Headlines

anil

ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ: ಬಂಧಿತರಿಗೆ ಜಾಮೀನು ಮಂಜೂರು

ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ: ಬಂಧಿತರಿಗೆ ಜಾಮೀನು ಮಂಜೂರು

ಬೆಂಗಳೂರು, (ಜೂನ್ 24): ನೆಲಮಂಗಲದ ಬಳಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣಕ್ಕೆ (Anant Kumar Hegde Road Ranger Case) ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಹಲ್ಲೆ ಪ್ರಕರಣದಲ್ಲಿ (Assault Case) ಬಂಧನಕ್ಕೊಳಗಾಗಿದ್ದ ಅನಂತ್ ಕುಮಾರ್ ಹೆಗಡೆ ಅವರ ಕಾರು ಚಾಲಕ ಹಾಗೂ ಗನ್​ ಮ್ಯಾನ್ ಅವರಿಗೆ ಇಂದು (ಜೂನ್ 24) ನೆಲಮಂಗಲ ನ್ಯಾಯಾಲಯ(Nelamangala Court)  ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ಗನ್ ಮ್ಯಾನ್ ಹಾಗೂ ಡ್ರೈವರ್ ಪರವಾಗಿ…

Read More
ಆಫೀಸ್​​​​​​ನಿಂದ ಸಂಜೆ 6 ಗಂಟೆ ಬಿಟ್ಟು, ಮನೆಗೆ ತಲುಪಿದ್ದು ರಾತ್ರಿ 9.15ಕ್ಕೆ, ಇದಕ್ಕೆಲ್ಲ ಬೆಂಗಳೂರು ಟ್ರಾಫಿಕ್ ಕಾರಣ

ಆಫೀಸ್​​​​​​ನಿಂದ ಸಂಜೆ 6 ಗಂಟೆ ಬಿಟ್ಟು, ಮನೆಗೆ ತಲುಪಿದ್ದು ರಾತ್ರಿ 9.15ಕ್ಕೆ, ಇದಕ್ಕೆಲ್ಲ ಬೆಂಗಳೂರು ಟ್ರಾಫಿಕ್ ಕಾರಣ

ಟ್ರಾಫಿಕ್ ಟ್ರಾಫಿಕ್… ಬೆಂಗಳೂರು ಟ್ರಾಫಿಕ್​​ ಬಹಳ ದೊಡ್ಡ ಸಮಸ್ಯೆಯಾಗಿದೆ. ಅದರೂ ಬೆಂಗಳೂರಿಗರು ಇದಕ್ಕೆ ಹೊಂದಿಕೊಳ್ಳಬೇಕು. ಇದು ಅನಿವಾರ್ಯ ಕೂಡ ಹೌದು. ಬೆಂಗಳೂರು ಟ್ರಾಫಿಕ್​​ ಬಗ್ಗೆ ಅನೇಕರು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಅದೇ ರೀತಿ ಬೆಂಗಳೂರು ಟ್ರಾಫಿಕ್​​ನಿಂದ ತಾನು ಪಟ್ಟಪಾಡನ್ನು ಇಲ್ಲೊಬ್ಬ ವ್ಯಕ್ತಿ ವಿವರಿಸಿದ್ದಾರೆ. ರೆಡ್ಡಿಟ್​​​ನ್ಲಲಿ @AverageGamer411 ಎಂಬ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಕುಖ್ಯಾತ ಸಮಸ್ಯೆಯೆಂದರೆ ಅದು ಟ್ರಾಫಿಕ್, ನನ್ನ ಮನೆಗೆ ಆಫೀಸ್​​ನಿಂದ ಇರುವುದು 12 ಕಿಲೋ ಮೀಟರ್ ದೂರ​​​​, ನಾನು ಆಫೀಸ್​​ನಿಂದ ಸಂಜೆ…

