Ravi Kumar C H

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾದ ಶಿರಾ ತಾಲ್ಲೂಕಿನ ಮೂವರು ಶಿಕ್ಷಕರು

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾದ ಶಿರಾ ತಾಲ್ಲೂಕಿನ ಮೂವರು ಶಿಕ್ಷಕರು

ಶಿರಾ : ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಪ್ರತಿವರ್ಷ ಪ್ರಧಾನ ಮಾಡುವ ಉತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿಯನ್ನು ಶಿರಾ ತಾಲ್ಲೂಕಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಮೂಡಿಗೇರಿಸಿಕೊಂಡಿದ್ದಾರೆ. ತಾಲ್ಲೂಕಿನ ಕಸಬಾ ಹೋಬಳಿಯ ನ್ಯಾಯಗೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆ ಶಿಕ್ಷಕ  ಕುಮಾರಸ್ವಾಮಿ ಎಚ್. ಎಸ್., ಹುಲಿಕುಂಟೆ ಹೋಬಳಿಯ ದೊಡ್ಡಬಾಣಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಉಮೇಶ್ ಡಿ. ಬಿ., ಗೌಡಗೆರೆ ಹೋಬಳಿಯ ಮೇಲಕುಂಟೆ ಗೊಲ್ಲಹಳ್ಳಿ  ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ, ಶಿಕ್ಷಕ ತಿಪ್ಪೇಸ್ವಾಮಿ….

Read More
ಚಿಣ್ಣರ ಚಿತ್ತ ಅಂಗನವಾಡಿ ಕೇಂದ್ರಗಳತ್ತ

ಚಿಣ್ಣರ ಚಿತ್ತ ಅಂಗನವಾಡಿ ಕೇಂದ್ರಗಳತ್ತ

ಶಿರಾ : ತಾಲ್ಲೂಕಿನ ಬಹುತೇಕ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ ಹಾಗೂ ಕಟ್ಟಡಗಳಿಗೆ ಸುಣ್ಣ-ಬಣ್ಣದ  ಜೊತೆ ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸುವ ಚಿಣ್ಣರ ಚಿತ್ತಾರ ಎನ್ನುವ ಅದ್ಭುತ ಕಾರ್ಯವನ್ನು ಮಾಡುತ್ತ ಬರುತ್ತಿರುವ ಜೀನಿ ಸಂಸ್ಥೆಯ ಈ ಸಮಾಜಮುಖಿ ಕಾರ್ಯ ಜನಮೆಚ್ಚುವಂತದ್ದು ಎಂದು ಯಲಿಯೂರು ಗ್ರಾ. ಪಂ. ಕಾರ್ಯದರ್ಶಿ ನಾಗರಾಜು ಹೇಳಿದರು. ಯಲಿಯೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಸುಣ್ಣ – ಬಣ್ಣದ ಜೊತೆ ಗೋಡೆಗಳ ಮೇಲೆ ಮೂಡಿರುವ ಬಗೆ ಬಗೆಯ ಚಿತ್ರಗಳು ವೀಕ್ಷಣೆ ಮಾಡಿ…

Read More

ಶಾಸಕ ಟಿ.ಬಿ. ಜಯಚಂದ್ರರವರಿಗೆ ಸಂಪುಟ ಪುನರ್ ರಚನೆ ವೇಳೆ ಸಚಿವ ಸ್ಥಾನ ನೀಡುವಂತೆ ಹನುಮಂತನಾಥ ಸ್ವಾಮೀಜಿ ಆಗ್ರಹ

