Headlines

Ravi Kumar C H

ಶ್ರೀ ಮಾರಿಯಮ್ಮ ದೇವಿಯ 62 ನೇ ವರ್ಷದ ಜಾತ್ರಾ ಮಹೋತ್ಸವ

ತುಮಕೂರು ನಗರ ಮಂಡಿಪೇಟೆಯಲ್ಲಿರುವ ಶ್ರೀ ಮಾರಿಯಮ್ಮ ದೇವಿಯ 62 ನೇ ರ‍್ಷದ ಜಾತ್ರಾ ಮಹೋತ್ಸವನ್ನು ಜುಲೈ 29 ರಿಂದ 31 ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ತುಮಕೂರು ಸ್ಲಂ ಸಮಿತಿ, ಮಾರಿಯಮ್ಮ ಯುವಕರ ಸಂಘ ಮತ್ತು ಯುವ ಭೀಮ ಪಡೆಯ ಪದಾಧಿಕಾರಿಗಳು ಹಾಗೂ ಮಾರಿಯಮ್ಮ ನಗರದ ಹಿರಿಯ ಮುಖಂಡರುಗಳು ತಿಳಿಸಿದ್ದಾರೆಇಂದು ಮಾರಿಯಮ್ಮ ನಗರದ ಸಂಘದ ಕಛೇರಿಯಲ್ಲಿ ಪೋಸ್ಟರ್ ಮತ್ತು ಆಹ್ವಾನ ಪತ್ರಿಕೆಗಳನ್ನು ಸ್ಲಂ ಜನಾಂದೋಲನ ರ‍್ನಾಟಕ ರಾಜ್ಯ ಸಂಚಾಲಕರಾದ ಎ,ನರಸಿಂಹಮರ‍್ತಿ ಬಿಡುಗಡೆ ಗೊಳಿಸಿ ಮಾತನಾಡಿದರುತುಮಕೂರು ನಗರದಲ್ಲಿ ಶ್ರಮಿಕರೇ…

Read More

ವಿವಿಧ ಅಪಘಾತದಲ್ಲಿ ಗಾಯಗೊಂಡವರಿಗೆ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ..

ತುಮಕೂರು: ವಿವಿಧ ಅವಘಡದಿಂದಾಗಿ ಬೆನ್ನುಹುರಿ ಅಪಘಾತಕ್ಕೆ ಒಳಗಾದ ವ್ಯಕ್ತಿಗಳಿಗೆ ವೈದ್ಯಕೀಯ ತಪಾಸಣೆಯನ್ನು ಸಿದ್ಧಗಂಗಾ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಆಯೋಜಿಸಲಾಗಿತ್ತು.ಎಪಿಡಿ ಹಾಗೂ ಅರೇಕಲ್ ಸಂಸ್ಥೆಯ ಸಹಯೋಗದಲ್ಲಿ‌ ನಡೆದ ಶಿಬಿರದಲ್ಲಿ 12 ಕ್ಕೂ ಹೆಚ್ಚು ರೋಗಿಗಳಿಗೆ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಿ ಮಾರ್ಗದರ್ಶನ ನೀಡಲಾಯಿತು‌.ಎಸ್ ಎಂಸಿಆರ್ ಐ ನಿರ್ದೇಶಕ ಡಾ.ಎಸ್‌.ಪರಮೇಶ್ ಮಾತನಾಡಿ ಶಿಬಿರದಲ್ಲಿ ತಪಾಸಣೆಗೆ ಒಳಗಾದ ಅನೇಕ ರೋಗಿಗಳ ಬಾಳಿನಲ್ಲಿ ಮತ್ತೆ ಮಂದಹಾಸ ಮೂಡಿರುವುದು ಮರುಜೀವನ ನಡೆಸುವ ಶಕ್ತಿ ಬಂದಿರುವುದು ನಮ್ಮ ಸೇವೆಗೆ ಸಾರ್ಥಕಥೆ ತಂದಿದೆ ಎಂದರು. ವೈದ್ಯಕೀಯ ಮೇಲ್ವಿಚಾರಕ…