Read More
ಸಚಿವ ಜಮೀರ್ ಆಡಿದ ಮಾತುಗಳಿಗೆ ಪ್ರತಿಕ್ರಿಯೆ ನೀಡಲೊಲ್ಲದ ಶಾಸಕ ಬಿಅರ್ ಪಾಟೀಲ್

ಸಚಿವ ಜಮೀರ್ ಆಡಿದ ಮಾತುಗಳಿಗೆ ಪ್ರತಿಕ್ರಿಯೆ ನೀಡಲೊಲ್ಲದ ಶಾಸಕ ಬಿಅರ್ ಪಾಟೀಲ್

ಬಳ್ಳಾರಿ, ಜೂನ್ 24: ರಾಜ್ಯ ರಾಜಕಾರಣದಲ್ಲಿ ಬಿರುಗಾಳು ಎಲ್ಲಿಸಿರುವ ಆಳಂದ್ ಕಾಂಗ್ರೆಸ್ ಶಾಸಕ ಬಿಅರ್ ಪಾಟೀಲ್ ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಸಚಿವ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಆಡಿರುವ ಮಾತುಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಜಮೀರ್ ಇಂದು ಬೆಂಗಳೂರಲ್ಲಿ ಸುದ್ದಿಗೋಷ್ಠಿಯೊಂದನ್ನು ನಡೆಸಿ ಪಾಟೀಲ್ ಮಾಡಿದ ಆರೋಪಗಳು ನಿಜವಾಗಿದ್ದರೆ, ವಸತಿ ಹಂಚಿಕೆ ಅವ್ಯವಹಾರದಲ್ಲಿ ತನ್ನ ಪಾಲೇನಾದರೂ ಇದ್ದರೆ ತನ್ನ ಮಕ್ಕಳು ಶಾಪಗ್ರಸ್ತರಾಗಲಿ ಎಂದು ಹೇಳಿದ್ದಾರೆ. ಇದನ್ನೇ ಪಾಟೀಲ್ ಅವರಿಗೆ ಹೇಳಿದಾಗ, ಅವರು ಏನು…

Read More
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್

ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ‘ಓಕೆ’ ಎಂದು ಹೆಸರಿಟ್ಟಿದ್ದು, ಸಿನಿಮಾದ ಟೈಟಲ್ ಲಾಂಚ್​ಗೆ ತಮ್ಮ ದಶಕಗಳ ಗೆಳೆಯ ರವಿಚಂದ್ರನ್ ಅವರನ್ನು ಅತಿಥಿಯಾಗಿ ಆಹ್ವಾನಿಸಿದ್ದರು. ವೇದಿಕೆ ಮೇಲೆ ತಮ್ಮ ಹಾಗೂ ಹಂಸಲೇಖ ಅವರ ಆತ್ಮೀಯತೆಯ ಬಗ್ಗೆ ಮಾತನಾಡಿದ ರವಿಚಂದ್ರನ್, ‘ನಾನು ತೆರೆಯ ಮೇಲೆ ಮೆರೆದಿದ್ದೇನೆ, ನಾನು ಹಾಗೆ ರಾಜನಂತೆ ಮೆರೆಯುವಂತೆ ಮಾಡಿದ್ದು ಹಂಸಲೇಖ’ ಎಂದರು. ತಾವು ಹಾಗೂ ಹಂಸಲೇಖ ಒಟ್ಟಿಗೆ ಕೆಲಸ ಮಾಡಿದ ದಿನಗಳನ್ನು ರವಿಚಂದ್ರನ್ ನೆನಪು ಮಾಡಿಕೊಂಡರು. ಸಿನಿಮಾ ಸುದ್ದಿಗಳಿಗಾಗಿ…

Read More
ಇಂಗ್ಲೆಂಡ್​ನಲ್ಲಿ ಭಾರತದ 6ನೇ ಶತಕ; ಚೊಚ್ಚಲ ಕೌಂಟಿ ಪಂದ್ಯದಲ್ಲಿ ಶತಕ ಬಾರಿಸಿದ ತಿಲಕ್ ವರ್ಮಾ

ಇಂಗ್ಲೆಂಡ್​ನಲ್ಲಿ ಭಾರತದ 6ನೇ ಶತಕ; ಚೊಚ್ಚಲ ಕೌಂಟಿ ಪಂದ್ಯದಲ್ಲಿ ಶತಕ ಬಾರಿಸಿದ ತಿಲಕ್ ವರ್ಮಾ

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಲೀಡ್ಸ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟರ್​ಗಳು ಅಮೋಘ ಪ್ರದರ್ಶನ ನೀಡಿದ್ದು, ಒಟ್ಟು 5 ಶತಕಗಳನ್ನು ಬಾರಿಸಿದ್ದಾರೆ. ಅದೇ ಸಮಯದಲ್ಲಿ, ಮತ್ತೊಬ್ಬ ಭಾರತೀಯ ಬ್ಯಾಟ್ಸ್‌ಮನ್ ತಿಲಕ್ ವರ್ಮಾ (Tilak Varma) ಕೂಡ ಇಂಗ್ಲೆಂಡ್‌ನಲ್ಲಿ ಶತಕದ ಇನ್ನಿಂಗ್ಸ್ ಆಡಿದ್ದಾರೆ. ಪ್ರಸ್ತುತ ತಿಲಕ್ ವರ್ಮಾ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ (County Championship) ಹ್ಯಾಂಪ್‌ಶೈರ್ ತಂಡದ ಪರ ಕಣಕ್ಕಿಳಿದಿದ್ದು, ತನ್ನ…