ಶಿರಾ : ನೀರಾವರಿ ಹರಿಕಾರ,ಪ್ರಬುದ್ಧ ರಾಜಕಾರಣಿ, 50 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಅತ್ಯಂತ ಪ್ರಾಮಾಣಿಕ ವ್ಯಕ್ತಿತ್ವ ಹೊಂದಿರುವ, ಅಭಿವೃದ್ಧಿಯಲ್ಲಿ ಯುವ ರಾಜಕಾರಣಿಗಳಿಗೆ ಆದರ್ಶವಾಗಿರುವ ಶಿರಾ ಕ್ಷೇತ್ರದ ಶಾಸಕ ಟಿ.ಬಿ. ಜಯಚಂದ್ರರವರಿಗೆ ಸಂಪುಟ ಪುನರ್ ರಚನೆಯಲ್ಲಿ ಸಚಿವ ಸ್ಥಾನ ನೀಡುವಂತೆ ಎಲೆರಾಂಪುರ ಕುಂಚಿಟಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಹನುಮಂತನಾಥ ಸ್ವಾಮೀಜಿ ಸರ್ಕಾರಕ್ಕೆ ಆಗ್ರಹಿಸಿದರು.ಶಿರಾ ತಾಲೂಕಿನ ಓಜುಗುಂಟೆ ಗ್ರಾಮದಲ್ಲಿ ಶುಕ್ರವಾರ ನಡೆದ ಜೀರಿಗೆ ಅಮ್ಮಾಜಿಗೆ ಸೇರಿದ ಓಜು ಗುಂಟೆ ಅಮಾವಾಸ್ಯೆ ಬುಡಕಟ್ಟಿಗೆ ಸೇರಿದ ಶ್ರೀ ಮಹಾಲಕ್ಷ್ಮಿ ಅಮ್ಮನವರ ನೂತನ…

Read More

ಸರ್ಕಾರದ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡರೆ ಗ್ರಾಮೀಣ ಭಾಗದ ಕುಟುಂಬಗಳ ಆರ್ಥಿಕ ಮಟ್ಟವನ್ನು ಸುಧಾರಿಸಬಹುದು : ಡಾ.ಕೆ.ನಾಗಣ್ಣ…

ಕರ್ನಾಟಕ ಸರ್ಕಾರದ ಜವಳಿ ಇಲಾಖೆಯ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಎಸ್ ಎಲ್ ವಿ ಆದರ್ಶ ಸಿರಿ ಫೌಂಡೇಶನ್ ಸಹಯೋಗದೊಂದಿಗೆ ಗ್ರಾಮೀಣ ಭಾಗದ ಮಹಿಳೆಯ ರಿಗೆ ಏರ್ಪಡಿಸಿದ್ದ ಟೈಲರಿಂಗ್ ತರಬೇತಿ ಮತ್ತು ಟೈಲರಿಂಗ್ ಕಿಟ್ ವಿತರಣಾ ಸಮಾರಂಭವನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರ ವಿಶೇಷ ಕರ್ತವ್ಯ ಅಧಿಕಾರಿಗಳಾದ ಡಾ. ಕೆ ನಾಗಣ್ಣನವರು ಉದ್ಘಾಟಿಸಿ ಮಾತನಾಡುತ್ತಾ ಗ್ರಾಮೀಣ ಗ್ರಾಮೀಣ ಭಾಗದ ಮಹಿಳೆಯರು ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಕಲಿಯುವುದರ ಮುಖಾಂತರ ಸ್ವಯಂ ಉದ್ಯೋಗ ಮತ್ತು ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಉದ್ಯೋಗಾವಕಾಶವನ್ನು…

Read More

ರೈತರು ಆರ್ಥಿಕವಾಗಿ ಸದೃಢರಾಗಲು, ಹೈನುಗಾರಿಕೆ ಒಂದೇ ಪರಿಹಾರ – ಎಸ್.ಆರ್.ಗೌಡ

ಶಿರಾ : ಪ್ರಸ್ತುತ ಸಂದರ್ಭದಲ್ಲಿ ರೈತರು ತಾವು ಬೆಳೆದ ಬೆಳೆಗಳಿಗೆ ಸರಿಯಾಗಿ ಬೆಲೆ ಸಿಗದೆ ಬೆಂಗಳೂರಿಗೆ ವಲಸೆ ಹೋಗಿ ಅಲ್ಲಿ ಜೀವನ ನಡೆಸುವ ಪರಿಸ್ಥಿತಿ ಬಂದೊದಗಿದ್ದು, ಇಂತಹ ಪರಿಸ್ಥಿತಿಯಲ್ಲಿ ರೈತರಿಗೆ ಹೈನುಗಾರಿಕೆ ವರವಾಗಿದೆ. ಹೈನುಗಾರಿಕೆಯನ್ನು ಬಲಪಡಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಬರಡು ರಾಸುಗಳು ಗರ್ಭ ಧರಿಸುವಂತೆ ಮಾಡಲು ಕೃತಕ ಗರ್ಭದಾರಣ ಕಾರ್ಯಕರ್ತರಿಗೆ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ಹೇಳಿದರು. ಅವರು ಬುಧವಾರ ನಗರದ ನಂದಿನಿ ಕ್ಷೀರ ಭವನದಲ್ಲಿ ಕೃತಕ ಗರ್ಭಧಾರಣ…