Read More

65 ಲಕ್ಷದ ರೈತರ ಕೃಷಿ ಪರಿಕರ ವಿತರಣೆ ಮಾಡಿದ ಹಾಲು ಒಕ್ಕೂಟ ಅಧ್ಯಕ್ಷ ಚಂದ್ರಶೇಖರ್ ರೆಡ್ಡಿ

ಪಾವಗಡ: ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ತಾಲ್ಲೂಕು ಉಪಕಚೇರಿ ಆವರಣದಲ್ಲಿ ರೈತರಿಗೆ ಕೃಷಿ ಪರಿಕರ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಒಕ್ಕೂಟದ ಜಿಲ್ಲಾ ನಿರ್ದೇಶಕರು ಬೆಳ್ಳಿಬಟ್ಲು ಚಂದ್ರಶೇಖರ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಒಟ್ಟು 65 ಲಕ್ಷ ರೂ. ಮೌಲ್ಯದ ವಿವಿಧ ಉಪಕರಣಗಳನ್ನು ರೈತ ಫಲಾನುಭವಿಗಳಿಗೆ ವಿತರಿಸಲಾಯಿತು.ಈ ಪೈಕಿ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಅನೇಕ ಸಹಾಯಧನಗಳನ್ನು ಒಳಗೊಂಡಿದ್ದು, 24 ಮಂದಿ ರೈತರಿಗೆ ರೈತ ಮರಣ ಪರಿಹಾರ, 100 ರಾಸುಗಳ ಮರಣ…

Read More

ಚಿ.ನಾ.ತಾಲ್ಲೂಕಿನ ಕೆರೆಗಳಿಗೆ ಹರಿದ ಹೇಮಾವತಿ ನೀರು: ಶಾಸಕ ಸುರೇಶ್ ಬಾಬು ಚಾಲನೆ

ಚಿಕ್ಕನಾಯಕನಹಳ್ಳಿ : ಸಾಸಲು, ಶೆಟ್ಟಿಕೆರೆ ಮೂಲಕ ತಾಲ್ಲೂಕಿನ ಕೆರೆಗಳಿಗೆ ಹರಿಯುವ ಹೇಮಾವತಿ ಚಾನಲ್ ನೀರಿಗೆ ಶಾಸಕ ಸಿ.ಬಿ.ಸುರೇಶ್ ಬಾಬು ಕೆ.ಬಿ.ಕ್ರಾಸ್ ಬಳಿ ಇರುವ ಗಡಬನಹಳ್ಳಿಯಲ್ಲಿ ತೂಬು ಎತ್ತುವ ಮೂಲಕ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಯಲು ಚಾಲನೆ ನೀಡಿದರು. ನಮ್ಮ ಕೆಲಸದ ಬಗ್ಗೆ ನಿಂದಿಸುವವರು ಇರಬೇಕು, ಆಗಲೇ ನಮಗೆ ಮತ್ತಷ್ಟು ಕೆಲಸ ಮಾಡಲು ಪ್ರೋತ್ಸಾಹ, ಪ್ರೇರಣೆ ದೊರಕುವುದು.

Read More

ಗಡಿನಾಡಿಗೆ ಇಂದು ಸಿಎಂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕರ‍್ಪಣೆ: ಸಕಲ ಸಿದ್ಧತೆಗಳನ್ನ ಪರಿಶೀಲಿಸಿದ ಜಿಲ್ಲಾಡಳಿತ

ಸೂರ್ಯಪ್ರಗತಿ ನ್ಯೂಸ್,ಕಾಂ ಪಾವಗಡದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕರ‍್ಪಣೆ ಮಾಡಿ, ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು. ಇಂದು ಪಾವಗಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿ ಹಿನ್ನೆಲೆ ತುಮಕೂರು ಡಿಸಿ ಶುಭಾಕಲ್ಯಾಣಕ್, ಸಿಇಓ ಪ್ರಭು.ಜಿ ಹಾಗೂ ಎಸ್ ಪಿ ಕೆ.ವಿ.ಅಶೋಕ್ ಪಾವಗಡ ಪಟ್ಟಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂದು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪಾವಗಡ ಜಿಲ್ಲೆಗೆ ಭೇಟಿ ನೀಡಿದ ಡಿಸಿ, ಎಸ್‌ಪಿ, ಸಿಇಓ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಇದೇ ವೇಳೆ ಶಾಸಕರು ಹಾಗೂ ತುಮುಲ್…

