ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ: ಬಂಧಿತರಿಗೆ ಜಾಮೀನು ಮಂಜೂರು
ಬೆಂಗಳೂರು, (ಜೂನ್ 24): ನೆಲಮಂಗಲದ ಬಳಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣಕ್ಕೆ (Anant Kumar Hegde Road Ranger Case) ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಹಲ್ಲೆ ಪ್ರಕರಣದಲ್ಲಿ (Assault Case) ಬಂಧನಕ್ಕೊಳಗಾಗಿದ್ದ ಅನಂತ್ ಕುಮಾರ್ ಹೆಗಡೆ ಅವರ ಕಾರು ಚಾಲಕ ಹಾಗೂ ಗನ್ ಮ್ಯಾನ್ ಅವರಿಗೆ ಇಂದು (ಜೂನ್ 24) ನೆಲಮಂಗಲ ನ್ಯಾಯಾಲಯ(Nelamangala Court) ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ಗನ್ ಮ್ಯಾನ್ ಹಾಗೂ ಡ್ರೈವರ್ ಪರವಾಗಿ…