Read More
ಒಳ ಮೀಸಲಾತಿ ಜಾರಿಗೆ ಮಾದಿಗ ಮುಖಂಡರ ಆಗ್ರಹಸರ್ಕಾರದ ವಿಳಂಬ ಧೋರಣೆ ಖಂಡಿಸಿ ಆ.1ರಂದು ಪ್ರತಿಭಟನೆ…

ಒಳ ಮೀಸಲಾತಿ ಜಾರಿಗೆ ಮಾದಿಗ ಮುಖಂಡರ ಆಗ್ರಹಸರ್ಕಾರದ ವಿಳಂಬ ಧೋರಣೆ ಖಂಡಿಸಿ ಆ.1ರಂದು ಪ್ರತಿಭಟನೆ…

ತುಮಕೂರು: ತಕ್ಷಣವೇ ಆಯೋಗದ ವರದಿ ಪಡೆದು ಬರುವ ಆಗಸ್ಟ್ 15ರೊಳಗೆ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಜಿಲ್ಲೆಯ ಮಾದಿಗ ಸಮುದಾಯದ ಮುಖಂಡರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ತಪ್ಪಿದಲ್ಲಿ ಆಗಸ್ಟ್ 15ರಿಂದ ಸರ್ಕಾರದ ವಿರುದ್ಧ ಅಸಹಕಾರ ಚಳವಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಮಾದಿಗ ಸಮುದಾಯದ ಮುಖಂಡರು ಬುಧವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ವಿಳಂಬ ಮಾಡುತ್ತಿರುವುದು ಪರಿಶಿಷ್ಟ ಜಾತಿಯವರಲ್ಲಿ ಆತಂಕ ಸೃಷ್ಟಿಯಾಗಿದೆ. ಸರ್ಕಾರ ಕೂಡಲೇ…

Read More

ಕೇಂದ್ರ ಕೊಟ್ಟ ಗೊಬ್ಬರ ಕಾಳಸಂತೆಯಲ್ಲಿ ಮಾರಾಟ: ವಿಜಯೇಂದ್ರ

ತುಮಕೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ರಸಗೊಬ್ಬರ ರೈತರಿಗೆ ಹಂಚಿಕೆ ಮಾಡದೆ ದಳ್ಳಾಳಿಗಳ ಮೂಲಕ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಗೊಬ್ಬರಕ್ಕಾಗಿ ದಿನಬೆಳಗ್ಗೆ ಸಾಲುಗಟ್ಟಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ಬೀದಿಪಾಲು ಮಾಡಿದೆ. ರೈತರ ಕಣ್ಣಲ್ಲಿ ನೀರು ತರಿಸುವ ಯಾವುದೇ ಸರ್ಕಾರಕ್ಕೆ ಒಳ್ಳೆಯದಾಗುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ರೈತ ಮೋರ್ಚಾ ನೇತೃತ್ವದ ಪ್ರತಿಭಟನೆ ಅಂಗವಾಗಿ ಮಂಗಳವಾರ ನಗರದ ಬಿಜಿಎಸ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ…

Read More

ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರುವುದರಲ್ಲಿ ತಪ್ಪೇನಿಲ್ಲ: ಗೃಹ ಸಚಿವ ಜಿ.ಪರಮೇಶ್ವರ

-ಯಾರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ನಿರ್ಣಾಯಕ ಸ್ಥಾನದಲ್ಲಿದ್ದಾರೆ-ಎಲ್ಲ ಹುದ್ದೆಗಳಿಗೂ ಖರ್ಗೆ ಅವರು ಸಮರ್ಥರು ಬೆಂಗಳೂರು, ಜುಲೈ 29:- ಮುಂದಿನ ಎರಡೂವರೆ ವರ್ಷಗಳಲ್ಲಿ ಕ್ಷೇತ್ರವಾರು ಏನೆಲ್ಲ ಅಭಿವೃದ್ಧಿ ಮಾಡಲು ಸಾಧ್ಯವಿದೆ ಎಂಬುದರ ಕುರಿತು ಮುಖ್ಯಮಂತ್ರಿಯವರು ಕರೆದಿರುವ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಇಂದಿನಿಂದ ನಮ್ಮ ಪಕ್ಷದ ಶಾಸಕರುಗಳ ಜೊತೆ ಜಿಲ್ಲಾವಾರು ಕರೆದು ಸಭೆ ನಡೆಸಲಿದ್ದಾರೆ. ಶಾಸಕರುಗಳಿಗೆ 50 ಕೋಟಿ…

Read More

ಸತ್ಯನಾರಾಯಣ ಸ್ವಾಮಿ ಪೂಜೆಯ ಮಹತ್ವ ಮತ್ತು ಪ್ರಯೋಜನಗಳು:

ಸತ್ಯನಾರಾಯಣ ಸ್ವಾಮಿ ಪೂಜೆ, ವಿಷ್ಣುವಿನ ರೂಪವಾದ ಸತ್ಯನಾರಾಯಣನಿಗೆ ಮೀಸಲಾದ ಪೂಜೆಯಾಗಿದೆ. ಇದನ್ನು ಸಾಮಾನ್ಯವಾಗಿ ಮನೆಯಲ್ಲಿ ಸಮೃದ್ಧಿ, ಸಂತೋಷ ಮತ್ತು ಯಶಸ್ಸನ್ನು ತರುವ ಉದ್ದೇಶದಿಂದ ಮಾಡಲಾಗುತ್ತದೆ. ಪೂಜೆಯನ್ನು ಶುದ್ಧ ಮನಸ್ಸು ಮತ್ತು ಭಕ್ತಿಯಿಂದ ಆಚರಿಸಬೇಕು. ಸತ್ಯನಾರಾಯಣ ಸ್ವಾಮಿ ಪೂಜೆಯ ಮಹತ್ವ ಮತ್ತು ಪ್ರಯೋಜನಗಳು: ⭐ಸಮೃದ್ಧಿ ಮತ್ತು ಐಶ್ವರ್ಯ:ಈ ಪೂಜೆಯನ್ನು ಮಾಡುವುದರಿಂದ ಮನೆಯಲ್ಲಿ ಸಮೃದ್ಧಿ, ಐಶ್ವರ್ಯ ಮತ್ತು ಸಂತೋಷ ನೆಲೆಸುತ್ತದೆ ಎಂದು ನಂಬಲಾಗಿದೆ.⭐ಸಂತಾನ ಪ್ರಾಪ್ತಿ:ಸಂತಾನ ಭಾಗ್ಯವಿಲ್ಲದವರು ಈ ಪೂಜೆಯನ್ನು ಮಾಡುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯೂ ಇದೆ.⭐ವಿವಿಧ ಸಮಸ್ಯೆಗಳ ನಿವಾರಣೆ:ಸತ್ಯನಾರಾಯಣ…

Read More

ಕೃಷಿ ಭೂಮಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಸಮರ್ಪಕವಾದ ಬೀಜ, ಗೊಬ್ಬರ, ಉಪಕರಣ ವಿತರಣೆಗೆ ಸೂಚನೆ.

ತುಮಕೂರು : ಕೊರಟಗೆರೆ ತಾಲೂಕಿನ ಥರಟಿ ಗ್ರಾಮದ ಸರ್ವೆ ನಂ. ೭೬/೪ ರಲ್ಲಿರುವ ತಿಮ್ಮಕ್ಕ ಅವರ ಜಮೀನಿಗೆ  ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಶುಕ್ರವಾರ ಭೇಟಿ ನೀಡಿ ಬೆಳೆಗಳ ಸ್ಥಿತಿ-ಗತಿಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಅವರು  ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಇತರ ಕೃಷಿ ಉಪಕರಣಗಳ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ ಅವರಿಗೆ ಸೂಚನೆ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ ಮಾತನಾಡಿ, ೨೦೨೫ನೇ ಸಾಲಿನಲ್ಲಿ…

Read More