Read More

ಮಕ್ಕಳಿಗೆ ಆಸ್ತಿ ಮಾಡಬೇಡಿ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ : ಸಿ.ಬಿ.ಸುರೇಶ್ ಬಾಬು

ಚಿಕ್ಕನಾಯಕನಹಳ್ಳಿ : ಮಕ್ಕಳಿಗೆ ಆಸ್ತಿ ಮಾಡಬೇಡಿ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎನ್ನುವ ಮಾತು ಎಂದಿಗೂ ಸತ್ಯ, ಶಿಕ್ಷಣದ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡುವುದು ಮಕ್ಕಳ ಭವಿಷ್ಯವನ್ನ ರೂಪಿಸುತ್ತದೆ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ಹೇಳಿದರು. ಚಿಕ್ಕನಾಯಕನಹಳ್ಳಿ ಪಟ್ಟಣದ ಬನಶಂಕರಿ ಪ್ರಾರ್ಥನ ಮಂದಿರದಲ್ಲಿ ದೇವಾಂಗ ಸಂಘದ ವತಿಯಿಂದ ನಡೆದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಸಿ.ಬಿ.ಸುರೇಶ್ ಬಾಬು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಒಂದು ಲಕ್ಷ ರೂಗಳ ಪುದುವಟ್ಟನ್ನು ಇಡಲು ದೇವಾಂಗ ಸಂಘದ ಮುಖಂಡರಿಗೆ ನೀಡಿದರು. ಈ ಸಂದರ್ಭದಲ್ಲಿ ಪುರಸಭಾ…

Read More

ಚಿಂಪುಗಾನಹಳ್ಳಿ ಸರ್ಕಾರಿ ಶಾಲಾ ಮಕ್ಕಳಿಗೆ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಕೊರಟಗೆರೆ: ಡಾ.ರಂಗನಾಯಕಮ್ಮ ಡಾ. ಡೋಂತಿ ಶ್ರೀ ರಾಮಯ್ಯ ಶ್ರೇಷ್ಠಿ ಬೆಂಗಳೂರು ಇವರ ನೆನಪಿನಾರ್ಥ ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಕಿರಿಯ ಪ್ರಾಥಮಿಕ ಪಾಠ ಶಾಲೆಯ ಮಕ್ಕಳಿಗೆ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಮತ್ತು ಆರ್ಯ ವೈಶ್ಯ ಮಂಡಳಿ ಸಹಯೋಗದೊಂದಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಲೇಖನ ಸಾಮಗ್ರಿಗಳನ್ನ ವಿತರಣೆ ಮಾಡಲಾಯಿತು. ಆರ್ಯ ವೈಶ್ಯ…

Read More

ನಗರದ ಜನರ ಕುಡಿಯುವ ನೀರಿನ ದಾಹ ನೀಗಿಸುವ ಹೇಮಾವತಿ ನೀರು ದೆಹಲಿ ವಿಶೇಷ ಪ್ರತಿನಿಧಿ, ಶಾಸಕ ಟಿ.ಬಿ.ಜಯಚಂದ್ರ

ಶಿರಾ : ನಗರದ ಜನರ ಕುಡಿಯುವ ನೀರಿನ ದಾಹ ನೀಗಿಸುವ ಹೇಮಾವತಿ ನೀರು ಶಿರಾ ದೊಡ್ಡ ಕೆರೆಯತ್ತ ಹರಿಯುತ್ತಿದ್ದು, ದೊಡ್ಡ ಕೆರೆ ಭರ್ತಿಯಾದ ತಕ್ಷಣ ಮದಲೂರು ಕೆರೆಗೆ ನೀರು ಹರಿಯಲಿದೆ. ಕಳೆದ 22 ವರ್ಷಗಳಿಂದ ಸತತವಾಗಿ ಶಿರಾ ಭಾಗಕ್ಕೆ ಹೇಮಾವತಿ ನೀರು ಹರಿದ ಕಾರಣ , ಶಿರಾ ನಗರ ವೇಗವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ, ಇದಲ್ಲದೆ 85.ಕೋಟಿ ರೂಪಾಯಿ ವೆಚ್ಚದಲ್ಲಿ ಮನೆಮನೆಗೂ ಗಂಗೆ ನೀಡುವಂತಹ ಮಹತ್ವದ ಕೆಲಸ ಸರ್ಕಾರ ಮಾಡುತ್ತಿದೆ ಎಂದು ದೆಹಲಿ ವಿಶೇಷ ಪ್ರತಿನಿಧಿ, ಶಾಸಕ…