Read More
Bengaluru Power Cuts: ಜೂ.25ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cuts: ಜೂ.25ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು, (ಜೂನ್ 24): ಕೆಪಿಟಿಸಿಎಲ್  (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಾಳೆ ಅಂದರೆ ಬುಧವಾರ (ಜೂನ್ 25) ಬೆಂಗಳೂರು ನಗರದ ವಿವಿಧೆಡೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಬೆಂಗಳೂರು ನಗರದ ಕೆಲ ಏರಿಯಾಗಳಲ್ಲಿ ಜೂನ್‌ 25ರ ಬುಧವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದ್ದು, ಈ ಬಗ್ಗೆ ಸಾರ್ವಜನಿಕರು ಸಹಕರಿಸುವಂತೆ ವಿನಂತಿಸಿಕೊಂಡಿದೆ….

Read More
ಹಾವೇರಿಯಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನ ಕೊಲೆ

ಹಾವೇರಿಯಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನ ಕೊಲೆ

ಹಾವೇರಿ, ಜೂನ್​ 24: ಶಿಗ್ಗಾಂವಿ (Shiggaon) ಪಟ್ಟಣದ ಹೊರವಲಯದಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಪ್ರಥಮ ದರ್ಜೆಯ ಗುತ್ತಿಗೆದಾರ (Contractor) ಶಿವಾನಂದ ಕುನ್ನೂರು (40 ವರ್ಷ) ಕೊಲೆಯಾದವರು. ಹಾವೇರಿ (Haveri) ಎಸ್ಪಿ ಅಂಶುಕುಮಾರ, ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಾನಂದ ಕುನ್ನೂರು ಹೊಟೇಲ್​ನಲ್ಲಿ ಊಟ ಮಾಡಿ ವಾಪಸ್​ ಕಾರಿನಲ್ಲಿ ಹೋಗುತ್ತಿದ್ದ ವೇಳೆ 6 ರಿಂದ 7 ಜನರು ಅಟ್ಯಾಕ್​ ಮಾಡಿ, ಕಬ್ಬಿಣದ ರಾಡ್ ಮತ್ತು ತಲಾವಾರ್ ನಿಂದು…

Read More
Israel Internet: ಇಸ್ರೇಲ್‌ನಲ್ಲಿ ಇಂಟರ್ನೆಟ್ ಇಷ್ಟೊಂದು ದುಬಾರಿಯೇ?: 1GB ಬೆಲೆ ಭಾರತಕ್ಕಿಂತ ದುಪ್ಪಟ್ಟು

Israel Internet: ಇಸ್ರೇಲ್‌ನಲ್ಲಿ ಇಂಟರ್ನೆಟ್ ಇಷ್ಟೊಂದು ದುಬಾರಿಯೇ?: 1GB ಬೆಲೆ ಭಾರತಕ್ಕಿಂತ ದುಪ್ಪಟ್ಟು

ಬೆಂಗಳೂರು (ಜೂ. 24): ಇರಾನ್ ಮತ್ತು ಇಸ್ರೇಲ್ (Iran Israel War) ನಡುವಿನ 12 ದಿನಗಳ ಯುದ್ಧದ ನಂತರ, ಕದನ ವಿರಾಮ ಘೋಷಿಸಲಾಗಿದೆ ಎನ್ನಲಾಗಿತ್ತು. ಆದರೆ, ಇನ್ನೂ ಯುದ್ಧ ನಿಂತಿಲ್ಲ. ಉಭಯ ದೇಶಗಳ ನಡುವಿನ ಯುದ್ಧದಲ್ಲಿ ಅಮೆರಿಕ ಕೂಡ ಪಾತ್ರವನ್ನು ವಹಿಸಿದೆ, ಆದರೆ ಅಮೆರಿಕದ ಸ್ನೇಹಪರ ದೇಶದಲ್ಲಿ ಯಾವ ಟೆಲಿಕಾಂ ಕಂಪನಿಗಳು ಕಾರ್ಯನಿರ್ವಹಿಸುತ್ತವೆ ಮತ್ತು 1GB ಇಂಟರ್ನೆಟ್‌ನ ಬೆಲೆ ಎಷ್ಟು ಎಂದು ನಿಮಗೆ ತಿಳಿದಿದೆಯೇ?. ಇಸ್ರೇಲ್‌ನಲ್ಲಿ 1GB ಇಂಟರ್ನೆಟ್‌ನ ಬೆಲೆಯ ಬಗ್ಗೆ ನೀವು ಕೇಳಿದರೆ ಶಾಕ್ ಆಗುತ್ತೀರಿ,…

