ್ವಸ್ತ್ರ ಭೀತಿ? | Fears Over Iran s Missing 400kg Of Uranium | Fears Over Iran S Missing 400kg Of Uranium Enough To Make 10 Nukes Says Us Rav

ಇರಾನ್‌ನಿಂದ 400 ಕೆಜಿಯಷ್ಟು ಯುರೇನಿಯಂ ನಾಪತ್ತೆ: ಇಸ್ರೇಲ್ ಅಮೆರಿಕಕ್ಕೆ ಮತ್ತೆ ಅಣ್ವಸ್ತ್ರ ಭೀತಿ? | Fears Over Iran s Missing 400kg Of Uranium | Fears Over Iran S Missing 400kg Of Uranium Enough To Make 10 Nukes Says Us Rav

ಇರಾನ್‌ನ ಅಣು ಕೇಂದ್ರಗಳ ಮೇಲಿನ ಅಮೆರಿಕ ದಾಳಿಯ ಬಳಿಕ 400 ಕೆ.ಜಿ. ಯುರೇನಿಯಂ ನಾಪತ್ತೆಯಾಗಿದೆ. ಈ ಪ್ರಮಾಣವು 10 ಅಣ್ವಸ್ತ್ರಗಳನ್ನು ತಯಾರಿಸಲು ಸಾಕಾಗುತ್ತದೆ. ದಾಳಿಗೂ ಮುನ್ನ ಯುರೇನಿಯಂ ಅನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಶಂಕಿಸಲಾಗಿದೆ. ನವದೆಹಲಿ (ಜೂ.25): ಇರಾನ್‌ನ ಅಣು ಕೇಂದ್ರಗಳ ಮೇಲಿನ ಅಮೆರಿಕ ದಾಳಿಯ ಬಳಿಕ ಆ ರಾಷ್ಟ್ರ ಅಣ್ವಸ್ತ್ರ ಹೊಂದಲು ಸಾಧ್ಯವಿಲ್ಲ ಎಂಬ ನಿರಾಳತೆಯನ್ನು ಛಿದ್ರ ಮಾಡುವಂತಹ ಬೆಳವಣಿಗೆಯಾಗಿದೆ. ಯುದ್ಧಕ್ಕೂ ಮೊದಲು ಇರಾನ್‌ನ ಬಳಿ ಇದ್ದ 400 ಕೆ.ಜಿ.ಯಷ್ಟು ಯುರೇನಿಯಂ ನಾಪತ್ತೆಯಾಗಿದೆ. ಈ ಪ್ರಮಾಣದ…

Read More