Read More

ವಿದ್ಯಾರ್ಥಿಸ್ನೇಹಿ ಅಧ್ಯಾಪಕ ಟಿ.ಎನ್.ನರಸಿಂಹಮೂರ್ತಿ ರವರಿಗೆ ಪಿ.ಹೆಚ್.ಡಿ. ಪ್ರಧಾನ

ಕುಣಿಗಲ್ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಎಂ.ಕಾಂ. ತರಗತಿಯ ಸಂಯೋಜಕರಾದ ಟಿ.ಎನ್. ನರಸಿಂಹಮೂರ್ತಿ ರವರು, ಸುಶೃತಿ ಇನ್ಸಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ. ಕೆ.ಆರ್.ಪುಂಡರೀಕ ವಿಠಲ ರವರ ಮಾರ್ಗದರ್ಶನದಲ್ಲಿ “ಎಂಪ್ಲಾಯೀಸ್ ಸ್ಟಾಕ್ ಆಪ್ಷನ್ ಪ್ಲಾನ್ಸ್ (ESOP) ಆಫ್ ಇನ್ಫರಮೇಶನ್ ಟೆಕ್ನಾಲಜಿ ಇಂಡಸ್ಟ್ರಿ” ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯದ ಪಿ.ಹೆಚ್.ಡಿ. ಪದವಿಯನ್ನು ನೀಡಿದೆ.ಟಿ.ಎನ್.ನರಸಿಂಹಮೂರ್ತಿ ರವರು ಮಧುಗಿರಿ ತಾಲ್ಲೂಕಿನ ತಿಪ್ಪಾಪುರ ಗ್ರಾಮದ ಟಿ.ಹೆಚ್.ನರಸಿಂಹಯ್ಯ ಮತ್ತು ರಾಮಲಕ್ಷ್ಮಮ್ಮ ರವರ…

Read More

ಆಂಜನೇಯಸ್ವಾಮಿ ದೇವಸ್ಥಾನದ ಜಮೀನು ಸರ್ಕಾರದ ಸುರ್ಬದಿಗೆ ಬರಲಿ ಗ್ರಾಮಸ್ಥರ ಮನವಿ

ತುಮಕೂರು: ನಗರಕ್ಕೆ ಹೊಂದಿಕೊಂಡಂತೆ ಇರುವ ಶೆಟ್ಟಿಹಳ್ಳಿ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಹೆಸರಿನಲ್ಲಿರುವ ಸ.ನಂ. 185ರಲ್ಲಿ 2ಎಕರೆ ಜಮೀನನ್ನು ಆಂಜನೇಯ ಸ್ವಾಮಿ ದೇವಸ್ಥಾನದ ಹೆಸರಿನಲ್ಲಿ ಇರುವ ಜಮೀನು ಸರ್ಕಾರದ ಜಮೀನಾಗಿರುತ್ತದೆ. ನ್ಯಾಯಾಲಯದಲ್ಲಿ ಕೊಟ್ಟಿರುವ ತಾತ್ಕಾಲಿಕ ತಡೆಯನ್ನು ತೆರವುಗೊಳಿಸಿ ಆಂಜನೇಯ ಸ್ವಾಮಿ ದೇವಸ್ಥಾನದ ಸುಬರ್ಧಿಗೆ ಕೊಡಿಸಬೇಕಾಗಿ ಶೆಟ್ಟಿಹಳ್ಳಿ ಗ್ರಾಮಸ್ಥರುಗಳು ಶುಕ್ರವಾರ ಜಿಲ್ಲಾಧಿಕಾಗಳು ಮತ್ತು ಗೃಹ ಸಚಿವರ ವಿಶೇಷ ಕರ್ತವ್ಯ ಅಧಿಕಾರಿಯಾದ ಡಾ.ಕೆ.ನಾಗಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಶೆಟ್ಟಿಹಳ್ಳಿ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನವು ಸರ್ಕಾರದ ಮುಜರಾಯಿ ದೇವಸ್ಥಾನವಾಗಿರುತ್ತದೆ. ಶ್ರೀ…

Read More