Read More
IND vs ENG: ಭಾರತವನ್ನು ಸೋಲಿನಿಂದ ಪಾರು ಮಾಡುತ್ತಾ ಮಳೆ? ಇಂದು ಹೆಡಿಂಗ್ಲಿ ಹವಾಮಾನ ಹೇಗಿರಲಿದೆ?

IND vs ENG: ಭಾರತವನ್ನು ಸೋಲಿನಿಂದ ಪಾರು ಮಾಡುತ್ತಾ ಮಳೆ? ಇಂದು ಹೆಡಿಂಗ್ಲಿ ಹವಾಮಾನ ಹೇಗಿರಲಿದೆ?

ಭಾರತ ಮತ್ತು ಇಂಗ್ಲೆಂಡ್ (India vs England) ನಡುವೆ ಲೀಡ್ಸ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಐದನೇ ದಿನದಾಟ ಆರಂಭವಾಗಿದೆ. ಟೀಂ ಇಂಡಿಯಾವನ್ನು (Team India) 371 ರನ್​ಗಳಿಗೆ ಆಲೌಟ್ ಮಾಡಿ ಗುರಿ ಬೆನ್ನಟ್ಟಿರುವ ಇಂಗ್ಲೆಂಡ್​ಗೆ ಉತ್ತಮ ಆರಂಭ ಸಿಕ್ಕಿದೆ. ಇಂಗ್ಲೆಂಡ್‌ ಆರಂಭಿಕರು ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟಿದ್ದು, ವಿಕೆಟ್ ನಷ್ಟವಿಲ್ಲದೆ ಶತಕದ ಗಡಿ ದಾಟಿಸಿದ್ದಾರೆ. ಈ ಹಂತದಲ್ಲಿ ಬೆನ್ ಡಕೆಟ್ ಅರ್ಧಶತಕ ಸಿಡಿಸಿದ್ದರೆ, ಮತ್ತೊಬ್ಬ ಆರಂಭಿಕ ಕ್ರೌಲಿ ಕೂಡ ಅರ್ಧಶತಕದಂಚಿನಲ್ಲಿದ್ದಾರೆ. ಸಧ್ಯದ ಪರಿಸ್ಥಿತಿಯನ್ನು ನೋಡಿದರೆ, ಟೀಂ…

Read More
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 25ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 25ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ತುಂಬ ಸಂಭಾವಿತರಂತೆ ನಿಮ್ಮೆದುರು ಸೋಗು ಹಾಕುತ್ತಿದ್ದವರ ಬಣ್ಣ ಕಳಚಲಿದೆ. ಒಂದು ವೇಳೆ ಯಾವುದಾದರೂ ಕೆಲಸ ಪೂರ್ಣವಾಗಬೇಕು ಎಂಬ ಕಾರಣಕ್ಕೆ ನೀಡಿದ್ದ ಹಣ ಇದ್ದಲ್ಲಿ ಅದನ್ನು ವಾಪಸ್ ಪಡೆಯುವುದಕ್ಕೆ ಇಂದು ಸೂಕ್ತವಾದ ದಿನವಾಗಿರುತ್ತದೆ. ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ನೀವು ಹಾಕಿದ್ದ ಪ್ರಯತ್ನ, ಮಾಡಿದ್ದ ತ್ಯಾಗ ಫಲ ನೀಡುತ್ತಿರುವುದು ಈ ದಿನ ಗಮನಕ್ಕೆ ಬರಲಿದೆ. ಖಾಸಗಿ ಕಂಪನಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಬೇರೆ ಕಡೆಗಳಿಂದ…

Read More